Homeಮುಖಪುಟಮಣಿಪುರದಲ್ಲಿ ಉಗ್ರಗಾಮಿ ಚಟುವಟಿಕೆ ಉಲ್ಬಣ: ಹಲವು ಘರ್ಷಣೆ, ಶಸ್ತ್ರಾಸ್ತ್ರ ವಶ

ಮಣಿಪುರದಲ್ಲಿ ಉಗ್ರಗಾಮಿ ಚಟುವಟಿಕೆ ಉಲ್ಬಣ: ಹಲವು ಘರ್ಷಣೆ, ಶಸ್ತ್ರಾಸ್ತ್ರ ವಶ

- Advertisement -
- Advertisement -

ಮಣಿಪುರದ ಇಂಫಾಲ್ ಪಶ್ಚಿಮದ ಕೌಟ್ರುಕ್ ಮತ್ತು ಬಿಷ್ಣುಪುರದ ಟ್ರೋಂಗ್ಲೋಬಿಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಶನಿವಾರ ರಾತ್ರಿ ಗುಂಡಿನ ಚಕಮಕಿ ಮತ್ತು ಸ್ಫೋಟಗಳು ಸಂಭವಿಸಿವೆ. ವರದಿಗಳ ಪ್ರಕಾರ, ಸುಧಾರಿತ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಬಳಸಿ ರಾತ್ರಿ 7 ಗಂಟೆ ಸುಮಾರಿಗೆ ಉಗ್ರರು ಕೌತ್ರುಕ್ ಚಿಂಗ್ ಲೈಕೈ ಗ್ರಾಮದಲ್ಲಿ ದಾಳಿ ನಡೆಸಿದ್ದಾರೆ ಎಂದು ಇಂಫಾಲ್ ಪಶ್ಚಿಮ ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಭಾರೀ ಗುಂಡಿನ ಚಕಮಕಿ ನಡೆದಿದೆ. ತೆಂಗ್ನೌಪಾಲ್ ಜಿಲ್ಲೆಯಲ್ಲಿ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಇಬ್ಬರು ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

ಅಸ್ಸಾಂ ರೈಫಲ್ಸ್ ಶನಿವಾರ ಗಡಿ ಪಿಲ್ಲರ್ ಸಂಖ್ಯೆ 87 ರ ಬಳಿ ಇಬ್ಬರನ್ನು ಬಂಧಿಸಿ ನಂತರ ಪೊಲೀಸರಿಗೆ ಹಸ್ತಾಂತರಿಸಿದೆ ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ. ಎನ್ ಪ್ರಿಯೋ ಸಿಂಗ್ (21) ಮತ್ತು ಎಸ್ ದೇವಜಿತ್ ಸಿಂಗ್ (21) ಎಂದು ಗುರುತಿಸಲಾಗಿದ್ದು, ಇಬ್ಬರನ್ನು ಪಲ್ಲೆಲ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

“ಶುಕ್ರವಾರ, ಭದ್ರತಾ ಪಡೆಗಳು ಭಾರತ-ಮ್ಯಾನ್ಮಾರ್ ಗಡಿಯ ಸಮೀಪವಿರುವ ಯಾಂಗ್‌ಹೌಬಂಗ್ ಗ್ರಾಮದಿಂದ ಕಾನೂನುಬಾಹಿರ ಪ್ರೆಪಕ್ (ಪ್ರೊ) ನ ಒಬ್ಬ ಕೇಡರ್ ಅನ್ನು ಬಂಧಿಸಿವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಪ್ರೆಪಕ್ (ಪ್ರೊ) ಸದಸ್ಯನನ್ನು ರಾಬರ್ಟ್ ಲಾಲ್ಹಹದಮ್ ಎಂದು ಗುರುತಿಸಲಾಗಿದ್ದು, ಆತನ ಬಳಿ ರೈಫಲ್ ಪತ್ತೆಯಾಗಿದೆ ಎಂದು ಅವರು ಹೇಳಿದರು.

ಚುರಾಚಂದ್‌ಪುರ ಜಿಲ್ಲೆಯ ತೇಜಾಂಗ್ ಗ್ರಾಮದ ಅರಣ್ಯ ಪ್ರದೇಶಗಳಲ್ಲಿನ ತಂಗ್‌ಜಿಂಗ್ ರಿಡ್ಜ್‌ನ ತಪ್ಪಲಿನಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿ ಐದು ರೈಫಲ್‌ಗಳು, ಒಂದು ಸ್ವದೇಶಿ ಮಾರ್ಟರ್, ನಾಲ್ಕು ಡಿಟೋನೇಟರ್‌ಗಳು ಮತ್ತು ಎರಡು ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತೌಬಲ್ ಜಿಲ್ಲೆಯ ತೆಂತಾ ತುವಾಬಂದ್ ತಪ್ಪಲಿನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಆರು ಬಂದೂಕುಗಳು ಮತ್ತು ಹೆಚ್ಚುವರಿ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; ಹೈದರಾಬಾದ್‌: ಮದ್ಯದ ಅಮಲಿನಲ್ಲಿ ಹುಚ್ಚಾಟ, ಪೆಟ್ರೋಲ್‌ ಬಂಕ್‌ನಲ್ಲಿ ಲೈಟರ್ ಹಚ್ಚಿದ ಕಿಡಿಗೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....