Homeಮುಖಪುಟಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು...

ಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು…

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಕೊನೆಯ ಹಂತದ ಮತದಾನ ಇಂದು ಕೊನೆಗೊಂಡಿದೆ. ಇದರ ಬೆನ್ನಲ್ಲಿ  ಎಕ್ಸಿಟ್ ಪೋಲ್‌ಗಳ ಫಲಿತಾಂಶ ಹೊರಬಿದ್ದಿದೆ.

ನಾಲ್ಕು ಎಕ್ಸಿಟ್ ಪೋಲ್‌ ಸಮೀಕ್ಷೆಗಳು  ಬಿಜೆಪಿ ನೇತೃತ್ವದ ಎನ್‌ಡಿಎಗೆ ದೊಡ್ಡ ಗೆಲುವು  ನಿಡುವ ಭವಿಷ್ಯವನ್ನು ನುಡಿದಿದೆ.

2024ರ ಚುನವಾಣೆಯ ಎನ್‌ಡಿಎ ಎಕ್ಸಿಟ್ ಪೋಲ್‌ ಫಲಿತಾಂಶ

ರಿಪಬ್ಲಿಕ್ ಭಾರತ್- ಪಿ ಮಾರ್ಕ್: 359 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್: 371 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ 353-368 ಸ್ಥಾನಗಳು

ಟಿವಿ 5 ತೆಲುಗು -359 ಸ್ಥಾನಗಳು

ಜನ್‌ ಕೀ ಬಾತ್‌-362-392 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು

ಲೋಕ್‌ ಪೋಲ್‌-325 ರಿಂದ 333 342-378

ನ್ಯೂಸ್ ನೇಷನ್-342-378 342-378

ಇಂಡಿಯಾ ಮೈತ್ರಿಕೂಟದ ಎಕ್ಸಿಟ್ ಪೋಲ್‌ ಫಲಿತಾಂಶ

ರಿಪಬ್ಲಿಕ್ ಭಾರತ್- ಪಿ ಮಾರ್ಕ್ -154 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು

ಟಿವಿ 5 ತೆಲುಗು- 154 ಸ್ಥಾನಗಳು

ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು

ಲೋಕ್‌ ಪೋಲ್‌-155 ರಿಂದ 165

ನ್ಯೂಸ್ ನೇಷನ್-ಇಂಡಿಯಾ: 153-169

ಇತರರು:

ರಿಪಬ್ಲಿಕ್ ಭಾರತ್- ಪಿ ಮಾರ್ಕ್ -30 ಸ್ಥಾನಗಳು

ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್- 47 ಸ್ಥಾನಗಳು

ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -43-48 ಸ್ಥಾನಗಳು

ಎನ್‌ಡಿಟಿವಿ ಸಮೀಕ್ಷೆ-36 ಸ್ಥಾನಗಳು

ಜನ್‌ ಕೀ ಬಾತ್‌-10 ರಿಂದ 20 ಸ್ಥಾನಗಳು

ಟಿವಿ 5 ತೆಲುಗು-30 ಸ್ಥಾನಗಳು

ಲೋಕ್‌ ಪೋಲ್‌-48-55

ನ್ಯೂಸ್ ನೇಷನ್-ಇಂಡಿಯಾ: 21-23

ಎಕ್ಸಿಟ್ ಪೋಲ್‌ಗಳ ಫಲಿತಾಂಶ ನೈಜ ಫಲಿತಾಂಶಗಳಲ್ಲ, ಎಕ್ಸಿಟ್ ಪೋಲ್‌ಗಳ ಫಲಿತಾಂಶ ಹಲವು ಬಾರಿ ತಲೆ ಕೆಳಗಾಗಿದ್ದು ಇದೆ. 2014 ಮತ್ತು 2019ರ ಲೋಕಸಭೆ ಚುನಾವಣೆ ಮತ್ತು ಇತರ ರಾಜ್ಯಗಳ ಚುನಾವಣೆ ವೇಳೆ ಬಹಿರಂಗ ಪಡಿಸಲಾಗಿದ್ದ ಎಕ್ಸಿಟ್ ಪೋಲ್‌ಗಳ ಫಲಿತಾಂಶ ನಿಖರವಾಗಿರಲಿಲ್ಲ. ಆದ್ದರಿಂದ ಮತ ಎಣಿಕೆಯ ಬಳಿಕವೇ ನೈಜ ಫಲಿತಾಂಶ ಹೊರ ಬರಲಿದೆ.

 

 

 

ಕರ್ನಾಟಕದ ಎಕ್ಸಿಟ್ ಪೋಲ್‌ ಫಲಿತಾಂಶ

ಇಂಡಿಯಾ ಟಿವಿ

ಬಿಜೆಪಿ: 18-22 ಸ್ಥಾನಗಳು

ಜೆಡಿಎಸ್: 1-3 ಸ್ಥಾನಗಳು

ಕಾಂಗ್ರೆಸ್: 4-8 ಸ್ಥಾನಗಳು

ಪೋಲ್ ಸ್ಟ್ರ್ಯಾಟ್

ಬಿಜೆಪಿ: 18 ಸ್ಥಾನಗಳು

ಜೆಡಿಎಸ್: 2 ಸ್ಥಾನಗಳು

ಕಾಂಗ್ರೆಸ್: 8 ಸ್ಥಾನಗಳು

ಇಂಡಿಯಾ ಟುಡೇ

ಬಿಜೆಪಿ: 20-22 ಸ್ಥಾನಗಳು

ಜೆಡಿಎಸ್: 2-3 ಸ್ಥಾನಗಳು

ಕಾಂಗ್ರೆಸ್: 3-5 ಸ್ಥಾನಗಳು

ಪೋಲ್ ಹಬ್

ಬಿಜೆಪಿ: 21-24 ಸ್ಥಾನಗಳು

ಜೆಡಿಎಸ್: 1-2 ಸ್ಥಾನಗಳು

ಕಾಂಗ್ರೆಸ್: 3-7 ಸ್ಥಾನಗಳು

ಸಿಎನ್ಎನ್

ಬಿಜೆಪಿ: 23-26 ಸ್ಥಾನಗಳು

ಜೆಡಿಎಸ್: 00

ಕಾಂಗ್ರೆಸ್: 3-7 ಸ್ಥಾನಗಳು

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...