Homeಮುಖಪುಟನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

ನವಿಲುಗಳೊಂದಿಗೆ ಮೋದಿ ವೀಡಿಯೋ: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ

- Advertisement -
- Advertisement -

ನೆನ್ನೆ (ಆಗಸ್ಟ್ 23ರಂದು) ಪ್ರಧಾನಿ ನರೇಂದ್ರ ಮೋದಿ ತಾವು ನವಿಲುಗಳೊಂದಿಗೆ ಅನ್ಯೋನ್ಯವಾಗಿರುವ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದರು. ಆಗಿನಿಂದಲೂ ಅದರ ಕುರಿತ ಪರ-ವಿರೋಧದ ಚರ್ಚೆಗಳು ಸಾಮಾಜಿಕ ಮಾದ್ಯಮಗಳಲ್ಲಿ ಜೋರಾಗಿವೆ.

ಮೋದಿ ತಮ್ಮ ಅನಿಸಿಕೆಯನ್ನು ಬರೆದು, ತಮ್ಮ ಟ್ವಿಟರ್ ಖಾತೆಯಿಂದಲೇ ನವಿಲುಗಳೊಂದಿಗೆ ವೀಡಿಯೋವೊಂದನ್ನು ಹಂಚಿಕೊಂಡಿದ್ದರು.

ಈ ಟ್ವೀಟ್ ಸುಮಾರು 21 ಲಕ್ಷ ವೀಕ್ಷಣೆ, 2 ಲಕ್ಷದಷ್ಟು ಲೈಕ್ಸ್ ಮತ್ತು 54 ಸಾವಿರ ರೀಟ್ವೀಟ್ ಗಳನ್ನು ಗಳಿಸಿದೆ.

ಇದಕ್ಕೆ ಪ್ರತಿಯಾಗಿ ಅದ್ವೈದ್ ಎನ್ನುವವರು ಆ ದಿನವೇ ಸಂಜೆ 6 ಗಂಟೆಯ ಸುಮಾರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಹಿಟ್ಲರ್‌ನ ಚಿತ್ರವೊಂದನ್ನು ಹಂಚಿಕೊಂಡರು. ಇದೇ ಚಿತ್ರವನ್ನು ನೂರಾರು ಜನ ಹಂಚಿಕೊಳ್ಳುವ ಮೂಲಕ ಹಿಟ್ಲರ್‌ಗೆ ಮೋದಿಯನ್ನು ಹೋಲಿಸಿದ್ದಾರೆ.

ಈ ಚಿತ್ರದಲ್ಲಿ ಸರ್ವಾಧಿಕಾರಿ ಹಿಟ್ಲರ್ ಜಿಂಕೆಮರಿಯೊಂದಕ್ಕೆ ಏನನ್ನೋ ತಿನಿಸುತ್ತಿದ್ದಾನೆ. ಇದರಿಂದ ಪ್ರಾಣಿಯೊಂದಿಗೆ ಆತನ ಅನ್ಯೋನ್ಯತೆ ಎದ್ದು ಕಾಣುತ್ತದೆ. ಆದರೆ ಇದನ್ನು ಮೋದಿಯವರ ವಿಡಿಯೋಗೆ ಹೋಲಿಸಿ ಹಲವರು ರೀಟ್ವೀಟ್ ಮಾಡಿದ್ದಾರೆ.

ಈ ವೀಡಿಯೋ ಕುರಿತು ಚಿಂತಕರಾದ ಶಿವಸುಂದರ್ ಅವರು ಕವಿತೆಯೊಂದನ್ನು ಬರೆದಿದ್ದಾರೆ. ಸಧ್ಯ ಫೇಸ್ ಬುಕ್ ನಲ್ಲಿ ಈ ಕವಿತೆ ಹರಿದಾಡುತ್ತಿದೆ.

ಮೋದಿಯವರು ಹಂಚಿಕೊಂಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಕೆಲವರು, ನವಿಲನ್ನು ಬಳಸಿಕೊಂಡಿರುವುದು ಕಾನೂನುಬಾಹಿರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಇಂಥಾ ಸಂದರ್ಭದಲ್ಲಿ ಈ ರೀತಿಯ ವೀಡಿಯೋ ಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರ ವಿಡಿಯೋಗಿಂತ ಈ ವಿಡಿಯೋ ಎಷ್ಟೋ ವಾಸಿ ಎಂದು ಪತ್ರಕರ್ತ ರವಿ ನಾಯರ್ ಟ್ವೀಟ್ ಮಾಡಿದ್ದಾರೆ.

ರೋಮ್‌ನ ಚಕ್ರವರ್ತಿಯನ್ನು ನೆನಪಿಸುತ್ತಿರುವ ನವಿಲು ಎಂಬುದಾಗಿ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಲಾಕ್’ಡೌನ್ ಸಮಯದಲ್ಲಿ ನಿಗಿನಿಗಿ ಸುಡುವ ಡಾಂಬರು ರಸ್ತೆಗಳ ಮೇಲೆ ನೂರಾರು ಕಿಲೋಮೀಟರ್ ನಡೆದ ಬಡವರ ಬೊಬ್ಬೆಯೊಡೆದ ಅಂಗಾಲುಗಳ ಗಾಯವಿನ್ನೂ ಹಸಿಯಾಗಿದೆ. ನಿನ್ನ ಕಾಲ ಕೆಳಗೆ ಚೆಲ್ಲಿರುವ ಒಂದಷ್ಟು ಪೆಬಲ್ ಸ್ಟೋನ್’ಗಳನ್ನು ಕೈ ಸಾಲ ಕೊಡು ದೊರೆಯೇ. ಆದಾಗ ಸೋಪಿನಲ್ಲಿ ತೊಳೆದು ಮರಳಿಸುತ್ತೇನೆ ಎಂದು ಯುವ ಬರಹಗಾರ ದಯಾನಂದ್ ಟಿ.ಕೆ ಬರೆದಿದ್ದಾರೆ.

ನಮ್ಮಂತ ಸಾಮನ್ಯ ಪ್ರಜೆಗಳು ಕೂಡ ಮನೆಯಲ್ಲಿ ನವಿಲು ಸಾಕಬಹುದಾ? ಹೋಗಲಿ ನವಿಲಿಗೆ ಆಹಾರ ನೀಡಬಹುದಾ? ಇಲ್ಲ ಅದು ಕೇವಲ ನಟ ಭಯಂಕರರಿಗೆ ಮಾತ್ರ ಅವಕಾಶ ಇರೋದ? ಯಾರಾದ್ರೂ ಅರಣ್ಯ ಇಲಾಖೆ/ ಕಾನೂನುಗಳ ಅರಿವು ಇರೋರು ತಿಳಿಸಿ ಕೊಡ್ತೀರಾ? ಅವಕಾಶ ಇದ್ದರೆ ನಾನು ನಾಲ್ಕೈದು ಸಾಕಬೇಕು ಅನಿಸ್ತಿದೆ ಎಂದು ಪ್ರತಾಪ್ ಕಣಗಲ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಮಹಾದ್ರೋಹ-ಮಾರಾಟವಾಗುತ್ತಿರುವ ’ಮಹಾರತ್ನಗಳು’: ಚಿಂತಕ ಶಿವಸುಂದರ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...