Homeಕರ್ನಾಟಕಮಂಗಳೂರು: ಇಂದು ‘ಕೆ.ಎಂ.ಶರೀಫ್- ಬದುಕು ಮತ್ತು ಹೋರಾಟ’ ಅನುಸ್ಮರಣಾ ಕಾರ್ಯಕ್ರಮ

ಮಂಗಳೂರು: ಇಂದು ‘ಕೆ.ಎಂ.ಶರೀಫ್- ಬದುಕು ಮತ್ತು ಹೋರಾಟ’ ಅನುಸ್ಮರಣಾ ಕಾರ್ಯಕ್ರಮ

- Advertisement -
- Advertisement -

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಕೆ.ಎಂ.ಶರೀಫ್ ಅವರ ಅನುಸ್ಮರಣಾ ಕಾರ್ಯಕ್ರಮ ಇಂದು (ಡಿ.28) ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸೀರ್ ಹಸನ್‌ರ ಅಧ್ಯಕ್ಷತೆಯಲ್ಲಿ ನಡೆಯಲಿರುವ ‘ಕೆ.ಎಂ.ಶರೀಫ್ – ಬದುಕು ಮತ್ತು ಹೋರಾಟ’ ಕಾರ್ಯಕ್ರಮದಲ್ಲಿ ಹಲವು ಸಂಘಟನೆಗಳ ನಾಯಕರು, ಹೋರಾಟಗಾರರು, ಬುದ್ಧಿಜೀವಿಗಳು ಮತ್ತು ಚಿಂತಕರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: Jio ಇಂದ Airtel ಗೆ ಸಾಮೂಹಿಕವಾಗಿ ಪೋರ್ಟ್ ಆದ ರೈತ ಹೋರಾಟಗಾರರು!

ಚಿಂತಕ ಹಾಗೂ ವಿಚಾರವಾದಿ ಶಿವಸುಂದರ್, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಪಕ ಪಟ್ಟಾಭಿರಾಮ ಸೋಮಯಾಜಿ, ಪರಿಸರ ತಜ್ಞ ಮತ್ತು ಕಲಾಕಾರ ದಿನೇಶ್ ಹೊಳ್ಳ, ಶಾಂತಿ ಪ್ರಕಾಶನ ಮಂಗಳೂರು ಇದರ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಲೇಖಕ ಇಸ್ಮತ್ ಫಜೀರ್, ಖ್ಯಾತ ವೈದ್ಯ ಡಾ.ಹೈದರ್, ಪ್ರಗತಿಪರ ಹೋರಾಟಗಾರ ಶಶಿಧರ್ ಹೆಮ್ಮಾಡಿ, ಕ್ರೈಸ್ತ ಧರ್ಮಗುರು ವಿಲಿಯಂ ಮಾರ್ಟಿಸ್, ಹುಸೈನ್ ದಾರಿಮಿ ರೆಂಜಲಾಡಿ, ದ.ಕ ಜಿಲ್ಲೆ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್, ಎನ್.ಡಬ್ಲ್ಯು.ಎಫ್ ರಾಜ್ಯಾಧ್ಯಕ್ಷೆ ಝೀನತ್ ಬಂಟ್ವಾಳ, ಪ್ರಸ್ತುತ ಪಾಕ್ಷಿಕ ಉಪಸಂಪಾದಕ ಅಬ್ದುಲ್ ರಝಾಕ್ ಕೆಮ್ಮಾರ, ಮಿಡಿತ ತ್ರೈಮಾಸಿಕದ ಸಂಪಾದಕಿ ಫಾತಿಮಾ ನಸೀಮಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮವು ಸಂಜೆ 6 ಗಂಟೆಗೆ ಆರಂಭಗೊಳ್ಳಲಿದೆ.


ಇದನ್ನೂ ಓದಿ: ‘ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವರ ಹೊಸ ಘೋಷಣೆ – ‘ನೋ ಕೊರೊನಾ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...