ಮಹದೇವಪುರ ವಿಧಾನಸಭಾ ಕ್ಷೇತ್ರ ‘ಚುನಾವಣಾ ವಂಚನೆ’ ಪ್ರಕರಣ; ಬೆಂಗಳೂರಿನಲ್ಲಿ ದೂರು ದಾಖಲು

2024 ರ ಲೋಕಸಭಾ ಚುನಾವಣೆಗೆ ಮುನ್ನ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಚುನಾವಣಾ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಎಫ್‌ಐಆರ್ ಪ್ರಕಾರ, ಬೆಂಗಳೂರಿನ ನಲ್ಲೂರಹಳ್ಳಿ ನಿವಾಸಿ ವೈ ವಿನೋದ (39) ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲ ಅಧಿಕಾರಿಗಳು ಮತ್ತು ಖಾಸಗಿ ವ್ಯಕ್ತಿಗಳು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನಕಲಿ ಹೆಸರುಗಳನ್ನು ಸೇರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರು ಕೇಂದ್ರ … Continue reading ಮಹದೇವಪುರ ವಿಧಾನಸಭಾ ಕ್ಷೇತ್ರ ‘ಚುನಾವಣಾ ವಂಚನೆ’ ಪ್ರಕರಣ; ಬೆಂಗಳೂರಿನಲ್ಲಿ ದೂರು ದಾಖಲು