Homeಮುಖಪುಟಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

ಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

- Advertisement -
- Advertisement -

ಲೋಕಸಭೆಯ 543 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 240 ಸ್ಥಾನಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಬಳಿಕ 99 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಕಾಂಗ್ರೆಸ್‌ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ ಎನ್‌ಡಿಎ ಮೈತ್ರಿಕೂಟವು ಬಹುಮತವನ್ನು ಪಡೆದುಕೊಂಡಿದೆ.

2019ರಲ್ಲಿ ಬಿಜೆಪಿ 303 ಮತ್ತು 2014ರಲ್ಲಿ 282 ಸ್ಥಾನಗಳಲ್ಲಿ ಗೆಲುವು ಗಳಿಸಿದ್ದ ಬಿಜೆಪಿಗೆ 2024 ದೊಡ್ಡ ಹೊಡೆತವನ್ನು ನೀಡಿದೆ. 2019ರಲ್ಲಿ 52 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 99 ಸ್ಥಾನಗಳನ್ನು ಗೆದ್ದು ಉತ್ತಮ ಸಾಧನೆ ಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ಪೈಕಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಲೋಕಸಭೆ ಚುನಾವಣೆ 2024: ಪಕ್ಷಾವಾರು ಗಳಿಸಿದ ಸ್ಥಾನಗಳು

ಬಿಜೆಪಿ-240 ಸ್ಥಾನಗಳು, ಕಾಂಗ್ರೆಸ್- 99 ಸ್ಥಾನಗಳು, ಸಮಾಜವಾದಿ ಪಕ್ಷ (ಎಸ್‌ಪಿ)- 37 ಸ್ಥಾನಗಳು,  ಟಿಎಂಸಿ: 29 ಸ್ಥಾನಗಳು, ಡಿಎಂಕೆ: 22 ಸ್ಥಾನಗಳು, ತೆಲುಗು ದೇಶಂ: 16 ಸ್ಥಾನಗಳು, ಜೆಡಿಯು: 12 ಸ್ಥಾನಗಳು, ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ): 9 ಸ್ಥಾನಗಳು, ಎನ್‌ಸಿಪಿ (ಶರದ್ ಪವಾರ್): 8 ಸ್ಥಾನಗಳು, ಶಿವಸೇನಾ (ಎಸ್‌ಎಚ್‌ಎಸ್): 7 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): 5 ಸ್ಥಾನಗಳು, ವೈಎಸ್‌ಆರ್‌ಸಿಪಿ: 4 ಸ್ಥಾನಗಳು, ಆರ್‌ಜೆಡಿ: 4 ಸ್ಥಾನಗಳು, ಸಿಪಿಐ(ಎಂ): 4 ಸ್ಥಾನಗಳು, ಐಯುಎಂಎಲ್: 3 ಸ್ಥಾನಗಳು, ಎಎಪಿ: 3 ಸ್ಥಾನಗಳು, ಜೆಎಂಎಂ: 3 ಸ್ಥಾನಗಳು, ಜನಸೇನಾ ಪಕ್ಷ-2 ಸ್ಥಾನಗಳು, ಸಿಪಿಐ(ಎಂಎಲ್)(ಎಲ್) -2 ಸ್ಥಾನಗಳು, ಜೆಡಿಎಸ್‌-2ಸ್ಥಾನಗಳು, ವಿಸಿಕೆ-2ಸ್ಥಾನಗಳು, ಸಿಪಿಐ-2 ಸ್ಥಾನಗಳು, ಆರ್‌ಎಲ್‌ಡಿ-2 ಸ್ಥಾನಗಳು, ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಪರೆನ್ಸ್‌-2 ಸ್ಥಾನಗಳನ್ನು ಪಡೆದುಕೊಂಡಿದೆ.

Dravida Munnetra Kazhagam – DMK 22 0 22
Telugu Desam – TDP 16 0 16
Janata Dal (United) – JD(U) 12 0 12
Shiv Sena (Uddhav Balasaheb Thackrey) – SHSUBT 9 0 9
Nationalist Congress Party – Sharadchandra Pawar – NCPSP 8 0 8
Shiv Sena – SHS 7 0 7
Lok Janshakti Party(Ram Vilas) – LJPRV 5 0 5
Yuvajana Sramika Rythu Congress Party – YSRCP 4 0 4
Rashtriya Janata Dal – RJD 4 0 4
Communist Party of India (Marxist) – CPI(M) 4 0 4
Indian Union Muslim League – IUML 3 0 3
Aam Aadmi Party – AAAP 3 0 3
Jharkhand Mukti Morcha – JMM 3 0 3
Janasena Party – JnP 2 0 2
Communist Party of India (Marxist-Leninist) (Liberation) – CPI(ML)(L) 2 0 2
Janata Dal (Secular) – JD(S) 2 0 2
Viduthalai Chiruthaigal Katchi – VCK 2 0 2
Communist Party of India – CPI 2 0 2
Rashtriya Lok Dal – RLD 2 0 2
Jammu & Kashmir National Conference – JKN 2 0 2
United People’s Party, Liberal – UPPL 1 0 1
Asom Gana Parishad – AGP 1 0 1
Hindustani Awam Morcha (Secular) – HAMS 1 0 1
Kerala Congress – KEC 1 0 1
Revolutionary Socialist Party – RSP 1 0 1
Nationalist Congress Party – NCP 1 0 1
Voice of the People Party – VOTPP 1 0 1
Zoram People’s Movement – ZPM 1 0 1
Shiromani Akali Dal – SAD 1 0 1
Rashtriya Loktantrik Party – RLTP 1 0 1
Bharat Adivasi Party – BHRTADVSIP 1 0 1
Sikkim Krantikari Morcha – SKM 1 0 1
Marumalarchi Dravida Munnetra Kazhagam – MDMK 1 0 1
Aazad Samaj Party (Kanshi Ram) – ASPKR 1 0 1
Apna Dal (Soneylal) – ADAL 1 0 1
AJSU Party – AJSUP 1 0 1
All India Majlis-E-Ittehadul Muslimeen – AIMIM 1 0 1
Independent – IND 7 0 7
ಪಕ್ಷಗಳ ಮತ ಹಂಚಿಕೆ ಪ್ರಮಾಣ
ಲೋಕಸಭೆ ಚುನಾವಣೆ ಫಲಿತಾಂಶಗಳಲ್ಲಿ ಒಟ್ಟಾರೆ ಮತ ಹಂಚಿಕೆಯನ್ನು ನೋಡಿದಾಗ ಬಿಜೆಪಿ ಅತಿ ಹೆಚ್ಚು ಎಂದರೆ 36.56% ಮತವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಇದ್ದು 21.19% ಮತವನ್ನು ಪಡೆದುಕೊಂಡಿದೆ. ಸಮಾಜವಾದಿ ಪಕ್ಷ 4.58% ಮತವನ್ನು ಮತ್ತು ತೃಣಮೂಲ ಕಾಂಗ್ರೆಸ್‌ 4.37% ಮತವನ್ನು ಪಡೆದುಕೊಂಡಿದೆ.
ಚುನಾವಣಾ ಆಯೋಗ ಪ್ರಕಟಿಸಿದ ಮತ ಹಂಚಿಕೆ ಚಾರ್ಟ್‌ ಈ ಕೆಳಗಿನಂತಿದೆ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...