ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವು ವಿಜಯಗಳಿಸಿದ ನಂತರ ದುಷ್ಕರ್ಮಿಗಳ ತಂಡವೊಂದು ಮಸೀದಿಯ ಮುಂದೆ ತೆರಳಿ ರಂಝಾನ್‌ನ ವಿಶೇಷ ಪ್ರಾರ್ಥನೆ (ತರಾವೀಹ್) ನಡೆಸುತ್ತಿದ್ದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿ ಪಟಾಕಿ ಸಿಡಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯ ಅಂಬೇಡ್ಕರ್ ನಗರ – ಮೋವ್‌ ಪಟ್ಟಣದಲ್ಲಿ ನಡೆದಿದೆ. ಇತರ ನಂತರ ಪ್ರದೇಶದಲ್ಲಿ ಕೋಮು ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಮುಸ್ಲಿಂ ವಿರೋಧಿ ಘೋಷಣೆ ಘರ್ಷಣೆಯಲ್ಲಿ ಕನಿಷ್ಠ ನಾಲ್ವರು ಜನರು ಗಾಯಗೊಂಡಿದ್ದು, ಕೆಲವರಿಗೆ ಮೂಳೆ ಮುರಿತಗಳು ಉಂಟಾಗಿದೆ ಎಂದು … Continue reading ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ