Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...