Homeಕರೋನಾ ತಲ್ಲಣಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ

- Advertisement -
- Advertisement -

ಜ್ವರದೊಂದಿಗೆ ತೀವ್ರವಾದ ಮಾನಸಿಕ ಗೊಂದಲದ ಸ್ಥಿತಿಯ ಸನ್ನಿವೇಶವು ಕೊರೊನಾದ ಆರಂಭಿಕ ಲಕ್ಷಣವಾಗಿರಬಹುದು ಎಂದು ಹೊಸ ಸಂಶೋಧನೆಗಳ ಫಲಿತಾಂಶಗಳು ತೋರಿಸಿಕೊಟ್ಟಿವೆ.

ಡೆಲಿರಿಯಮ್ ಮೆದುಳಿನಲ್ಲಿ ಹಠಾತ್ ಬದಲಾವಣೆಯಾಗಿ, ಅದು ಮಾನಸಿಕ ಗೊಂದಲ ಮತ್ತು ಭಾವನಾತ್ಮಕತೆಗೆ ಅಡ್ಡಿ ಉಂಟುಮಾಡುತ್ತದೆ. ಇದರಿಂದ ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಜರ್ನಲ್ ಆಫ್ ಕ್ಲಿನಿಕಲ್ ಇಮ್ಯುನೊಲಾಜಿ ಮತ್ತು ಇಮ್ಯುನೊಥೆರಪಿಯಲ್ಲಿ ಪ್ರಕಟವಾದ ಈ ಅಧ್ಯಯನದ ವರದಿಯು, ಕೆಮ್ಮು ಮತ್ತು ಉಸಿರಾಟದ ತೊಂದರೆಗಳು ಕಾಣಿಸಿಕೊಳ್ಳುವದಕ್ಕಿಂತ ಮುಂಚಿನ ದಿನಗಳಲ್ಲಿ ಉಂಟಾಗುವ ರುಚಿ, ವಾಸನೆ ಹಾಗೂ ತಲೆನೋವಿನೊಂದಿಗೆ ಇಂತಹ ಸನ್ನಿವೇಶಗಳನ್ನು ಎದುರಿಸಿರುತ್ತಾರೆ ಎಂದು ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ಬಂಧನ ಯಾಕಿಲ್ಲ?- ರಾಜ್ಯವನ್ನು ತರಾಟೆ ಪಡೆದ ಹೈಕೋರ್ಟ್

“ಹೆಚ್ಚಿನ ಜ್ವರದಿಂದ ಬಳಲುತ್ತಿರುವಾಗ, ವಿಶೇಷವಾಗಿ ವಯಸ್ಸಾದ ರೋಗಿಗಳ ವಿಷಯದಲ್ಲಿ ಈ ರೀತಿಯ ಗೊಂದಲದ ಅಭಿವ್ಯಕ್ತಿಯನ್ನು ರೋಗದ ಆರಂಭಿಕ ಗುರುತು ಎಂದು ಪರಿಗಣಿಸಬೇಕು. ವಿಶೇಷವಾಗಿ ಈ ರೀತಿಯ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಾವು ಜಾಗರೂಕರಾಗಿರಬೇಕು. ಏಕೆಂದರೆ ಒಬ್ಬ ವ್ಯಕ್ತಿಯು ಕೆಲವು ಗೊಂದಲಗಳ ಚಿಹ್ನೆಗಳನ್ನು ಪ್ರಸ್ತುತಪಡಿಸುವುದರಿಂದ ಅವು ಸೋಂಕಿನ ಸೂಚನೆಯಾಗಿರಬಹುದು” ಎಂದು ಯೂನಿವರ್ಸಿಟಾಟ್ ಒಬೆರ್ಟಾ ಡಿ ಕ್ಯಾಟಲುನ್ಯಾ (ಯುಒಸಿ) ಅಧ್ಯಯನ ಸಂಶೋಧಕ ಜೇವಿಯರ್ ಕೊರಿಯಾ ಹೇಳಿದ್ದಾರೆ.

ಸಂಶೋಧನಾ ತಂಡವು ಕೇಂದ್ರ ನರಮಂಡಲಕ್ಕೆ ಸಂಬಂಧಿಸಿದಂತೆ ಕೊರೊನಾದ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದೆ.

ಚೀನಾದಲ್ಲಿ ನ್ಯುಮೋನಿಯಾದ ಮೊದಲ ಪ್ರಕರಣಗಳು ಶ್ವಾಸಕೋಶ ಮತ್ತು ಮೂತ್ರಪಿಂಡಗಳು ಹಾಗೂ ಹೃದಯದಂತಹ ಇತರ ಅಂಗಗಳಿಗೆ ಉಂಟಾಗುವ ಹಾನಿಯ ಮೇಲೆ ಕೇಂದ್ರೀಕರಿಸಿದರೂ, ಕೊರೊನಾ ವೈರಸ್ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಎಂಬ ಸೂಚನೆಗಳು ಹೆಚ್ಚುತ್ತಿವೆ ಎಂದು ಕಂಡುಹಿಡಿಯಲಾಗಿದೆ.


ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...