Homeಮುಖಪುಟಮದೀನಾ ಭೀಕರ ಅಪಘಾತ: ಹೈದರಾಬಾದ್ ಉಮ್ರಾ ಯಾತ್ರಿಕರ ಪಟ್ಟಿ ಬಿಡುಗಡೆ

ಮದೀನಾ ಭೀಕರ ಅಪಘಾತ: ಹೈದರಾಬಾದ್ ಉಮ್ರಾ ಯಾತ್ರಿಕರ ಪಟ್ಟಿ ಬಿಡುಗಡೆ

- Advertisement -
- Advertisement -

ಹೈದರಾಬಾದ್: ಮದೀನಾ ಅಪಘಾತದಲ್ಲಿ ಸಾವನ್ನಪ್ಪಿರುವ ಶಂಕಿತ ಹೈದರಾಬಾದ್‌ನ ಉಮ್ರಾ ಯಾತ್ರಿಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಸೋಮವಾರ ಬೆಳಗಿನ ಜಾವ ಮಕ್ಕಾದಿಂದ ಪವಿತ್ರ ನಗರವಾದ ಮದೀನಾಗೆ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದ ನಂತರ ಕನಿಷ್ಠ 42 ಉಮ್ರಾ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮದೀನಾದಲ್ಲಿ ಸಾವನ್ನಪ್ಪಿರುವ ಶಂಕಿತ ಹೈದರಾಬಾದ್ ಉಮ್ರಾ ಯಾತ್ರಿಕರ ಪಟ್ಟಿ ಬಿಡುಗಡೆಗೊಂಡಿದ್ದು, ಉಮ್ರಾ ಯಾತ್ರಿಕರ ಹೆಸರುಗಳು ಮತ್ತು ಸತ್ತಿರುವ ಶಂಕಿತ ಸ್ಥಳದ ಪಟ್ಟಿ ಇಲ್ಲಿದೆ:

  • ರಹಮತ್ಬೀ (ಜಿಎಚ್‌ಎಂಸಿ ಕಾಲೋನಿ)
  • ಮರಿಯಮ್ ಫಾತಿಮಾ (ಮುಶೀರಾಬಾದ್)
  • ಸಾರಾ ಬೇಗಂ (ಕಲಾಪಥೇರ್)
  • ಶೆಹನಾಜ್ ಬೇಗಂ (ಆಸಿಫ್ ನಗರ)
  • ಶೌಕತ್ ಬೇಗಂ (ಆಸಿಫ್ ನಗರ)
  • ಮೊಹಮ್ಮದ್ ಮೌಲಾನಾ (ಜಿರ್ರಾ)
  • ಸಾರಾ ಮಹಮೂದ್ ಅಲ್ ಅಮೌದಿ (ಆಸಿಫ್ ನಗರ)
  • ಶಹಜಹಾನ್ ಬೇಗಂ (ಆಸಿಫ್ ನಗರ)
  • ಸಲಾವುದ್ದೀನ್ ಶೇಕ್ (ರಾಮನಗರ)
  • ಮಸ್ತಾನ್ ಮೊಹಮ್ಮದ್ (ಫಲಕ್ನುಮಾ)
  • ಝಕಿಯಾ ಬೇಗಂ (ಫಲಕ್ನುಮಾ)
  • ಮೊಹಮ್ಮದ್ ಅಲಿ (ಜಿರ್ರಾ)
  • ರಹೀಂ ಉನ್ನೀಸಾ (ಬಾಲನಗರ)
  • ಗೌಸಿಯಾ ಬೇಗಂ (ಆಸಿಫ್ ನಗರ)
  • ಅಕ್ತರ್ ಬೇಗಂ (ಹೊಸ ನಲ್ಲಕುಂಟಾ)
  • ನಾಸಿರುದ್ದೀನ್ ಶೇಕ್ (ಹೊಸ ನಲ್ಲಕುಂಟಾ)
  • ಅಬ್ದುಲ್ ಖದೀರ್ ಮೊಹಮ್ಮದ್ (ಆಸಿಫ್ ನಗರ)
  • ಅಬ್ದುಲ್ ಶೋಬ್ ಮೊಹಮ್ಮದ್ (ಆಸಿಫ್ ನಗರ)
  • ಹುಮೇರಾ ನಜ್ನೀನ್ (ಆಸಿಫ್ ನಗರ)
  • ಸಬಿಹಾ ಸುಲ್ತಾನ (ಲಂಗರ್‌ಹೌಸ್)
  • ಶಿರಹಟ್ಟಿ ಅಬ್ದುಲ್ ಗನಿ ಅಹ್ಮದ್ ಸಾಹೇಬ್ (ಹುಬ್ಬಳ್ಳಿ ಗ್ರಾಮಾಂತರ)
  • ರಿಜ್ವಾನಾ ಬೇಗಂ (ಮುಷೆರಾಬಾದ್)
  • ಇರ್ಫಾನ್ ಅಹ್ಮದ್ (ಲಂಗರ್‌ಹೌಸ್)
  • ಪರ್ವೀನ್ ಬೇಗಂ (ರಾಜೇಂದ್ರ ನಗರ)
  • ಸೊಹೈಲ್ ಮೊಹಮ್ಮದ್ (ವಟ್ಟೆಪಲ್ಲಿ)
  • ಶೇಕ್ ಜೈನ್ ಉದ್ದೀನ್ (ವಿದ್ಯಾ ನಗರ)
  • ಫರಾನಾ ಸುಲ್ತಾನ (ಹೊಸ ನಲ್ಲಕುಂಟಾ)
  • ರಿದಾ ತಜೀನ್ (ವಿದ್ಯಾನಗರ)
  • ಫರ್ಹೀನ್ ಬೇಗಂ (ಆಸಿಫ್ ನಗರ)
  • ತಸ್ಮಿಯಾ ತಹ್ರೀನ್ (ವಿದ್ಯಾನಗರ)
  • ಮೊಹಮ್ಮದ್ ಮಂಜೂರ್ (ಆಸಿಫ್ ನಗರ)
  • ಮೊಹಮ್ಮದ್ ಶಜೈನ್ ಅಹ್ಮದ್ (ಮುಷೀರಾಬಾದ್)
  • ಇಜಾನ್ ಅಹ್ಮದ್ (ಆಸಿಫ್ ನಗರ)
  • ಹಮ್ದಾನ್ ಅಹ್ಮದ್ (ಲಂಗರ್‌ಹೌಸ್)
  • ಹುಝೈಫಾ ಜಾಫರ್ ಸೈಯದ್ (ಹಿಮಾಯತ್ಸಾಗರ)
  • ಜಹೀನ್ ಬೇಗಂ (ಆಸಿಫ್ ನಗರ)
  • ಶಬಾನಾ ಬೇಗಂ (ಹಿಮಾಯತ್‌ಸಾಗರ್)
  • ಅನೀಸ್ ಫಾತಿಮಾ (ಮಲಕ್‌ಪೇಟೆ)
  • ಅಮೀನಾ ಬೇಗಂ (ಮಲಕ್‌ಪೇಟೆ)
  • ಸಲೀಮ್ ಖಾನ್ (ಶಾಲಿಬಂದ)
  • ಮೊಹಮ್ಮದ್ ಶೋಯೆಬ್ ಉರ್ ರೆಹಮಾನ್ (ಶೇಕ್‌ಪೇಟೆ)
  • ರಯೀಸ್ ಬೇಗಂ (ಗೋಲ್ಕೊಂಡ)
  • ಉಮೈಜಾ ಫಾತಿಮಾ (ಮುಶೀರಾಬಾದ್)
  • ಸನಾ ಸುಲ್ತಾನ (ಮುಶೀರಾಬಾದ್)
  • ಉಜೈರುದ್ದೀನ್ ಶೇಕ್ (ಮುಷರಾಬಾದ್)
  • ಮೆಹ್ರಿಷ್ ಫಾತಿಮಾ (ಮುಷೆರಾಬಾದ್)

“ಸೌದಿ ಅರೇಬಿಯಾದ ಮದೀನಾ ಬಳಿ ಭಾರತೀಯ ಉಮ್ರಾ ಯಾತ್ರಿಕರನ್ನು ಒಳಗೊಂಡ ಭೀಕರ ಬಸ್ ಅಪಘಾತದ ಹಿನ್ನೆಲೆಯಲ್ಲಿ, ಜೆಡ್ಡಾದ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. 

ಸಹಾಯವಾಣಿಯ ಸಂಪರ್ಕ ವಿವರಗಳು ಈ ಕೆಳಗಿನಂತಿವೆ: 8002440003 (ಟೋಲ್ ಫ್ರೀ) 0122614093 0126614276 0556122301 (ವಾಟ್ಸಾಪ್),” ಎಂದು ಕಾನ್ಸುಲೇಟ್ ಜನರಲ್ ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ.

ತೆಲಂಗಾಣ ಸರ್ಕಾರವು ನವದೆಹಲಿಯ ತೆಲಂಗಾಣ ಭವನದಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...