Homeಮುಖಪುಟ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

"ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು"

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಅಮೆಜಾನ್‌ನಲ್ಲಿ ಪುಸ್ತಕವೊಂದು ಬಿಡುಗಡೆಯಾಗಿದೆ. ಮೇ 23 ರಂದು ಬಿಡುಗಡೆಯಾಗಿರುವ ಈ ಪುಸ್ತಕದ ಹೆಸರು “ಮಾಸ್ಟರ್‌ಸ್ಟ್ರೋಕ್: ಭಾರತದ ಉದ್ಯೋಗ ಬೆಳವಣಿಗೆಯಲ್ಲಿ ಪ್ರಧಾನ ಮಂತ್ರಿಗೆ ಸಹಾಯ ಮಾಡಿದ 420 ರಹಸ್ಯಗಳು!”.

ಪುಸ್ತಕದ ಲೇಖಕನ ಹೆಸರು ನಿರುದ್ಯೋಗಿ ಭಕ್ತ (ಬೆರೋಜ್ಗರ್ ಭಕ್ತ್) ಎಂದಿದ್ದು. ಈ ಪುಸ್ತಕದಲ್ಲಿ 56 ಪುಟಗಳಿದ್ದು, ಎಲ್ಲವೂ ಖಾಲಿ ಪುಟಗಳಾಗಿವೆ. ಪುಸ್ತಕದ ಬಗ್ಗೆ ಹಲವು ಮಂದಿ ಕಾಮೆಂಟ್ ಮಾಡಿದ್ದು, ಪುಸ್ತಕದೊಳಗಿರುವ ವಿಷಯ ಅದ್ಭುತವಾಗಿದೆ ಎಂದಿದ್ದಾರೆ.

ಪುಸ್ತಕದ ವಿವರಣೆಯಲ್ಲಿ, “ಕೊರೊನಾ ವಿರುದ್ಧದ ಹೋರಾಟದಲ್ಲಿ ಅದ್ಭುತವಾಗಿ ಗೆಲುವು ಸಾಧಿಸಲು ಮತ್ತು ಸಮೃದ್ಧಿಯ ಹಾದಿಯಲ್ಲಿ ನಡೆಯಲು ಹೆಣಗಾಡುತ್ತಿರುವ ರಾಷ್ಟ್ರಕ್ಕೆ ಒಬ್ಬ ಮಹಾನ್ ನಾಯಕ ಹೇಗೆ ಸಹಾಯ ಮಾಡಿದನು” ಎಂಬುದರ ಬಗ್ಗೆ ಬರೆಯಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಕೇಂದ್ರದ ದಮನಕಾರಿ ರಾಜಕೀಯ ತಂತ್ರ ಮತ್ತು ಕೋವಿಡ್‌ ನಂತರದಲ್ಲಿ ಸಂಭವಿಸಬಹುದಾದ ಹೊಸ ಬದಲಾವಣೆಗಳು

 

ಇಂತಹ ಒಂದು ಪುಸ್ತಕವನ್ನು ಅಮೆಜಾನ್ ಒಪ್ಪಿಕೊಂಡಿದ್ದರ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿದೆ.

ಭಯಂಕರ್‌ ಲೋಗ್ ಎಂಬ ಟ್ವಿಟ್ಟರ್‌ ಖಾತೆ ಬಳಕೆದಾರರು, “ಭಾರತದಲ್ಲಿ ಅಮೆಜಾನ್ ಶೀಘ್ರದಲ್ಲೇ ಮುಚ್ಚಲಿದೆ ಎಂದು ತೋರುತ್ತಿದೆ. ಯಾರೋ ಒಬ್ಬರು ಅಮೆಜಾನ್‌ನಲ್ಲಿ ಮಾಸ್ಟರ್‌ಸ್ಟ್ರೋಕ್ ಎಂಬ ಪುಸ್ತಕವನ್ನು ಪ್ರಕಟಿಸಿದ್ದಾರೆ. ಇದು ಪೂರ್ತಿ ಖಾಲಿ ಪುಟಗಳನ್ನು ಹೊಂದಿದೆ” ಎಂದು ಕೀಟಲೆ ಮಾಡಿದ್ದಾರೆ.

 

PC: Amazon

ಪುಸ್ತಕದ ವಿಮರ್ಶೆಗಳಲ್ಲಿ ಹಲವು ಮಂದಿ ತುಂಬ ಅದ್ಭುತ ಪುಸ್ತಕ, ಓದಲೇ ಬೇಕು, ಮಾಸ್ಟರ್‌ಪೀಸ್, ಮಾಸ್ಟರ್‌ಸ್ಟ್ರೋಕ್, ಲೇಖಕರಿಗೆ ಧನ್ಯವಾದಗಳು ಎಂಬಂತಹ ಮಾತುಗಳನ್ನು ಹೇಳಿದ್ದಾರೆ.

“ಈ ಪುಸ್ತಕ ತುಂಬಾ ಸೃಜನಶೀಲ ಮತ್ತು ಅದನ್ನು ಓದುವ ಮೋಜನ್ನು ನೀಡಿದೆ. ಎಲ್ಲಾ ಪ್ಲಾಟ್‌ಫಾರ್ಮ್‌ಗಳಲ್ಲಿ 5-ಸ್ಟಾರ್ ರೇಟಿಂಗ್‌ಗೆ ಈ ಪುಸ್ತಕ ಅರ್ಹವಾಗಿದೆ. ಇದು ಇಲ್ಲಿಯವರೆಗೆ ನಾನು ತುಂಬಾ ವೇಗವಾಗಿ ಓದಿದ ಪುಸ್ತಕ” ಎಂದು ವ್ಯಕ್ತಿಯೊಬ್ಬರು ಬರೆದಿದ್ದಾರೆ.

“ಇದು ಬಹಳ ಉತ್ತಮ ಪುಸ್ತಕ. ಈ ಪುಸ್ತಕವು 420 ವ್ಯಕ್ತಿಯ 420 ರಹಸ್ಯಗಳನ್ನು ಹೇಳುತ್ತದೆ, 2014 ರಿಂದ ದೇಶವು ಹೇಗೆ ಪ್ರಗತಿ ಸಾಧಿಸಿದೆ ಎಂಬುದರ ಬಗ್ಗೆ ವಿವರಿಸುತ್ತದೆ. ಈ ಪುಸ್ತಕ ನೊಬೆಲ್ ಪ್ರಶಸ್ತಿಯನ್ನು ಪಡೆಯಬೇಕು” ಎಂದು ಮತ್ತೊಬ್ಬರು ಹೇಳಿದ್ದಾರೆ.

ನಿರುದ್ಯೋಗಿ ಭಕ್ತನ ಈ ಪುಸ್ತಕಕ್ಕೆ ಫೈವ್ ಸ್ಟಾರ್ ರೇಟೀಂಗ್ ದೊರೆತಿದೆ. 56 ಪುಟಗಳ ಖಾಲಿ ಪುಸ್ತಕದ ಬೆಲೆ 56 ರೂಪಾಯಿ. ಪುಸ್ತಕವನ್ನು ಮಕ್ಕಳಿಂದ 18 ವರ್ಷದವರು ಓದಬಹುದು ಎಂದಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...