31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್
ರಾಯ್ಪುರ: ಇದೇ ಭಾನುವಾರದಂದು ಛತ್ತೀಸ್ಗಢ ಪೊಲೀಸರು ಬಿಜಾಪುರ ಜಿಲ್ಲೆಯಲ್ಲಿ ತಮ್ಮ ಕಾರ್ಯಾಚರಣೆಯನ್ನು ಪ್ರಾರಂಭಿಸಿ ನಕ್ಸಲೀಯರನ್ನು ಅಚ್ಚರಚಕಿತಗೊಳಿಸಿದರು ಮತ್ತು ಬೆಟ್ಟಗುಡ್ಡಗಳ ಅರಣ್ಯವನ್ನು ಸುತ್ತುವರೆದು 31 ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾದರೆಂದು ನೆರೆಯ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿಗಳು ಮಂಗಳವಾರ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ. ಛತ್ತೀಸ್ಗಢದಲ್ಲಿ ಈ ವರ್ಷ ನಕ್ಸಲರ ವಿರುದ್ಧ ನಡೆದ ಅತಿದೊಡ್ಡ ದಾಳಿಗಳಲ್ಲಿ ಒಂದಾದ ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಾನುವಾರದಂದು ಬೆಟ್ಟದಿಂದಾವೃತ್ತವಾದ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ 11 ಮಹಿಳೆಯರನ್ನು ಸೇರಿದಂತೆ 31 ನಕ್ಸಲೀಯರನ್ನು … Continue reading 31 ನಕ್ಸಲರ ಹತ್ಯಾ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ಮಹಾರಾಷ್ಟ್ರ ಪೊಲೀಸ್
Copy and paste this URL into your WordPress site to embed
Copy and paste this code into your site to embed