Homeಮುಖಪುಟಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು...

ಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು…

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ಇಂದು ಕೊನೆಗೊಂಡಿದೆ. ಇದರ ಬೆನ್ನಲ್ಲಿ  ಎಕ್ಸಿಟ್ ಪೋಲ್‌ಗಳ ಫಲಿತಾಂಶ ಹೊರಬಿದ್ದಿದೆ.

ನಾಲ್ಕು ಎಕ್ಸಿಟ್ ಪೋಲ್‌ ಸಮೀಕ್ಷೆಗಳು  ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊಡ್ಡ ಗೆಲುವು  ನಿಡುವ ಭವಿಷ್ಯವನ್ನು ನುಡಿದಿದೆ.

2024ರ ಚುನವಾಣೆಯ ಎನ್‌ಡಿಎ ಎಕ್ಸಿಟ್ ಪೋಲ್‌ ಫಲಿತಾಂಶ

ರಿಪಬ್ಲಿಕ್ ಭಾರತ್- ಪಿ ಮಾರ್ಕ್: 359 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್: 371 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ 353-368 ಸ್ಥಾನಗಳು

ಟಿವಿ 5 ತೆಲುಗು -359 ಸ್ಥಾನಗಳು

ಜನ್‌ ಕೀ ಬಾತ್‌-362-392 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು

ಲೋಕ್‌ ಪೋಲ್‌-325 ರಿಂದ 333 342-378

ನ್ಯೂಸ್ ನೇಷನ್-342-378 342-378

ಇಂಡಿಯಾ ಮೈತ್ರಿಕೂಟದ ಎಕ್ಸಿಟ್ ಪೋಲ್‌ ಫಲಿತಾಂಶ

ರಿಪಬ್ಲಿಕ್ ಭಾರತ್- ಪಿ ಮಾರ್ಕ್ -154 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು

ಟಿವಿ 5 ತೆಲುಗು- 154 ಸ್ಥಾನಗಳು

ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು

ಲೋಕ್‌ ಪೋಲ್‌-155 ರಿಂದ 165

ನ್ಯೂಸ್ ನೇಷನ್-ಇಂಡಿಯಾ: 153-169

ಇತರರು:

ರಿಪಬ್ಲಿಕ್ ಭಾರತ್- ಪಿ ಮಾರ್ಕ್ -30 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್- 47 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -43-48 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-36 ಸ್ಥಾನಗಳು

ಜನ್‌ ಕೀ ಬಾತ್‌-10 ರಿಂದ 20 ಸ್ಥಾನಗಳು

ಟಿವಿ 5 ತೆಲುಗು-30 ಸ್ಥಾನಗಳು

ಲೋಕ್‌ ಪೋಲ್‌-48-55

ನ್ಯೂಸ್ ನೇಷನ್-ಇಂಡಿಯಾ: 21-23

ಎಕ್ಸಿಟ್ ಪೋಲ್‌ಗಳ ಫಲಿತಾಂಶ ನೈಜ ಫಲಿತಾಂಶಗಳಲ್ಲ, ಎಕ್ಸಿಟ್ ಪೋಲ್‌ಗಳ ಫಲಿತಾಂಶ ಹಲವು ಬಾರಿ ತಲೆ ಕೆಳಗಾಗಿದ್ದು ಇದೆ. 2014 ಮತ್ತು 2019ರ ಲೋಕಸಭೆ ಚುನಾವಣೆ ಮತ್ತು ಇತರ ರಾಜ್ಯಗಳ ಚುನಾವಣೆ ವೇಳೆ ಬಹಿರಂಗ ಪಡಿಸಲಾಗಿದ್ದ ಎಕ್ಸಿಟ್ ಪೋಲ್‌ಗಳ ಫಲಿತಾಂಶ ನಿಖರವಾಗಿರಲಿಲ್ಲ. ಆದ್ದರಿಂದ ಮತ ಎಣಿಕೆಯ ಬಳಿಕವೇ ನೈಜ ಫಲಿತಾಂಶ ಹೊರ ಬರಲಿದೆ.

 

 

 

ಕರ್ನಾಟಕದ ಎಕ್ಸಿಟ್ ಪೋಲ್‌ ಫಲಿತಾಂಶ

ಇಂಡಿಯಾ ಟಿವಿ

ಬಿಜೆಪಿ: 18-22 ಸ್ಥಾನಗಳು

ಜೆಡಿಎಸ್: 1-3 ಸ್ಥಾನಗಳು

ಕಾಂಗ್ರೆಸ್: 4-8 ಸ್ಥಾನಗಳು

ಪೋಲ್ ಸ್ಟ್ರ್ಯಾಟ್

ಬಿಜೆಪಿ: 18 ಸ್ಥಾನಗಳು

ಜೆಡಿಎಸ್: 2 ಸ್ಥಾನಗಳು

ಕಾಂಗ್ರೆಸ್: 8 ಸ್ಥಾನಗಳು

ಇಂಡಿಯಾ ಟುಡೇ

ಬಿಜೆಪಿ: 20-22 ಸ್ಥಾನಗಳು

ಜೆಡಿಎಸ್: 2-3 ಸ್ಥಾನಗಳು

ಕಾಂಗ್ರೆಸ್: 3-5 ಸ್ಥಾನಗಳು

ಪೋಲ್ ಹಬ್

ಬಿಜೆಪಿ: 21-24 ಸ್ಥಾನಗಳು

ಜೆಡಿಎಸ್: 1-2 ಸ್ಥಾನಗಳು

ಕಾಂಗ್ರೆಸ್: 3-7 ಸ್ಥಾನಗಳು

ಸಿಎನ್ಎನ್

ಬಿಜೆಪಿ: 23-26 ಸ್ಥಾನಗಳು

ಜೆಡಿಎಸ್: 00

ಕಾಂಗ್ರೆಸ್: 3-7 ಸ್ಥಾನಗಳು

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...