ಮಂಗಳೂರು ಸಲೂನ್ ದಾಳಿ ಪ್ರಕರಣ | ಪ್ರಮುಖ ಆರೋಪಿ ಪ್ರಸಾದ್ ಅತ್ತಾವರ ಬಂಧನ
ಮಂಗಳೂರಿನ ಬಿಜೈಯ ಸಲೂನ್ಗೆ ದಾಳಿ ಮಾಡಿ ಅಲ್ಲಿರುವ ಮಹಿಳೆಯರನ್ನು ನಿಂದಿಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಎಂಬ ಪೊಲೀಸರು ಗುರುವಾರ ಬಂಧಿಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ. ಮಂಗಳೂರು ಸಲೂನ್ ದಾಳಿ ಪ್ರಕರಣ ದುಷ್ಕರ್ಮಿ ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾಗಿ ವರದಿಯಾಗಿದ್ದು, ತಮ್ಮ ಸಂಘಟನೆಯ ಕಾರ್ಯಕರ್ತರೇ ಸಲೂನ್ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವರ ಒಪ್ಪಿಕೊಂಡಿರುವುದು ವರದಿಯಾಗಿದೆ. ಉಳಿದ ಆರೋಪಿಗಳಿಗಾಗಿ … Continue reading ಮಂಗಳೂರು ಸಲೂನ್ ದಾಳಿ ಪ್ರಕರಣ | ಪ್ರಮುಖ ಆರೋಪಿ ಪ್ರಸಾದ್ ಅತ್ತಾವರ ಬಂಧನ
Copy and paste this URL into your WordPress site to embed
Copy and paste this code into your site to embed