ಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ ಭಾಷಣಗಳು
ಪ್ರಗತಿಪರ ಚಿಂತಕರು ಹಾಗೂ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತರಾದ ವಿಲ್ಸನ್ ಬೆಜವಾಡರವರ ಮಾತುಗಳು. ನಾನು ಮೂಲತಃ ಕನ್ನಡದವನು. ನಮ್ಮ ರಾಜ್ಯದಲ್ಲಿ ರಾಜಕೀಯ ಏನು ನಡಿತೀದೆ, ಹೇಗೆ ನಡಿತಿದೆ ಅನ್ನೋದು ಸಹಜವಾಗಿ ನನಗೂ ಕುತೂಹಲವಿರುತ್ತೆ. ನಾವು ಮಾತಾಡಬೇಕಾದಾಗ ಯಾವುದೇ ಪಕ್ಷಕ್ಕೆ ಸೀಮಿತವಾಗಿ ಅಥವಾ ವಿಚಾರಧಾರೆಗೆ ಸೀಮಿತವಾಗಿ ಮಾತಾಡಬಾರದು. ನಾವು ಮಾತಾಡಬೇಕಾದರೆ ತುಂಬಾ ಯೋಚನೆ ಮಾಡಿ ಮಾತಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿ ಮಾಡಲಾಗುತ್ತಿದೆ. ಭಯದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ. ದೇಶಪ್ರೇಮದ ಸರ್ಟಿಫಿಕೇಟ್ ಗಳನ್ನು ಕೊಡಲಾಗುತ್ತದೆ. ನ್ಯಾಯಮೂರ್ತಿಯೊಬ್ಬರು ಮಹಿಳೆಯರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬೇಡಿ ಎಂದು … Continue reading ಮೇ ಸಾಹಿತ್ಯ ಮೇಳದಲ್ಲಿ ಬೆಜವಾಡ ವಿಲ್ಸನ್, ದಿನೇಶ್ ಅಮೀನ್ ಮಟ್ಟು ಮತ್ತು ರಾವ್ ಸಾಹೇಬ್ ಕಸಬೆಯವರ ಭಾಷಣಗಳು
Copy and paste this URL into your WordPress site to embed
Copy and paste this code into your site to embed