Homeಮುಖಪುಟಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

ಲೋಕಸಭೆ ಚುನಾವಣೆ: ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಕ್ಕಿದೆ? ಶೇಕಡಾವಾರು ಮತಗಳೆಷ್ಟು? ಇಲ್ಲಿದೆ ಮಾಹಿತಿ

- Advertisement -
- Advertisement -

ಲೋಕಸಭೆಯ 543 ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 240 ಸ್ಥಾನಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆ ಬಳಿಕ 99 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಕಾಂಗ್ರೆಸ್‌ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ ಎನ್‌ಡಿಎ ಮೈತ್ರಿಕೂಟವು ಬಹುಮತವನ್ನು ಪಡೆದುಕೊಂಡಿದೆ.

2019ರಲ್ಲಿ ಬಿಜೆಪಿ 303 ಮತ್ತು 2014ರಲ್ಲಿ 282 ಸ್ಥಾನಗಳಲ್ಲಿ ಗೆಲುವು ಗಳಿಸಿದ್ದ ಬಿಜೆಪಿಗೆ 2024 ದೊಡ್ಡ ಹೊಡೆತವನ್ನು ನೀಡಿದೆ. 2019ರಲ್ಲಿ 52 ಸ್ಥಾನಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 99 ಸ್ಥಾನಗಳನ್ನು ಗೆದ್ದು ಉತ್ತಮ ಸಾಧನೆ ಮಾಡಿದೆ. ‘ಇಂಡಿಯಾ’ ಮೈತ್ರಿಕೂಟದ ಪೈಕಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 37 ಸ್ಥಾನಗಳಲ್ಲಿ, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಲೋಕಸಭೆ ಚುನಾವಣೆ 2024: ಪಕ್ಷಾವಾರು ಗಳಿಸಿದ ಸ್ಥಾನಗಳು

ಬಿಜೆಪಿ-240 ಸ್ಥಾನಗಳು, ಕಾಂಗ್ರೆಸ್- 99 ಸ್ಥಾನಗಳು, ಸಮಾಜವಾದಿ ಪಕ್ಷ (ಎಸ್‌ಪಿ)- 37 ಸ್ಥಾನಗಳು,  ಟಿಎಂಸಿ: 29 ಸ್ಥಾನಗಳು, ಡಿಎಂಕೆ: 22 ಸ್ಥಾನಗಳು, ತೆಲುಗು ದೇಶಂ: 16 ಸ್ಥಾನಗಳು, ಜೆಡಿಯು: 12 ಸ್ಥಾನಗಳು, ಶಿವಸೇನಾ (ಉದ್ಧವ್ ಬಾಳಾಸಾಹೇಬ್ ಠಾಕ್ರೆ): 9 ಸ್ಥಾನಗಳು, ಎನ್‌ಸಿಪಿ (ಶರದ್ ಪವಾರ್): 8 ಸ್ಥಾನಗಳು, ಶಿವಸೇನಾ (ಎಸ್‌ಎಚ್‌ಎಸ್): 7 ಸ್ಥಾನಗಳು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್): 5 ಸ್ಥಾನಗಳು, ವೈಎಸ್‌ಆರ್‌ಸಿಪಿ: 4 ಸ್ಥಾನಗಳು, ಆರ್‌ಜೆಡಿ: 4 ಸ್ಥಾನಗಳು, ಸಿಪಿಐ(ಎಂ): 4 ಸ್ಥಾನಗಳು, ಐಯುಎಂಎಲ್: 3 ಸ್ಥಾನಗಳು, ಎಎಪಿ: 3 ಸ್ಥಾನಗಳು, ಜೆಎಂಎಂ: 3 ಸ್ಥಾನಗಳು, ಜನಸೇನಾ ಪಕ್ಷ-2 ಸ್ಥಾನಗಳು, ಸಿಪಿಐ(ಎಂಎಲ್)(ಎಲ್) -2 ಸ್ಥಾನಗಳು, ಜೆಡಿಎಸ್‌-2ಸ್ಥಾನಗಳು, ವಿಸಿಕೆ-2ಸ್ಥಾನಗಳು, ಸಿಪಿಐ-2 ಸ್ಥಾನಗಳು, ಆರ್‌ಎಲ್‌ಡಿ-2 ಸ್ಥಾನಗಳು, ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಪರೆನ್ಸ್‌-2 ಸ್ಥಾನಗಳನ್ನು ಪಡೆದುಕೊಂಡಿದೆ.

Dravida Munnetra Kazhagam – DMK 22 0 22
Telugu Desam – TDP 16 0 16
Janata Dal (United) – JD(U) 12 0 12
Shiv Sena (Uddhav Balasaheb Thackrey) – SHSUBT 9 0 9
Nationalist Congress Party – Sharadchandra Pawar – NCPSP 8 0 8
Shiv Sena – SHS 7 0 7
Lok Janshakti Party(Ram Vilas) – LJPRV 5 0 5
Yuvajana Sramika Rythu Congress Party – YSRCP 4 0 4
Rashtriya Janata Dal – RJD 4 0 4
Communist Party of India (Marxist) – CPI(M) 4 0 4
Indian Union Muslim League – IUML 3 0 3
Aam Aadmi Party – AAAP 3 0 3
Jharkhand Mukti Morcha – JMM 3 0 3
Janasena Party – JnP 2 0 2
Communist Party of India (Marxist-Leninist) (Liberation) – CPI(ML)(L) 2 0 2
Janata Dal (Secular) – JD(S) 2 0 2
Viduthalai Chiruthaigal Katchi – VCK 2 0 2
Communist Party of India – CPI 2 0 2
Rashtriya Lok Dal – RLD 2 0 2
Jammu & Kashmir National Conference – JKN 2 0 2
United People’s Party, Liberal – UPPL 1 0 1
Asom Gana Parishad – AGP 1 0 1
Hindustani Awam Morcha (Secular) – HAMS 1 0 1
Kerala Congress – KEC 1 0 1
Revolutionary Socialist Party – RSP 1 0 1
Nationalist Congress Party – NCP 1 0 1
Voice of the People Party – VOTPP 1 0 1
Zoram People’s Movement – ZPM 1 0 1
Shiromani Akali Dal – SAD 1 0 1
Rashtriya Loktantrik Party – RLTP 1 0 1
Bharat Adivasi Party – BHRTADVSIP 1 0 1
Sikkim Krantikari Morcha – SKM 1 0 1
Marumalarchi Dravida Munnetra Kazhagam – MDMK 1 0 1
Aazad Samaj Party (Kanshi Ram) – ASPKR 1 0 1
Apna Dal (Soneylal) – ADAL 1 0 1
AJSU Party – AJSUP 1 0 1
All India Majlis-E-Ittehadul Muslimeen – AIMIM 1 0 1
Independent – IND 7 0 7
ಪಕ್ಷಗಳ ಮತ ಹಂಚಿಕೆ ಪ್ರಮಾಣ
ಲೋಕಸಭೆ ಚುನಾವಣೆ ಫಲಿತಾಂಶಗಳಲ್ಲಿ ಒಟ್ಟಾರೆ ಮತ ಹಂಚಿಕೆಯನ್ನು ನೋಡಿದಾಗ ಬಿಜೆಪಿ ಅತಿ ಹೆಚ್ಚು ಎಂದರೆ 36.56% ಮತವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್‌ ಇದ್ದು 21.19% ಮತವನ್ನು ಪಡೆದುಕೊಂಡಿದೆ. ಸಮಾಜವಾದಿ ಪಕ್ಷ 4.58% ಮತವನ್ನು ಮತ್ತು ತೃಣಮೂಲ ಕಾಂಗ್ರೆಸ್‌ 4.37% ಮತವನ್ನು ಪಡೆದುಕೊಂಡಿದೆ.
ಚುನಾವಣಾ ಆಯೋಗ ಪ್ರಕಟಿಸಿದ ಮತ ಹಂಚಿಕೆ ಚಾರ್ಟ್‌ ಈ ಕೆಳಗಿನಂತಿದೆ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...