Homeಮುಖಪುಟಮಂಗಳ ಗ್ರಹದಲ್ಲಿ ಈ ಹಿಂದೆ ಯೋಚಿಸಿದ್ದಕ್ಕಿಂತಲೂ ಹೆಚ್ಚು ಕಾಲ ನೀರಿತ್ತು!: ವಿಜ್ಞಾನಿಗಳ ಊಹೆ

ಮಂಗಳ ಗ್ರಹದಲ್ಲಿ ಈ ಹಿಂದೆ ಯೋಚಿಸಿದ್ದಕ್ಕಿಂತಲೂ ಹೆಚ್ಚು ಕಾಲ ನೀರಿತ್ತು!: ವಿಜ್ಞಾನಿಗಳ ಊಹೆ

- Advertisement -
- Advertisement -

ಕೆಲವು ಶತಕೋಟಿ ವರ್ಷಗಳ ಹಿಂದೆ, ಮಂಗಳವು ಬಹುಶಃ ಕೊಳಗಳು ಮತ್ತು ನದಿಗಳನ್ನು ಹೊಂದಿತ್ತು. ಅದು ಸೂಕ್ಷ್ಮಜೀವಿಗಳ ಜೀವನಕ್ಕೆ ಸಂಭಾವ್ಯ ಆವಾಸಸ್ಥಾನವೂ ಆಗಿತ್ತು. ಆದರೆ, ಕಾಲಾನಂತರದಲ್ಲಿ ಆ ಗ್ರಹವು ಬದಲಾಯಿತು ಮತ್ತು ನೀರಿನ ಆವಿಯಾಗುವಿಕೆಯಿಂದಾಗಿ ಅದರ ವಾತಾವರಣವು ತೆಳುವಾಯಿತು ಎಂದು ಸಂಶೋಧಕರು ಊಹಿಸಿದ್ದಾರೆ.

ನ್ಯಾಶನಲ್ ಏರೋನಾಟಿಕ್ಸ್ ಅಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ವಿನ್ಯಾಸಗೊಳಿಸಿ ಉಡಾವಣೆ ಮಾಡಿದ ಮಾರ್ಸ್ ರಿಕಾನೈಸೆನ್ಸ್ ಆರ್ಬಿಟರ್ (MRO) ಬಾಹ್ಯಾಕಾಶ ನೌಕೆಯು 2006 ರಿಂದ ಮಂಗಳ ಗ್ರಹದ ವಾತಾವರಣ ಮತ್ತು ಭೂವಿಜ್ಞಾನವನ್ನು ಸಮೀಕ್ಷೆ ಮಾಡುತ್ತಿದೆ.

ಇದನ್ನೂ ಓದಿ: ಮಂಗಳ ಗ್ರಹದಲ್ಲಿ ಮೊದಲ ಬಾರಿಗೆ ಹೆಲಿಕಾಪ್ಟರ್‌ ಹಾರಿಸಿದ ನಾಸಾ!

ಕ್ಯಾಲಿಫೋರ್ನಿಯಾದ ಎಜಿಯು ಅಡ್ವಾನ್ಸಸ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನೆಯಲ್ಲಿ ಅಮೆರಿಕದಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಂಶೋಧಕರು ಎಂಆರ್‌ಒ ದತ್ತಾಂಶವನ್ನು ಬಳಸಿದ್ದಾರೆ. ಇದರ ಪ್ರಕಾರ, ಈ ಹಿಂದೆ ಯೋಚಿಸಿದ್ದಕ್ಕಿಂತ ಹೆಚ್ಚು ಸಮಯ ಗ್ರಹದಲ್ಲಿ ನೀರು ಇದ್ದಿರಬಹುದು ಎಂದು ತೀರ್ಮಾನಿಸಿದ್ದಾರೆ.

ಇತ್ತೀಚಿನ ಸಂಶೋಧನೆಗಳ ಪ್ರಕಾರ, ಮಂಗಳ ಗ್ರಹದ ಮೇಲ್ಮೈಯಲ್ಲಿ ನೀರು ಸುಮಾರು ಮೂರು ಶತಕೋಟಿ ವರ್ಷಗಳ ಹಿಂದೆ ಆವಿಯಾಯಿತು. ಅಲ್ಲದೆ, ಎರಡು ಶತಕೋಟಿ ವರ್ಷಗಳ ಹಿಂದೆ ಮಂಗಳ ಗ್ರಹದ ಮೇಲ್ಮೈಯಲ್ಲಿ ನೀರಿನಲ್ಲಿದ್ದ ಉಪ್ಪು ಖನಿಜಗಳು ಉಳಿದಿವೆ ಎಂದು ನಂಬಲಾಗಿದೆ. ಅಲ್ಲದೆ, ಎಂಆರ್‌ಒ ಮೂಲಕ ಹೊಸ ಸಂಶೋಧನೆಗಳು ನಡೆದಿದ್ದು, ಕಳೆದ 15 ವರ್ಷಗಳಿಂದ ನಡೆದ ಸಂಶೋಧನೆಗಳು, ನೀರಿನ ಅಸ್ತಿತ್ವದ ಮೇಲೆ ಹೊಸ ಬೆಳಕನ್ನು ಚೆಲ್ಲಿದೆ ಮತ್ತು ಮಂಗಳ ಗ್ರಹದಲ್ಲಿ ಪ್ರಾಚೀನ ಜೀವಿಗಳು ಬದುಕಿದ್ದ ಸಾಧ್ಯತೆಗಳಿವೆ.

ನಾಸಾದ ಜೆಟ್ ಪ್ರೊಪಲ್ಷನ್ ಲ್ಯಾಬೋರೇಟರಿಯಲ್ಲಿ ಎಂಆರ್‌ಒನ ಉಪ ಯೋಜನಾ ವಿಜ್ಞಾನಿ ಲೆಸ್ಲಿ ಟಂಪರಿ ಅವರು ಹೊಸ ಸಂಶೋಧನೆಗಳ ಕುರಿತು ಪ್ರತಿಕ್ರಿಯಿಸಿದ್ದು, “ಎಂಆರ್‌ಒದಿಂದಾಗಿ ಗ್ರಹದ ಬಗ್ಗೆ ನಮ್ಮ ದೃಷ್ಟಿಕೋನವನ್ನು ಮತ್ತಷ್ಟು ವಿವರಗೊಳಿಸಿದೆ. ನಮ್ಮ ಉಪಕರಣಗಳೊಂದಿಗೆ ನಾವು ಗ್ರಹದ ಹೆಚ್ಚು ಹೆಚ್ಚು ನಕ್ಷೆಗಳನ್ನು ಪಡೆಯುತ್ತಿದ್ದೇವೆ. ಇದರಿಂದ, ಆ ಗ್ರಹದ ಇತಿಹಾಸವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳ ಗ್ರಹದ ಮೊದಲ ಆಡಿಯೊ ಬಿಡುಗಡೆ ಮಾಡಿದ ನಾಸಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...