Homeಮುಖಪುಟಠಕ್ಕರ್: ಎದುರಾಬದುರಾ! 'ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್'

ಠಕ್ಕರ್: ಎದುರಾಬದುರಾ! ‘ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್’

- Advertisement -

| ವಿಡಂಬನೆ: ಮಲ್ಲಿ |

- Advertisement -

ನೀವು ಸಂದರ್ಶಿಸಬೇಕಿದ್ದ ವ್ಯಕ್ತಿ ನಿಮಗೆ ಸುಲಭದಲ್ಲಿ ಸಿಗುತ್ತಾರೆ. ಆದರೆ, ಅವರ ಬಾಯಿಂದ ಸತ್ಯಗಳು ಸುಲಭದಲ್ಲಿ ಸಿಗುವುದಿಲ್ಲ. ಹಾಗಾಗಿ ಮನೋಲೋಕದಲ್ಲೇ ಇಬ್ಬರನ್ನೂ ಕೂರಿಸಿಕೊಂಡು ಸತ್ಯ ಹೊರತೆಗೆಯೋಣ ಎಂದು ಠಕ್ಕರ್ ನಿರ್ಧರಿಸಿದ್ದಾರೆ. ವಾರಕ್ಕೆರಡು ಸಂದರ್ಶನ ಗ್ಯಾರಂಟಿ.

ಮೋದಿಯೊಂದಿಗೆ ಒಂದು SUM-ದರ್ಶನ

ಅಕ್ಷಿ ಮತ್ತು ಇಂಡಿಯಾ ‘ಕಡೆ’ಯವರ ಸಂದರ್ಶನದ ನಂತರ ನಮ್ಮ ಠಕ್ಕ(ರ್) ಸ್ನೇಹಿತ ಒಂದು ಚಿಟ್‍ಚಾಟ್ ಮಾಡಿದ್ದಾನೆ….

ಠಕ್ಕರ್: ಅಕ್ಷಯ್ ನಿಮ್ಮ ಡ್ರೆಸ್ ಬಗ್ಗೆ ಕೇಳಿದಾಗ, ತಾವು ಒಳ್ಳೆ ಬಟ್ಟೆ ತೊಡುವ ತಮ್ಮ ಹಂಬಲ ಈಗ ಈಡೇರಿದೆ ಅಂದಿರಿ. ಮೂರ್ಖ ಅಕ್ಷಿ ಹಿಹಿಹಿ ಅಂದು ಬಿಟ್ಟ…

ಗುರೇಂದ್ರ ಕೌದಿ: ಅಚ್ಚಾ, ಅಕ್ಷಿ ಒಬ್ಬ ಸಿನಿಮಾ ನಟ ಅಷ್ಟೇ.. ಅವಂಗೆ ಎಲ್ಲ ಗೊತ್ತಾಗಲ್ಲ. ಬಟ್, ಇಂದಿಯಾ ‘ಕಡೆ’ ಸಂದರ್ಶನದಲ್ಲಿ ಪ್ರಶ್ನೆ ಕೇಳ್ತಾ ಇದ್ದ ಆ ಇಬ್ಬರು ಯುವತಿಯರಿಗೆ ದಿರಿಸುಗಳ ಬಗ್ಗೆ ಅದ್ಭುತ ಹೊಳವು ಇದ್ದವು. ಆದರೆ ಅಕ್ಷಿಯಂತೆ ಅವರೂ ನನ್ನ ದುಬಾರಿ ಡ್ರೆಸ್ ಬಗ್ಗೆ ಕೇಳಿಬಿಟ್ಟರು.

ಮೈ ನೆ ಇಸ್‍ಕೋ ಬೋಲಾ, ಬಾಹರ್ ಕೆ ಕಪಡೆ ಚೋಡೋ, ಅಂದರ್ ಕಿ ಬಾತ್ ಕರೋ…

ಠಕ್ಕರ್: ಸರ್ ಅವರಿಗೇನು ಗೊತ್ತು ಅಂತರಾಳದ ಮರ್ಮ, ಒಳಗಿನ ಬೇಗುದಿ… ಆದರೂ ಒಂದ್ ಪರ್ಸನಲ್ ಪ್ರಶ್ನೆ, ‘ಅಂದರ್ ಕಿ ಬಾತ್ ವೊ ಕ್ಯಾ ಹೌ ಡ್ರೆಸ್ ಕೆ ಬಾರೆ ಮೆಂ’

ಗುರೇಂದ್ರ ಕೌದಿ: ಅಂದರ್ ಕಿ ಬಾತ್ ಅಂದರ್ ಹಿ ಹೋನಾ ಭಯ್ಯಾ… ಭಯ್ಯಾ ಸಚ್‍ಮುಚ್ ಬೋಲ್ತಾ ಹೂ ಅಂದರ್ ಕುಚ್ ನಹಿ! (ಒಳಗಿನ ವಿಷ್ಯ ಒಳಗ ಇರ್ಬೇಕು ಮಾರಾಯ…ಖರೆ ಹೇಳ್ತೀನಿ, ಒಳಗ ಏನ್ ಅಂದ್ರ ಏನೂ ಇಲ್ಲ..|)

ಠಕ್ಕರ್: ಕ್ಯಾ ಸಚ್ ಬತಾಯಾ ಆಪನೆ ಸರ್! ಮಗರ್ ಏಕ್ ಬಾತ್ ಪರ್ಸನಲ್ ಸರ್, ಮೇರಾ ಅಂದರ್ ಕುಚ್ ಹೈ, ಬನಿಯನ್ ಔರ್ ಅಂಡರ್‍ವೇರ್….ಆಪ್ ಕೆ ಪಾಸ್ ವೊ ಭಿ ನಹಿಂ ಹೈ! ಸೊ ಸಿಂಪಲ್ ಸರ್ ಯು ಆರ್…( ಎಂತಹ ಸತ್ಯ ಹೇಳಿದ್ರಿ ನೀವು! ಆದ್ರ ಒಂದ್ ಪರ್ಸನಲ್ ಮಾತ್ ಐತ್ರಿ, ನಂಗ ಒಳಗ ಸಂಥಿಂಗ್ ಐತ್ರಿ, ಅಂಡರ್‍ವೇರು, ಬನಿಯನ್ನು….ನಿಮ್ಮತ್ರ ಅವೂ ಇಲ್ಲ ಅಂದ್ರ, ನೀವೆಷ್ಟು ಸಿಂಪಲ್ ಸರ್?)

ಗುರೇಂದ್ರ ಕೌದಿ: ಅಕ್ಷಿ, ಕುನ್ವಾಲ್ ಟೀಮ್‍ಗೆ ಅರ್ಥವಾಗದ್ದನ್ನು ನೀ ಕಂಡು ಹಿಡಿದೆ… ಒಳಗಿನ ಮಾತಲ್ಲವಾ? ಇಸಿ ಲಿಯೆ ಮೈ ಆಮ್ ಆದ್ಮಿಯೊ ಕಾ ಬಾತ್ ಕೊ ರಿಸ್ಪೆಕ್ಟ್ ಕರತಾ ಹೂಂ…

ಠಕ್ಕರ್: ಅಲ್ಲ ಸರ್, ಬ್ಯಾಗ್ ಚಿಕ್ಕದು ಅಂತಾ ನೀವು ಫುಲ್ ತೋಳಿನ ಶರ್ಟನ್ನೇ ಅರ್ಧ ತೋಳಿನ ಶರ್ಟಾಗಿ ಕಟ್ ಮಾಡತಾ ಇದ್ದಿರಂತೆ… ಎಂತಹ ಐಡಿಯಾ ಸರ್?

ಗುರೇಂದ್ರ ಮೋದಿ: ಹಾ ಹಾ….ಅಹಹಾ.. ಅದಕ್ಕೂ ತಲೆ ಬೇಕಲ್ವಾ?

ಠಕ್ಕರ್: ಬ್ಯಾಗ್ ಚಿಕ್ಕದು ಅನ್ನೋ ಫಾರ್ಮುಲಾ ಇಟ್‍ಕೊಂಡು ಕ್ಷಮಿತ್ ಶಾ ಅವರು, ದೇಶ ಚಿಕ್ಕದು, ಇಷ್ಟೆಲ್ಲ ಜನರಿಗೆ ಸಾಲಲ್ಲ ಅಂತ ಎನ್‍ಆರ್‍ಸಿ ಅನ್ನೋ ಕತ್ತರಿ ಬಳಸಿ ಜನರನ್ನೇ ಕಟ್ ಮಾಡೋಕೆ ಹೊಂಟಂಗಿದೆ?

ಗುರೇಂದ್ರ ಮೋದಿ: ಭಯ ಬೇಡ…ಅದೆಲ್ಲ ಆಗುತ್ತ? ಆಫ್ ದಿ ರೆಕಾರ್ಡ್ ಹೇಳ್ತೀನಿ: ರಾಮ ಮಂದಿರ ಮಾಡಿದ್ವಾ? 370 ಆರ್ಟಿಕಲ್? ಕಪ್ಪು ಹಣ? ಕಾಂಗ್ರೆಸ್ ಜೈಲು? ಇವೆಲ್ಲ ಸುಮ್ಮನೇ ಮಾರಾಯ….ಇಲೆಕ್ಷನ್‍ವರೆಗೆ ಇದೆಲ್ಲ ಆಫ್ ದಿ ರೆಕಾರ್ಡ್ ಆಗಿರಲಿ..

ಠಕ್ಕರ್: ಸರ್, ಮಾವಿನ ಹಣ್ಣಿನ ಜೊತೆ ಹಲಸಿನ ಹಣ್ಣು ಸಿಕ್ಕಿದ್ದರೆ ಏನ್ ಮಾಡ್ತಿದ್ರಿ? ಸುಮ್ಮನೆ ಕುತೂಹಲ ಅಷ್ಟೇ…

ಗುರೇಂದ್ರ ಕೌದಿ: ಯಾಕೆ ಭಯ? ಒಳ್ಳೆ ಪ್ರಶ್ನೆ. ಅಕ್ಷಯ್ ಕೂಡ ಹಿಂಗೇ ಫೇಮಸ್ ಆಗಲಿಲ್ವಾ? ಕರಡಿ ಅಂದ್ರ ಜಾಂಬುವಂತ ಅಲ್ವಾ? ಕರಡಿ ತರಹ ತಿನ್ನೋ ಶಕ್ತಿಯನ್ನ ಆ ಜಾಂಬುವಂತ ಕೊಡ್ತಿದ್ದ. ಬಟ್, ಆಗ ನೆಹರು ಕಾರಣದಿಂದಾಗಿ, ಕರಡಿ ದ್ವೇಷದಿಂದಾಗಿ ಹಲಸಿನ ಹಣ್ಣುಗಳನ್ನು ಬೆಳೆಯೋದನ್ನೇ ನಿಷೇಧಿಸಿಲಾಗಿತ್ತು.

ಠಕ್ಕರ್: ಕೊನೆ ಪ್ರಶ್ನೆ. ಅಕ್ಕೋರನ್ನ ನೀವ್ ಬಿಟ್ ಬರಬಾರದಿತ್ತು ಅಲ್ಲವಾ?

ಗುರೇಂದ್ರ ಕೌದಿ: ಅಕ್ಷಯ್, ಕುನ್ವಲ್, ಅರ್ನಾಬ್ ಈ ಪ್ರಶ್ನೆ ಕೇಳಲಿಲ್ಲ. ಅವರಿಗೆ ಸಂಘದ ‘ಸ್ವಯಂಸೇವಕ’ ಅಂದರೆ ಏನು ಅಂತಾ ಗೊತ್ತು. ನನಗೆ ಮದುವೆಯಾದ ಮೇಲೂ ಸ್ವಯಂಸೇವಕ ಆಗಿರುವುದೇ ತೃಪ್ತಿ ಕೊಡ್ತಾ ಇತ್ತು. ಮನೆಯಲ್ಲೇ ಇದ್ದುಕೊಂಡು ಸ್ವಯಂಸೇವೆಯ ಕಡೆ ಒತ್ತು ಕೊಡೋದು ತಪ್ಪಲ್ವಾ? ಅದಕ್ಕೇ ದೇಶಾಂತರ ಹೊರಟು ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...