Homeಕರ್ನಾಟಕಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ದೇಶಾದ್ಯಂತ ನಡೆಯುತ್ತಿರುವ ಮಾಬ್ ಲಿಂಚಿಂಗ್ ಗಳು ಕರ್ನಾಟಕಕ್ಕೂ ಸಹ ಕಾಲಿಟ್ಟಿದ್ದು ಎರಡು ದಿನಗಳ ಹಿಂದೆ ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜರುಗಿದೆ.

ಆಗಸ್ಟ್ 25 ರಂದು ರಾಯಚೂರು ಜಿಲ್ಲೆ ಲಿಂಗಸಗೂರು ಪಟ್ಟಣದಲ್ಲಿ ಯಾರೋ ಕಿಡಿಗೇಡಿಗಳು ಟಿಪ್ಪುಸುಲ್ತಾನ್ ಭಾವಚಿತ್ರದ ಕೆಳಗಡೆ ಶಿವಾಜಿ, ಸಂಗೊಳ್ಳಿ ರಾಯಣ್ಣ ಮತ್ತು ವಾಲ್ಮೀಕಿಯವರ ಭಾವಚಿತ್ರವನ್ನು ಹಾಕಿ ಎಡಿಟ್ ಮಾಡಿದ್ದಾರೆ. ಈ ಚಿತ್ರವನ್ನು ಅಲ್ಪಸಂಖ್ಯಾತ ವಿದ್ಯಾರ್ಥಿಯೊಬ್ಬ ತನ್ನ ಫೇಸ್ಬುಕ್ ಹಾಕಿಕೊಂಡಿದ್ದಾನೆ.  ಇದರ ಪರಿಣಾಮ ಕೆಲವು ಮತೀಯವಾದಿ ಯುವಕರು ಇದನ್ನೇ ದೊಡ್ಡ ವಿಷಯವನ್ನಾಗಿ ಮಾಡಿ ಆ ಹುಡುಗನಿಗೆ ಪೊಲೀಸರ ಸಮ್ಮುಖದಲ್ಲೇ ಮನಬಂದಂತೆ ಥಳಿಸಿ ಪಟ್ಟಣದಲ್ಲಿ ಸಂದಿಗ್ದ ವಾತಾವರಣವನ್ನು ಸೃಷ್ಠಿಸಿದ್ದಾರೆ. ಅಷ್ಟೇ ಅಲ್ಲದೇ ತಡೆಯಲು ಬಂದ ಪೊಲೀಸರಿಗೆ ಅವಾಜ್ ಹಾಕುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಸದ್ಯಕ್ಕೆ ಅಲ್ಲಿ ಸೆಕ್ಷನ್ 144 ನಿಯಮವನ್ನು ಹೇರಲಾಗಿದೆ. ಇದೇ ವಿಷಯವನ್ನು ಬಳಿಸಿಕೊಂಡು ಕೆಲವು ಸಂಘಟನೆಗಳು ಲಿಂಗಸುಗೂರಿನಲ್ಲಿ ಕೋಮು ಗಲಭೆ ಉಂಟು ಮಾಡಲು ಪ್ರಯತ್ನಿಸಿದ್ದು ಅದಕ್ಕೆ ಅವಕಾಶ ಕೊಡದೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಎಸ್.ಐ.ಓ ಕರ್ನಾಟಕದ ರಾಜ್ಯ ಕಾರ್ಯದರ್ಶಿಯಾದ ಡಾ. ನಸೀಮ್ ಅಹಮದ್ ರವರು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಇದರಲ್ಲಿ ಆ ಪೋಟೋವನ್ನು ಹಾಗೆ ಎಡಿಟ್ ಮಾಡಿದ್ದು ಹಿಂದೂ ಧರ್ಮಕ್ಕೆ ಸೇರಿದ ಮಂಜುನಾಥ ಎಂಬುವವರು ಎಂದು ಹೇಳಲಾಗುತ್ತಿದೆ. ಅದೇ ಸಂದರ್ಭದಲ್ಲಿ ಅದನ್ನು ಫೇಸ್ ಬುಕ್ ನಲ್ಲಿ ಹಾಕಿಕೊಂಡಿರುವುದು ಮುಸ್ಲಿಂ ಸಮುದಾಯದ ಸಯ್ಯದ್ ಎಂಬುವವರಾಗಿದ್ದಾರೆ. ಇಬ್ಬರದೂ ಸಹ ತಪ್ಪಿದ್ದು ಇದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಂಡು ಅವರಿಗೆ ಅರಿವು ಮೂಡಿಸಬೇಕಿತ್ತೇ ಹೊರತು ಈ ರೀತಿ ಗುಂಪು ಥಳಿತ ಮಾಡಿ ಕೋಮುಗಲಭೆಗೆ ಪ್ರಚೋದಿಸುವುದು ಸರಿಯಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ದೆಹಲಿ,ಕರ್ನಾಟಕದಲ್ಲಿ ಮತ್ತೆ ಗುಂಪು ಹತ್ಯೆ !!

    ಕೇಸರಿ ಉಗ್ರರು ನಡೆಸುವ ಗುಂಪು ಹತ್ಯೆ ಕೊನೆಗೊಳ್ಳಲು ಇನ್ನೆಷ್ಟು ಹೆಣಗಳು ಬೀಳಬೇಕು ?

    ಮುಸ್ಲಿಂ ಯುವಕರೇ ನಿಮ್ಮ ಮನೆ ಅಂಗಳಕ್ಕೆ ಅವರು ಬರುವ ಮೊದಲು ಎದ್ದೇಳಿ !!

    #MuslimsLivesMatter

  2. *ದಿನದಿಂದ ದಿನ ಹೆಚ್ಚುತ್ತಿರುವ ಮುಸ್ಲಿಮರ ಮೇಲಿನ ದಾಳಿಗಳು”*

    ಹೌದು, ಯಾವ ದಿನ‌ ನೋಡಿದರೂ ಸಾಮಾಜಿಕ ತಾಣಗಳಲ್ಲಿ ಮುಸ್ಲಿಮರ ಮೇಲಿನ ದಾಳಿಗಳೇ ಕಾಣಸಿಗುತ್ತಿದೆ. ಎಲ್ಲಿ ನೋಡಿದರೂ ಅಮಾಯಕ ಮುಸ್ಲಿಮರ ಮೇಲೆ ದಾಳಿ ನಡೆಯುತ್ತಲೇ ಇದೆ. ಇವತ್ತೊಂದು ವೀಡಿಯೋ ನೋಡಿದೆ, ದಿಲ್ಲಿಯಲ್ಲಿ ಅಮಾಯಕ ಒಬ್ಬ ಮುಸ್ಲಿಂ ಮದ್ರಸಾ ಅಧ್ಯಾಪಕನನ್ನು ಸಾರ್ವಜನಿಕವಾಗಿ ಕೆಲ‌ ಹಿಂದೂ ಉಗ್ರಗಾಮಿಗಳು ಹೊಡೆದುಕೊಳ್ಳುವ ದೃಶ್ಯ. ನಿಜವಾಗಲೂ ಆ ವೀಡಿಯೋ ನೋಡುವಾಗ ಕೈಯಲ್ಲಿ ಗನ್ ಹಿಡಿದು ಆ ಹೊಡೆದುಕೊಂದ ಭಯೋತ್ಪಾದಕರನ್ನು ಹುಡುಕಿ‌ ಹುಡುಕಿ ಹೊಡೆದು ಸಾಯಿಸಬೇಕೆಂಬಷ್ಟು ಕೋಪ ಬರುತ್ತಿದೆ. ಈ ಕೋಮುವಾದಿಗಳು ಕೊಲ್ಲಲು ಒಂದು ಕ್ಷುಲ್ಲಕ ಕಾರಣಗಳನ್ನು ಹುಡುಕಿ ಅಮಾಯಕ ಮುಸ್ಲಿಮರ ತಲೆ ಮೇಲೆ ಕಟ್ಟಿ ಸಾರ್ವಜನಿಕವಾಗಿ ಹೊಡೆದು ಸಾಯಿಸುತ್ತಿದ್ದಾರೆ. ಮೀಡಿಯಾ ಗಳು ಅದನ್ನು ತೋರಿಸಲ್ಲ, ಯಾಕಂದರೆ ಅವರು ಮೋದಿಯ ___ ಚೀಪುವ ನಾಯಿಗಳು. ಆದರೆ ಅಮಾಯಕ ಮುಸ್ಲಿಮರ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿ ಕೊಲೆ ಮಾಡುವ ಭಾರತದ ಹಿಂದೂ ಕೋಮುವಾದಿ ಉಗ್ರವಾದಿ ಭಯೋತ್ಪಾದಕರು ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲ ತಾಣಗಳಾಧ್ಯಾಂತ ಷೇರ್ ಮಾಡಿ ಲೈಕ್ ಗಿಟ್ಟಿಸಿಕೊಳ್ಳುತ್ತಿದ್ದಾರೆ…

    ಇದನ್ನೆಲ್ಲಾ ವಿದೇಶದಲ್ಲಿದ್ದುಕೊಂಡು ನೋಡಿ ಸುಮ್ಮನಿರಲು ನನ್ನಂತಹಾ ಭಾರತೀಯ ಮುಸ್ಲಿಮರಿಗೆ ಸಾಧ್ಯವಾಗುತ್ತಿಲ್ಲ. ನನಗೆ ಭಾರತೀಯ ಎನ್ನಲು ನಾಚಿಕೆಯಾಗುತ್ತಿದೆ… ಮೊದಲೆಲ್ಲಾ ಭಾರತದ ಸಾಧನೆಗಳನ್ನು ಇತರ ದೇಶೀಯರಿಗೆ ತಿಳಿಸಿ ಭಾರತೀಯ ಎನ್ನಲು‌ ಹೆಮ್ಮೆಯಾಗುತ್ತಿತ್ತು… ಆದರೆ ಈಗ ಇತರ ದೇಶೀಯರು ಹುಡುಕಿಕೊಂಡು ಬಂದು ನೀನು ಭಾರತೀಯನಾ?. ಅಂತ ಕೇಳಿ‌ ಉಗಿದು ಹೋಗ್ತಾರೆ…!!. ಭಾರತ ವಿಶ್ವದ ಕಣ್ಣಲ್ಲಿ ಅಷ್ಟೊಂದು ಕೀಳುಮಟ್ಟದ ದೇಶವಾಗಿದೆ. ಇದಕ್ಕೆ ಕಾರಣ ಮೋದಿ… ಭಾರತದಾದ್ಯಂತ ಇಸ್ಲಾಂ ಧರ್ಮದ ಮೇಲೆ ಟಾರ್ಗೆಟ್ ಮಾಡಿ ಮುಸ್ಲಿಮರ ಮೇಲೆ ದಾಳಿ ಮಾಡಲಾಗುತ್ತಿದೆ. ಆದರೆ ದಾಳಿ ಮಾಡಿದ ಭಯೋತ್ಪಾದಕರನ್ನು ಬಂಧಿಸದೆ, ಒಂದು ವೇಳೆ ಬಂಧಿಸಿದರೂ ಕೂಡಲೇ ಜಾಮೀನು ನೀಡುತ್ತಾ ಪರೋಕ್ಷವಾಗಿ ಕೋಮುವಾದಿ ಭಯೋತ್ಪಾದಕನ್ನು ಮೋದಿ ಸರಕಾರ ಬೆಂಬಲಿಸುತ್ತಿದೆ. ಇದರಿಂದಾಗಿ ಇಂದು ಭಾರತದಾದ್ಯಂತ ಮುಸ್ಲಿಮರ ಮೇಲೆ ದಾಳಿ ನಡೆಯುತ್ತಿದೆ. ಒಂದು ವೇಳೆ ಬಂಧಿಸಿ ಜಾಮೀನು ರಹಿತ ಜೀವಾವದಿ ಶಿಕ್ಷೆ, ಅಥವಾ ಮರಣದಂಡನೆ ನೀಡಿದರೆ ನಂತರದ ದಿನಗಳಲ್ಲಿ ಭಾರತದಲ್ಲಿ ಇಂತಹಾ ಒಂದೇ ಒಂದು ಕೃತ್ಯಗಳು ನಡೆಯಲ್ಲ. ಯಾಕೆಂದರೆ, ಅಷ್ಟೊಂದು ಹೆದರಿಕೆ ಇರುವ ಹಂದಿಗಳ ಕೆಲಸವಾಗಿದೆ ಈ ದಾಳಿಗಳು. ಅವರನ್ನು ಕಾನೂನು ಏನೂ ಮಾಡಲ್ಲ, ಕಾನೂನು ಪೋಲಿಸ್ ಸರಕಾರ ಎಲ್ಲಾ ಅವರ ಪರವಾಗಿದೆ ಎಂದು ಸಂಪೂರ್ಣ ಭರವಸೆ ಇರುವ ಒಂದೇ ಕಾರಣ ಅವರು ಇಂತಹಾ ಅಮಾನುಷ ಕೃತ್ಯಗಳನ್ನು ಮಾಡುತ್ತಿದ್ದಾರೆ.

    ಆದ ಕಾರಣ ಮುಸ್ಲಿಮರೇ ಎಚ್ಚೆತ್ತುಕೊಳ್ಳಬೇಕಾಗಿದೆ… ಇಂತಹಾ ಕೋಮುವಾದಿಗಳಿಂದ ಮುಸ್ಲಿಮರನ್ನು ರಕ್ಷಿಸಲು ಯಾವ ಕಾನೂನು ಬರಲ್ಲ, ಯಾವ‌ ಪೋಲೀಸೂ ಬರಲ್ಲ. ನಮ್ಮನ್ನು ನಾವೇ ರಕ್ಷಿಸಿಕೊಳ್ಳಬೇಕಾಗಿದೆ. “ಪ್ರತಿರೋಧ ಅಪರಾಧವಲ್ಲ”. ಎಲ್ಲಾದರೂ ಕೋಮುವಾದಿಗಳು ದಾಳಿ ಮಾಡಲು ಬಂದರೆ ಕೈ ಮುಗಿದು ಪ್ರಾಣಬಿಕ್ಷೆ ಕೇಳಬೇಡಿ. ಅವರು ಕೊಂದೇ ಬಿಡ್ತಾರೆ. ಆದ ಕಾರಣ ಒಂದಾ ಸಾವು ಇಲ್ಲಾ ಬದುಕು ಎರಡರಲ್ಲಿ ಒಂದು ಎಂದು ತೀರ್ಮಾನ ಮಾಡಿ ಎಷ್ಟೇ ಜನ ದಾಳಿ ಮಾಡಿದರೂ ಹೆದರದೆ, ಕೈ ಮುಗಿಯದೆ ಪ್ರತಿದಾಳಿ ಮಾಡಿರಿ. ನಿಮ್ಮ ಪ್ರಾಣದ ಬಗ್ಗೆಯೂ ಚಿಂತೆ ಮಾಡದಿರಿ, ಅವರ ಪ್ರಾಣದ ಬಗ್ಗೆಯೂ ಚಿಂತೆ ಮಾಡದಿರಿ. ನಿಮ್ಮ ಕೈಯಲ್ಲಿ ಆಯುಧಗಳು ಇಲ್ಲದಿದ್ದರೆ ಅವರ ಕೈಯಲ್ಲಿ ಆಯುಧಗಳಿದ್ದರೆ ಹೇಗಾದರೂ ಮಾಡಿ ಕಸಿದು ಅವರ ಎಲ್ಲರ ಮೇಲೂ ಪ್ರತಿದಾಳಿ ಮಾಡಿರಿ. ಎಲ್ಲರ ದೇಹವನ್ನು ಸಿಗಿದು ತೋರಣಕಟ್ಟಿರಿ. ಇದೊಂದೇ ಮುಸ್ಲಿಮರಿಗೆ ಇರುವ ದಾರಿ. ನಿಮ್ಮನ್ನು ಕೋಮುವಾದಿ ಉಗ್ರವಾದಿ ಭಯೋತ್ಪಾದಕ ಎಂದರೂ ಪರವಾಗಿಲ್ಲ, ವರ್ಷಾನುಗಟ್ಟಲೆ ಜೈಲಿನಲ್ಲಿ ಕೊಳೆತರೂ ಪರವಾಗಿಲ್ಲ, ದೇವರು ಕೊಟ್ಟ ಆಯಸ್ಸು‌ ಇರುವವರೆಗೂ ಬದುಕಿರಬಹುದು.

    ಮುಸ್ಲಿಮರ ಮೇಲಾಗುವ ಅಕ್ರಮಗಳನ್ನು‌ ನೋಡಿ ಸಹಿಸಲಾಗದ ಪ್ರವಾಸಿ…

    • ಹಿಂದೂ ಉಗ್ರಗಾಮಿ ಗಳು ಅಂದರೆ ನಿಮ್ಮ ಹಲ್ಲು ಉದುರಿಸುತಾರೆ ಹುಷಾರಾಗಿರಿ ಹಿಂದೂಗಳು isisi ಮತ್ತು ಹಲವಾರು ಉಗ್ರ ಸಂಘಟನೆ ಗಳನ್ನು ಹುಟ್ಟು ಹಾಕಿದ್ದು ಕೆಲವು ಕೆಟ್ಟ ಮುಸ್ಲಿಮರು ನಾನು ಮುಸ್ಲಿಂ ಧರ್ಮ ವನ್ನು ವಿರೋಧಿಸುವುದಿಲ್ಲ ನಿಮ್ಮ ಮುಸ್ಲಿಂ ಧರ್ಮದಲ್ಲಿ ಇರುವ ಕೆಟ್ಟ ಮುಸ್ಲಿಂರನ್ನು ವಿರೋದಿಸುತೇನೆ

  3. ಪ್ರತಿರೋಧ ಅಪರಾಧವಲ್ಲ .ನಾಳೆಯ ಚಿಂತೆ ಮರೆತು ಮರಣವನ್ನು ನಿರೀಕ್ಷಿಸಿ.ಖಂಡಿತವಾಗಿ ಜಯ ನಿಮ್ಮದೆ. Jai adpi

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...