ಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್
ಮಣಿಪುರದ ಬಿಜೆಪಿ ನೇತೃತ್ವದ ಸರ್ಕಾರವು ಜುಲೈ 2024 ರಲ್ಲಿ ಕುಕಿ-ಝೋ ಉಗ್ರಗಾಮಿ ಗುಂಪಿಗೆ ₹6.27 ಕೋಟಿಗಳನ್ನು ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆರೋಪಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್, “ನಾನು ಅದರ ಬಗ್ಗೆ ಏನೂ ಹೇಳಬೇಕಾಗಿಲ್ಲ” ಎಂದು ನೇರವಾಗಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಸಂಬಂಧಿತ ಅಧಿಕಾರಿಗಳು ಸೂಕ್ತ ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು. ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೀಶಮ್ ಮೇಘಚಂದ್ರ ಅವರು, “ಆ ಹಣವನ್ನು ಕಾರ್ಯಾಚರಣೆಗಳ ಅಮಾನತು ಒಪ್ಪಂದಕ್ಕೆ ಸಹಿ ಹಾಕಿದ ಹ್ಮಾರ್ ಪೀಪಲ್ಸ್ ಕನ್ವೆನ್ಷನ್ (ಡೆಮಾಕ್ರಟಿಕ್) … Continue reading ಮಣಿಪುರ| ಉಗ್ರಗಾಮಿ ಗುಂಪಿಗೆ ₹6 ಕೋಟಿ ನೀಡಲಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed