ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ

ಹೊಸದಿಲ್ಲಿ: ಬಿಹಾರ ಸೇರಿದಂತೆ ದೇಶದ ಹಲವೆಡೆ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್ (AIMMM) ತೀವ್ರ ಕಳವಳ ವ್ಯಕ್ತಪಡಿಸಿದೆ. ಮುಸ್ಲಿಂ ಸಂಘಟನೆಗಳು ಮತ್ತು ಪ್ರಮುಖ ವ್ಯಕ್ತಿಗಳ ಒಕ್ಕೂಟವಾಗಿರುವ ಮುಶಾವರತ್, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೋಮು ಹಿಂಸಾಚಾರ ಮತ್ತು ದ್ವೇಷದ ಅಪರಾಧಗಳು ಅಪಾಯಕಾರಿ ಮಟ್ಟಕ್ಕೆ ಹೆಚ್ಚಿರುವುದನ್ನು ಖಂಡಿಸಿದೆ. ಶನಿವಾರ ಇಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಮುಶಾವರತ್ ದೇಶದಲ್ಲಿ ಮುಸ್ಲಿಮರು ಎದುರಿಸುತ್ತಿರುವ … Continue reading ಬಿಹಾರದಲ್ಲಿ ಮತದಾರರ ಹಕ್ಕುಗಳ ಕಿತ್ತುಕೊಳ್ಳುವ ಪ್ರಯತ್ನ, ಕೋಮು ಹಿಂಸೆ ಹೆಚ್ಚಳ: ಮುಶಾವರತ್ ತೀವ್ರ ಕಳವಳ