Homeಕರ್ನಾಟಕಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ - ಸಿದ್ದರಾಮಯ್ಯ ಘೊಷಣೆ

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

- Advertisement -
- Advertisement -

ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ ಬಿದ್ದಿದ್ದು, ಈ ಆಧ್ಯಾದೇಶವನ್ನು ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ. ಮೈಕ್ರೋ ಫೈನಾನ್ಸ್‌ ಕಿರುಕುಳ

ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದಿರುವ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದ ಅವರು, “ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ ದೊರೆತಿದೆ” ಎಂದು ಹೇಳಿದ್ದಾರೆ. ಮೈಕ್ರೋ ಫೈನಾನ್ಸ್‌ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಸ್ತುತ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಮೈಕ್ರೋ ಫೈನಾನ್ಸ್‌ ಆಧ್ಯಾದೇಶವನ್ನು ತಕ್ಷಣವೆ ಜಾರಿಗೆ ತಂದಿರುವುದಾಗಿ ಅವರು ಹೇಳಿದ್ದಾರೆ.

“ಮೈಕ್ರೋ ಫೈನಾನ್ಸ್‌ ಕಂಪೆನಿಗಳು‌ ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – 2025’ ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್‌ನಲ್ಲಿ‌ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ ಎಂಬ ಭರವಸೆ ನನಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂಓದಿ:  ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...