Homeಕರ್ನಾಟಕಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ದೇಶಾದ್ಯಂತ ನಡೆಯುತ್ತಿರುವ ಮಾಬ್ ಲಿಂಚಿಂಗ್ ಗಳು ಕರ್ನಾಟಕಕ್ಕೂ ಸಹ ಕಾಲಿಟ್ಟಿದ್ದು ಎರಡು ದಿನಗಳ ಹಿಂದೆ ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜರುಗಿದೆ.

ಆಗಸ್ಟ್ 25 ರಂದು ರಾಯಚೂರು ಜಿಲ್ಲೆ ಲಿಂಗಸಗೂರು ಪಟ್ಟಣದಲ್ಲಿ ಯಾರೋ ಕಿಡಿಗೇಡಿಗಳು ಟಿಪ್ಪುಸುಲ್ತಾನ್ ಭಾವಚಿತ್ರದ ಕೆಳಗಡೆ ಶಿವಾಜಿ, ಸಂಗೊಳ್ಳಿ ರಾಯಣ್ಣ ಮತ್ತು ವಾಲ್ಮೀಕಿಯವರ ಭಾವಚಿತ್ರವನ್ನು ಹಾಕಿ ಎಡಿಟ್ ಮಾಡಿದ್ದಾರೆ. ಈ ಚಿತ್ರವನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಯೊಬ್ಬ ತನ್ನ ಫೇಸ್ಬುಕ್ ಹಾಕಿಕೊಂಡಿದ್ದಾನೆ.  ಇದರ ಪರಿಣಾಮ ಕೆಲವು ಮತೀಯವಾದಿ ಯುವಕರು ಇದನ್ನೇ ದೊಡ್ಡ ವಿಷಯವನ್ನಾಗಿ ಮಾಡಿ ಆ ಹುಡುಗನಿಗೆ ಪೊಲೀಸರ ಸಮ್ಮುಖದಲ್ಲೇ ಮನಬಂದಂತೆ ಥಳಿಸಿ ಪಟ್ಟಣದಲ್ಲಿ ಸಂದಿಗ್ದ ವಾತಾವರಣವನ್ನು ಸೃಷ್ಠಿಸಿದ್ದಾರೆ. ಅಷ್ಟೇ ಅಲ್ಲದೇ ತಡೆಯಲು ಬಂದ ಪೊಲೀಸರಿಗೆ ಅವಾಜ್ ಹಾಕುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಸದ್ಯಕ್ಕೆ ಅಲ್ಲಿ ಸೆಕ್ಷನ್ 144 ನಿಯಮವನ್ನು ಹೇರಲಾಗಿದೆ. ಇದೇ ವಿಷಯವನ್ನು ಬಳಿಸಿಕೊಂಡು ಕೆಲವು ಸಂಘಟನೆಗಳು ಲಿಂಗಸುಗೂರಿನಲ್ಲಿ ಕೋಮು ಗಲಭೆ ಉಂಟು ಮಾಡಲು ಪ್ರಯತ್ನಿಸಿದ್ದು ಅದಕ್ಕೆ ಅವಕಾಶ ಕೊಡದೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸ್.ಐ.ಓ ಕರ್ನಾಟಕದ ರಾಜ್ಯ ಕಾರ್ಯದರ್ಶಿಯಾದ ಡಾ. ನಸೀಮ್ ಅಹಮದ್ ರವರು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಇದರಲ್ಲಿ ಆ ಪೋಟೋವನ್ನು ಹಾಗೆ ಎಡಿಟ್ ಮಾಡಿದ್ದು ಹಿಂದೂ ಧರ್ಮಕ್ಕೆ ಸೇರಿದ ಮಂಜುನಾಥ ಎಂಬುವವರು ಎಂದು ಹೇಳಲಾಗುತ್ತಿದೆ. ಅದೇ ಸಂದರ್ಭದಲ್ಲಿ ಅದನ್ನು ಫೇಸ್ ಬುಕ್ ನಲ್ಲಿ ಹಾಕಿಕೊಂಡಿರುವುದು ಮುಸ್ಲಿಂ ಸಮುದಾಯದ ಸಯ್ಯದ್ ಎಂಬುವವರಾಗಿದ್ದಾರೆ. ಇಬ್ಬರದೂ ಸಹ ತಪ್ಪಿದ್ದು ಇದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಂಡು ಅವರಿಗೆ ಅರಿವು ಮೂಡಿಸಬೇಕಿತ್ತೇ ಹೊರತು ಈ ರೀತಿ ಗುಂಪು ಥಳಿತ ಮಾಡಿ ಕೋಮುಗಲಭೆಗೆ ಪ್ರಚೋದಿಸುವುದು ಸರಿಯಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ದೆಹಲಿ,ಕರ್ನಾಟಕದಲ್ಲಿ ಮತ್ತೆ ಗುಂಪು ಹತ್ಯೆ !!

    ಕೇಸರಿ ಉಗ್ರರು ನಡೆಸುವ ಗುಂಪು ಹತ್ಯೆ ಕೊನೆಗೊಳ್ಳಲು ಇನ್ನೆಷ್ಟು ಹೆಣಗಳು ಬೀಳಬೇಕು ?

    ಮುಸ್ಲಿಂ ಯುವಕರೇ ನಿಮ್ಮ ಮನೆ ಅಂಗಳಕ್ಕೆ ಅವರು ಬರುವ ಮೊದಲು ಎದ್ದೇಳಿ !!

    #MuslimsLivesMatter

  2. *ದಿನದಿಂದ ದಿನ ಹೆಚ್ಚುತ್ತಿರುವ ಮುಸ್ಲಿಮರ ಮೇಲಿನ ದಾಳಿಗಳು”*

    ಹೌದು, ಯಾವ ದಿನ‌ ನೋಡಿದರೂ ಸಾಮಾಜಿಕ ತಾಣಗಳಲ್ಲಿ ಮುಸ್ಲಿಮರ ಮೇಲಿನ ದಾಳಿಗಳೇ ಕಾಣಸಿಗುತ್ತಿದೆ. ಎಲ್ಲಿ ನೋಡಿದರೂ ಅಮಾಯಕ ಮುಸ್ಲಿಮರ ಮೇಲೆ ದಾಳಿ ನಡೆಯುತ್ತಲೇ ಇದೆ. ಇವತ್ತೊಂದು ವೀಡಿಯೋ ನೋಡಿದೆ, ದಿಲ್ಲಿಯಲ್ಲಿ ಅಮಾಯಕ ಒಬ್ಬ ಮುಸ್ಲಿಂ ಮದ್ರಸಾ ಅಧ್ಯಾಪಕನನ್ನು ಸಾರ್ವಜನಿಕವಾಗಿ ಕೆಲ‌ ಹಿಂದೂ ಉಗ್ರಗಾಮಿಗಳು ಹೊಡೆದುಕೊಳ್ಳುವ ದೃಶ್ಯ. ನಿಜವಾಗಲೂ ಆ ವೀಡಿಯೋ ನೋಡುವಾಗ ಕೈಯಲ್ಲಿ ಗನ್ ಹಿಡಿದು ಆ ಹೊಡೆದುಕೊಂದ ಭಯೋತ್ಪಾದಕರನ್ನು ಹುಡುಕಿ‌ ಹುಡುಕಿ ಹೊಡೆದು ಸಾಯಿಸಬೇಕೆಂಬಷ್ಟು ಕೋಪ ಬರುತ್ತಿದೆ. ಈ ಕೋಮುವಾದಿಗಳು ಕೊಲ್ಲಲು ಒಂದು ಕ್ಷುಲ್ಲಕ ಕಾರಣಗಳನ್ನು ಹುಡುಕಿ ಅಮಾಯಕ ಮುಸ್ಲಿಮರ ತಲೆ ಮೇಲೆ ಕಟ್ಟಿ ಸಾರ್ವಜನಿಕವಾಗಿ ಹೊಡೆದು ಸಾಯಿಸುತ್ತಿದ್ದಾರೆ. ಮೀಡಿಯಾ ಗಳು ಅದನ್ನು ತೋರಿಸಲ್ಲ, ಯಾಕಂದರೆ ಅವರು ಮೋದಿಯ ___ ಚೀಪುವ ನಾಯಿಗಳು. ಆದರೆ ಅಮಾಯಕ ಮುಸ್ಲಿಮರ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿ ಕೊಲೆ ಮಾಡುವ ಭಾರತದ ಹಿಂದೂ ಕೋಮುವಾದಿ ಉಗ್ರವಾದಿ ಭಯೋತ್ಪಾದಕರು ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲ ತಾಣಗಳಾಧ್ಯಾಂತ ಷೇರ್ ಮಾಡಿ ಲೈಕ್ ಗಿಟ್ಟಿಸಿಕೊಳ್ಳುತ್ತಿದ್ದಾರೆ…

    ಇದನ್ನೆಲ್ಲಾ ವಿದೇಶದಲ್ಲಿದ್ದುಕೊಂಡು ನೋಡಿ ಸುಮ್ಮನಿರಲು ನನ್ನಂತಹಾ ಭಾರತೀಯ ಮುಸ್ಲಿಮರಿಗೆ ಸಾಧ್ಯವಾಗುತ್ತಿಲ್ಲ. ನನಗೆ ಭಾರತೀಯ ಎನ್ನಲು ನಾಚಿಕೆಯಾಗುತ್ತಿದೆ… ಮೊದಲೆಲ್ಲಾ ಭಾರತದ ಸಾಧನೆಗಳನ್ನು ಇತರ ದೇಶೀಯರಿಗೆ ತಿಳಿಸಿ ಭಾರತೀಯ ಎನ್ನಲು‌ ಹೆಮ್ಮೆಯಾಗುತ್ತಿತ್ತು… ಆದರೆ ಈಗ ಇತರ ದೇಶೀಯರು ಹುಡುಕಿಕೊಂಡು ಬಂದು ನೀನು ಭಾರತೀಯನಾ?. ಅಂತ ಕೇಳಿ‌ ಉಗಿದು ಹೋಗ್ತಾರೆ…!!. ಭಾರತ ವಿಶ್ವದ ಕಣ್ಣಲ್ಲಿ ಅಷ್ಟೊಂದು ಕೀಳುಮಟ್ಟದ ದೇಶವಾಗಿದೆ. ಇದಕ್ಕೆ ಕಾರಣ ಮೋದಿ… ಭಾರತದಾದ್ಯಂತ ಇಸ್ಲಾಂ ಧರ್ಮದ ಮೇಲೆ ಟಾರ್ಗೆಟ್ ಮಾಡಿ ಮುಸ್ಲಿಮರ ಮೇಲೆ ದಾಳಿ ಮಾಡಲಾಗುತ್ತಿದೆ. ಆದರೆ ದಾಳಿ ಮಾಡಿದ ಭಯೋತ್ಪಾದಕರನ್ನು ಬಂಧಿಸದೆ, ಒಂದು ವೇಳೆ ಬಂಧಿಸಿದರೂ ಕೂಡಲೇ ಜಾಮೀನು ನೀಡುತ್ತಾ ಪರೋಕ್ಷವಾಗಿ ಕೋಮುವಾದಿ ಭಯೋತ್ಪಾದಕನ್ನು ಮೋದಿ ಸರಕಾರ ಬೆಂಬಲಿಸುತ್ತಿದೆ. ಇದರಿಂದಾಗಿ ಇಂದು ಭಾರತದಾದ್ಯಂತ ಮುಸ್ಲಿಮರ ಮೇಲೆ ದಾಳಿ ನಡೆಯುತ್ತಿದೆ. ಒಂದು ವೇಳೆ ಬಂಧಿಸಿ ಜಾಮೀನು ರಹಿತ ಜೀವಾವದಿ ಶಿಕ್ಷೆ, ಅಥವಾ ಮರಣದಂಡನೆ ನೀಡಿದರೆ ನಂತರದ ದಿನಗಳಲ್ಲಿ ಭಾರತದಲ್ಲಿ ಇಂತಹಾ ಒಂದೇ ಒಂದು ಕೃತ್ಯಗಳು ನಡೆಯಲ್ಲ. ಯಾಕೆಂದರೆ, ಅಷ್ಟೊಂದು ಹೆದರಿಕೆ ಇರುವ ಹಂದಿಗಳ ಕೆಲಸವಾಗಿದೆ ಈ ದಾಳಿಗಳು. ಅವರನ್ನು ಕಾನೂನು ಏನೂ ಮಾಡಲ್ಲ, ಕಾನೂನು ಪೋಲಿಸ್ ಸರಕಾರ ಎಲ್ಲಾ ಅವರ ಪರವಾಗಿದೆ ಎಂದು ಸಂಪೂರ್ಣ ಭರವಸೆ ಇರುವ ಒಂದೇ ಕಾರಣ ಅವರು ಇಂತಹಾ ಅಮಾನುಷ ಕೃತ್ಯಗಳನ್ನು ಮಾಡುತ್ತಿದ್ದಾರೆ.

    ಆದ ಕಾರಣ ಮುಸ್ಲಿಮರೇ ಎಚ್ಚೆತ್ತುಕೊಳ್ಳಬೇಕಾಗಿದೆ… ಇಂತಹಾ ಕೋಮುವಾದಿಗಳಿಂದ ಮುಸ್ಲಿಮರನ್ನು ರಕ್ಷಿಸಲು ಯಾವ ಕಾನೂನು ಬರಲ್ಲ, ಯಾವ‌ ಪೋಲೀಸೂ ಬರಲ್ಲ. ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕಾಗಿದೆ. “ಪ್ರತಿರೋಧ ಅಪರಾಧವಲ್ಲ”. ಎಲ್ಲಾದರೂ ಕೋಮುವಾದಿಗಳು ದಾಳಿ ಮಾಡಲು ಬಂದರೆ ಕೈ ಮುಗಿದು ಪ್ರಾಣಬಿಕ್ಷೆ ಕೇಳಬೇಡಿ. ಅವರು ಕೊಂದೇ ಬಿಡ್ತಾರೆ. ಆದ ಕಾರಣ ಒಂದಾ ಸಾವು ಇಲ್ಲಾ ಬದುಕು ಎರಡರಲ್ಲಿ ಒಂದು ಎಂದು ತೀರ್ಮಾನ ಮಾಡಿ ಎಷ್ಟೇ ಜನ ದಾಳಿ ಮಾಡಿದರೂ ಹೆದರದೆ, ಕೈ ಮುಗಿಯದೆ ಪ್ರತಿದಾಳಿ ಮಾಡಿರಿ. ನಿಮ್ಮ ಪ್ರಾಣದ ಬಗ್ಗೆಯೂ ಚಿಂತೆ ಮಾಡದಿರಿ, ಅವರ ಪ್ರಾಣದ ಬಗ್ಗೆಯೂ ಚಿಂತೆ ಮಾಡದಿರಿ. ನಿಮ್ಮ ಕೈಯಲ್ಲಿ ಆಯುಧಗಳು ಇಲ್ಲದಿದ್ದರೆ ಅವರ ಕೈಯಲ್ಲಿ ಆಯುಧಗಳಿದ್ದರೆ ಹೇಗಾದರೂ ಮಾಡಿ ಕಸಿದು ಅವರ ಎಲ್ಲರ ಮೇಲೂ ಪ್ರತಿದಾಳಿ ಮಾಡಿರಿ. ಎಲ್ಲರ ದೇಹವನ್ನು ಸಿಗಿದು ತೋರಣಕಟ್ಟಿರಿ. ಇದೊಂದೇ ಮುಸ್ಲಿಮರಿಗೆ ಇರುವ ದಾರಿ. ನಿಮ್ಮನ್ನು ಕೋಮುವಾದಿ ಉಗ್ರವಾದಿ ಭಯೋತ್ಪಾದಕ ಎಂದರೂ ಪರವಾಗಿಲ್ಲ, ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆತರೂ ಪರವಾಗಿಲ್ಲ, ದೇವರು ಕೊಟ್ಟ ಆಯಸ್ಸು‌ ಇರುವವರೆಗೂ ಬದುಕಿರಬಹುದು.

    ಮುಸ್ಲಿಮರ ಮೇಲಾಗುವ ಅಕ್ರಮಗಳನ್ನು‌ ನೋಡಿ ಸಹಿಸಲಾಗದ ಪ್ರವಾಸಿ…

    • ಹಿಂದೂ ಉಗ್ರಗಾಮಿ ಗಳು ಅಂದರೆ ನಿಮ್ಮ ಹಲ್ಲು ಉದುರಿಸುತಾರೆ ಹುಷಾರಾಗಿರಿ ಹಿಂದೂಗಳು isisi ಮತ್ತು ಹಲವಾರು ಉಗ್ರ ಸಂಘಟನೆ ಗಳನ್ನು ಹುಟ್ಟು ಹಾಕಿದ್ದು ಕೆಲವು ಕೆಟ್ಟ ಮುಸ್ಲಿಮರು ನಾನು ಮುಸ್ಲಿಂ ಧರ್ಮ ವನ್ನು ವಿರೋಧಿಸುವುದಿಲ್ಲ ನಿಮ್ಮ ಮುಸ್ಲಿಂ ಧರ್ಮದಲ್ಲಿ ಇರುವ ಕೆಟ್ಟ ಮುಸ್ಲಿಂರನ್ನು ವಿರೋದಿಸುತೇನೆ

  3. ಪ್ರತಿರೋಧ ಅಪರಾಧವಲ್ಲ .ನಾಳೆಯ ಚಿಂತೆ ಮರೆತು ಮರಣವನ್ನು ನಿರೀಕ್ಷಿಸಿ.ಖಂಡಿತವಾಗಿ ಜಯ ನಿಮ್ಮದೆ. Jai adpi

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...