Homeಮುಖಪುಟಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

- Advertisement -
- Advertisement -

2018-2021ರ ನಡುವೆ ಮಧ್ಯಪ್ರದೇಶದಲ್ಲಿ ಟೇಕ್ ಹೋಮ್ ರೇಷನ್ (ಟಿಎಚ್‌ಆರ್) ಯೋಜನೆಯಲ್ಲಿ ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಸುಮಾರು 428 ಕೋಟಿ ರೂಪಾಯಿ ಮೌಲ್ಯದ ಅಕ್ರಮಗಳನ್ನು ಪತ್ತೆಹಚ್ಚಿದೆ ಎಂದು ವರದಿ ಹೇಳಿದೆ. ಯೋಜನೆಯಲ್ಲಿ ಅಕ್ರಮಗಳು ಪತ್ತೆಯಾಗಿರುವ ಅವಧಿಯಲ್ಲಿ ರಾಜ್ಯದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಆಡಳಿತ ನಡೆಸಿತ್ತು ಎಂದು ವರದಿ ಉಲ್ಲೇಖಿಸಿದೆ. ಮಧ್ಯಪ್ರದೇಶ 

ಟಿಎಚ್‌ಆರ್ ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದ ಘಟಕಗಳಲ್ಲಿ ಒಂದಾಗಿದ್ದು, ಇದು ಕೇಂದ್ರ ಸರ್ಕಾರದ ಪ್ರಾಯೋಜಿತ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಭಾಗವಾಗಿದೆ. ಆರು ತಿಂಗಳಿಂದ ಮೂರು ವರ್ಷದೊಳಗಿನ ಮಕ್ಕಳು, ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರು ಮತ್ತು 11 ಮತ್ತು 14 ವರ್ಷದೊಳಗಿನ ಶಾಲೆಯಿಂದ ಹೊರಗಿರುವ ಹದಿಹರೆಯದ ಹುಡುಗಿಯರ (OOSAG ಗಳು) ಪೌಷ್ಟಿಕಾಂಶದ ಅವಶ್ಯಕತೆಗಳನ್ನು ಪೂರೈಸುವುದು ಯೋಜನೆಯ ಮುಖ್ಯ ಗುರಿಯಾಗಿದೆ.ಮಧ್ಯಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫಲಾನುಭವಿಗಳ ಗುರುತಿಸುವಿಕೆ, ಉತ್ಪಾದನೆ, ಸಾಗಣೆ, ವಿತರಣೆ ಮತ್ತು ಟಿಎಚ್‌ಆರ್‌ನ ಗುಣಮಟ್ಟ ನಿಯಂತ್ರಣದಲ್ಲಿ ಗಂಭೀರ ಅಕ್ರಮಗಳನ್ನು ಆಡಿಟ್ ವರದಿಗಳು ಸ್ಪಷ್ಟವಾಗಿ ಸೂಚಿಸುತ್ತವೆ… ಆದ್ದರಿಂದ, ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಡಿಟ್‌ ಜನರಲ್ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಮಾರ್ಚ್ 31, 2021 ರಂದು ವಿಧಾನಸಭೆಯಲ್ಲಿ ಮಂಡಿಸಲಾದ ವರ್ಷದ ವರದಿಯು ಹೇಳಿದೆ.

ಈ ಬಗ್ಗೆ ಎರಡು ವರ್ಷಗಳ ಹಿಂದೆಯೆ ಆರೋಪ ಬಂದಿದ್ದರೂ, ಮಧ್ಯಪ್ರದೇಶ ಸರ್ಕಾರ ಅದನ್ನು ತಳ್ಳಿಹಾಕಿತ್ತು. ಆದರೆ ಎರಡು ವರ್ಷಗಳ ನಂತರ ಸಿಎಜಿ ಇದನ್ನು ದೃಢಪಡಿಸಿದೆ. ನಕಲಿ ಫಲಾನುಭವಿಗಳು, ಮೋಸದ ಸಾರಿಗೆ ಪ್ರತಿಪಾದನೆ ಮತ್ತು ಭ್ರಷ್ಟಾಚಾರ ಯೋಜನೆಯ ಪ್ರತಿಯೊಂದು ಹಂತಕ್ಕೂ ನುಗ್ಗಿದೆ ಎಂದು ವರದಿ ಹೇಳಿದೆ.

ಪಡಿತರಕ್ಕೆ ಅರ್ಹರಾಗಿರುವ ಹದಿಹರೆಯದ ಹೆಣ್ಣುಮಕ್ಕಳ ಸಂಖ್ಯೆಯನ್ನು 9,000 ಆಗಿದ್ದು, ಆದರೆ ಇದನ್ನು 36 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ ₹ 110 ಕೋಟಿ ನಷ್ಟವಾಗಿದೆ. ಜೊತೆಗೆ, ಪೌಷ್ಟಿಕಾಂಶ ಪಡಿತರ ಸಾಗಿಸಿದ್ದು ಟ್ರಕ್‌ಗಳು, ಮೋಟಾರ್‌ಸೈಕಲ್‌ಗಳು, ಆಟೊಗಳು ಮತ್ತು ಟ್ಯಾಂಕರ್‌ಗಳಾಗಿವೆ. ಆದರೆ ಸಿಎಜಿ ವರದಿಯು ಇದರಲ್ಲಿ ಅಕ್ರಮಗಳನ್ನು ಎತ್ತಿತೋರಿಸಿದ್ದು, 400 ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಸಾಗಿಸಲಾಗಿಲ್ಲ ಎಂದು ವರದಿ ತಿಳಿಸಿದೆ. 96,000 ಮೆಟ್ರಿಕ್‌ ಟನ್‌ಗೂ ಹೆಚ್ಚು ಪಡಿತರ ದಾಸ್ತಾನು ಇದ್ದರೂ, 86,000 ಮೆಟ್ರಿಕ್‌ ಟನ್‌ ಮಾತ್ರ ಅಂಗನವಾಡಿ ಕೇಂದ್ರಗಳಿಗೆ ತಲುಪಿದ್ದು, 10,000 ಮೆಟ್ರಿಕ್‌ ಟನ್‌ ಆಹಾರ ಪತ್ತೆಯಾಗಿಲ್ಲ ಎಂದು ವರದಿ ಹೇಳಿದೆ.

ಇದನ್ನೂ ಓದಿ: ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...