Homeಮುಖಪುಟಠಕ್ಕರ್: ಎದುರಾಬದುರಾ! 'ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್'

ಠಕ್ಕರ್: ಎದುರಾಬದುರಾ! ‘ಬಾಹರ್ ಕೆ ಕಪಡೆ ಚೋಡೋ, ಜರಾ ಅಂದರ್ ದೇಖೋ ಭಾಯ್’

- Advertisement -

| ವಿಡಂಬನೆ: ಮಲ್ಲಿ |

- Advertisement -

ನೀವು ಸಂದರ್ಶಿಸಬೇಕಿದ್ದ ವ್ಯಕ್ತಿ ನಿಮಗೆ ಸುಲಭದಲ್ಲಿ ಸಿಗುತ್ತಾರೆ. ಆದರೆ, ಅವರ ಬಾಯಿಂದ ಸತ್ಯಗಳು ಸುಲಭದಲ್ಲಿ ಸಿಗುವುದಿಲ್ಲ. ಹಾಗಾಗಿ ಮನೋಲೋಕದಲ್ಲೇ ಇಬ್ಬರನ್ನೂ ಕೂರಿಸಿಕೊಂಡು ಸತ್ಯ ಹೊರತೆಗೆಯೋಣ ಎಂದು ಠಕ್ಕರ್ ನಿರ್ಧರಿಸಿದ್ದಾರೆ. ವಾರಕ್ಕೆರಡು ಸಂದರ್ಶನ ಗ್ಯಾರಂಟಿ.

ಮೋದಿಯೊಂದಿಗೆ ಒಂದು SUM-ದರ್ಶನ

ಅಕ್ಷಿ ಮತ್ತು ಇಂಡಿಯಾ ‘ಕಡೆ’ಯವರ ಸಂದರ್ಶನದ ನಂತರ ನಮ್ಮ ಠಕ್ಕ(ರ್) ಸ್ನೇಹಿತ ಒಂದು ಚಿಟ್‍ಚಾಟ್ ಮಾಡಿದ್ದಾನೆ….

ಠಕ್ಕರ್: ಅಕ್ಷಯ್ ನಿಮ್ಮ ಡ್ರೆಸ್ ಬಗ್ಗೆ ಕೇಳಿದಾಗ, ತಾವು ಒಳ್ಳೆ ಬಟ್ಟೆ ತೊಡುವ ತಮ್ಮ ಹಂಬಲ ಈಗ ಈಡೇರಿದೆ ಅಂದಿರಿ. ಮೂರ್ಖ ಅಕ್ಷಿ ಹಿಹಿಹಿ ಅಂದು ಬಿಟ್ಟ…

ಗುರೇಂದ್ರ ಕೌದಿ: ಅಚ್ಚಾ, ಅಕ್ಷಿ ಒಬ್ಬ ಸಿನಿಮಾ ನಟ ಅಷ್ಟೇ.. ಅವಂಗೆ ಎಲ್ಲ ಗೊತ್ತಾಗಲ್ಲ. ಬಟ್, ಇಂದಿಯಾ ‘ಕಡೆ’ ಸಂದರ್ಶನದಲ್ಲಿ ಪ್ರಶ್ನೆ ಕೇಳ್ತಾ ಇದ್ದ ಆ ಇಬ್ಬರು ಯುವತಿಯರಿಗೆ ದಿರಿಸುಗಳ ಬಗ್ಗೆ ಅದ್ಭುತ ಹೊಳವು ಇದ್ದವು. ಆದರೆ ಅಕ್ಷಿಯಂತೆ ಅವರೂ ನನ್ನ ದುಬಾರಿ ಡ್ರೆಸ್ ಬಗ್ಗೆ ಕೇಳಿಬಿಟ್ಟರು.

ಮೈ ನೆ ಇಸ್‍ಕೋ ಬೋಲಾ, ಬಾಹರ್ ಕೆ ಕಪಡೆ ಚೋಡೋ, ಅಂದರ್ ಕಿ ಬಾತ್ ಕರೋ…

ಠಕ್ಕರ್: ಸರ್ ಅವರಿಗೇನು ಗೊತ್ತು ಅಂತರಾಳದ ಮರ್ಮ, ಒಳಗಿನ ಬೇಗುದಿ… ಆದರೂ ಒಂದ್ ಪರ್ಸನಲ್ ಪ್ರಶ್ನೆ, ‘ಅಂದರ್ ಕಿ ಬಾತ್ ವೊ ಕ್ಯಾ ಹೌ ಡ್ರೆಸ್ ಕೆ ಬಾರೆ ಮೆಂ’

ಗುರೇಂದ್ರ ಕೌದಿ: ಅಂದರ್ ಕಿ ಬಾತ್ ಅಂದರ್ ಹಿ ಹೋನಾ ಭಯ್ಯಾ… ಭಯ್ಯಾ ಸಚ್‍ಮುಚ್ ಬೋಲ್ತಾ ಹೂ ಅಂದರ್ ಕುಚ್ ನಹಿ! (ಒಳಗಿನ ವಿಷ್ಯ ಒಳಗ ಇರ್ಬೇಕು ಮಾರಾಯ…ಖರೆ ಹೇಳ್ತೀನಿ, ಒಳಗ ಏನ್ ಅಂದ್ರ ಏನೂ ಇಲ್ಲ..|)

ಠಕ್ಕರ್: ಕ್ಯಾ ಸಚ್ ಬತಾಯಾ ಆಪನೆ ಸರ್! ಮಗರ್ ಏಕ್ ಬಾತ್ ಪರ್ಸನಲ್ ಸರ್, ಮೇರಾ ಅಂದರ್ ಕುಚ್ ಹೈ, ಬನಿಯನ್ ಔರ್ ಅಂಡರ್‍ವೇರ್….ಆಪ್ ಕೆ ಪಾಸ್ ವೊ ಭಿ ನಹಿಂ ಹೈ! ಸೊ ಸಿಂಪಲ್ ಸರ್ ಯು ಆರ್…( ಎಂತಹ ಸತ್ಯ ಹೇಳಿದ್ರಿ ನೀವು! ಆದ್ರ ಒಂದ್ ಪರ್ಸನಲ್ ಮಾತ್ ಐತ್ರಿ, ನಂಗ ಒಳಗ ಸಂಥಿಂಗ್ ಐತ್ರಿ, ಅಂಡರ್‍ವೇರು, ಬನಿಯನ್ನು….ನಿಮ್ಮತ್ರ ಅವೂ ಇಲ್ಲ ಅಂದ್ರ, ನೀವೆಷ್ಟು ಸಿಂಪಲ್ ಸರ್?)

ಗುರೇಂದ್ರ ಕೌದಿ: ಅಕ್ಷಿ, ಕುನ್ವಾಲ್ ಟೀಮ್‍ಗೆ ಅರ್ಥವಾಗದ್ದನ್ನು ನೀ ಕಂಡು ಹಿಡಿದೆ… ಒಳಗಿನ ಮಾತಲ್ಲವಾ? ಇಸಿ ಲಿಯೆ ಮೈ ಆಮ್ ಆದ್ಮಿಯೊ ಕಾ ಬಾತ್ ಕೊ ರಿಸ್ಪೆಕ್ಟ್ ಕರತಾ ಹೂಂ…

ಠಕ್ಕರ್: ಅಲ್ಲ ಸರ್, ಬ್ಯಾಗ್ ಚಿಕ್ಕದು ಅಂತಾ ನೀವು ಫುಲ್ ತೋಳಿನ ಶರ್ಟನ್ನೇ ಅರ್ಧ ತೋಳಿನ ಶರ್ಟಾಗಿ ಕಟ್ ಮಾಡತಾ ಇದ್ದಿರಂತೆ… ಎಂತಹ ಐಡಿಯಾ ಸರ್?

ಗುರೇಂದ್ರ ಮೋದಿ: ಹಾ ಹಾ….ಅಹಹಾ.. ಅದಕ್ಕೂ ತಲೆ ಬೇಕಲ್ವಾ?

ಠಕ್ಕರ್: ಬ್ಯಾಗ್ ಚಿಕ್ಕದು ಅನ್ನೋ ಫಾರ್ಮುಲಾ ಇಟ್‍ಕೊಂಡು ಕ್ಷಮಿತ್ ಶಾ ಅವರು, ದೇಶ ಚಿಕ್ಕದು, ಇಷ್ಟೆಲ್ಲ ಜನರಿಗೆ ಸಾಲಲ್ಲ ಅಂತ ಎನ್‍ಆರ್‍ಸಿ ಅನ್ನೋ ಕತ್ತರಿ ಬಳಸಿ ಜನರನ್ನೇ ಕಟ್ ಮಾಡೋಕೆ ಹೊಂಟಂಗಿದೆ?

ಗುರೇಂದ್ರ ಮೋದಿ: ಭಯ ಬೇಡ…ಅದೆಲ್ಲ ಆಗುತ್ತ? ಆಫ್ ದಿ ರೆಕಾರ್ಡ್ ಹೇಳ್ತೀನಿ: ರಾಮ ಮಂದಿರ ಮಾಡಿದ್ವಾ? 370 ಆರ್ಟಿಕಲ್? ಕಪ್ಪು ಹಣ? ಕಾಂಗ್ರೆಸ್ ಜೈಲು? ಇವೆಲ್ಲ ಸುಮ್ಮನೇ ಮಾರಾಯ….ಇಲೆಕ್ಷನ್‍ವರೆಗೆ ಇದೆಲ್ಲ ಆಫ್ ದಿ ರೆಕಾರ್ಡ್ ಆಗಿರಲಿ..

ಠಕ್ಕರ್: ಸರ್, ಮಾವಿನ ಹಣ್ಣಿನ ಜೊತೆ ಹಲಸಿನ ಹಣ್ಣು ಸಿಕ್ಕಿದ್ದರೆ ಏನ್ ಮಾಡ್ತಿದ್ರಿ? ಸುಮ್ಮನೆ ಕುತೂಹಲ ಅಷ್ಟೇ…

ಗುರೇಂದ್ರ ಕೌದಿ: ಯಾಕೆ ಭಯ? ಒಳ್ಳೆ ಪ್ರಶ್ನೆ. ಅಕ್ಷಯ್ ಕೂಡ ಹಿಂಗೇ ಫೇಮಸ್ ಆಗಲಿಲ್ವಾ? ಕರಡಿ ಅಂದ್ರ ಜಾಂಬುವಂತ ಅಲ್ವಾ? ಕರಡಿ ತರಹ ತಿನ್ನೋ ಶಕ್ತಿಯನ್ನ ಆ ಜಾಂಬುವಂತ ಕೊಡ್ತಿದ್ದ. ಬಟ್, ಆಗ ನೆಹರು ಕಾರಣದಿಂದಾಗಿ, ಕರಡಿ ದ್ವೇಷದಿಂದಾಗಿ ಹಲಸಿನ ಹಣ್ಣುಗಳನ್ನು ಬೆಳೆಯೋದನ್ನೇ ನಿಷೇಧಿಸಿಲಾಗಿತ್ತು.

ಠಕ್ಕರ್: ಕೊನೆ ಪ್ರಶ್ನೆ. ಅಕ್ಕೋರನ್ನ ನೀವ್ ಬಿಟ್ ಬರಬಾರದಿತ್ತು ಅಲ್ಲವಾ?

ಗುರೇಂದ್ರ ಕೌದಿ: ಅಕ್ಷಯ್, ಕುನ್ವಲ್, ಅರ್ನಾಬ್ ಈ ಪ್ರಶ್ನೆ ಕೇಳಲಿಲ್ಲ. ಅವರಿಗೆ ಸಂಘದ ‘ಸ್ವಯಂಸೇವಕ’ ಅಂದರೆ ಏನು ಅಂತಾ ಗೊತ್ತು. ನನಗೆ ಮದುವೆಯಾದ ಮೇಲೂ ಸ್ವಯಂಸೇವಕ ಆಗಿರುವುದೇ ತೃಪ್ತಿ ಕೊಡ್ತಾ ಇತ್ತು. ಮನೆಯಲ್ಲೇ ಇದ್ದುಕೊಂಡು ಸ್ವಯಂಸೇವೆಯ ಕಡೆ ಒತ್ತು ಕೊಡೋದು ತಪ್ಪಲ್ವಾ? ಅದಕ್ಕೇ ದೇಶಾಂತರ ಹೊರಟು ಬಿಟ್ಟೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...