Homeಕರ್ನಾಟಕಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಮಸ್ಕಿ: ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ; ಸಿದ್ದರಾಮಯ್ಯನವರನ್ನು ಭೇಟಿಯಾದ ಬಸವನಗೌಡ

ಬಸನಗೌಡ ತುರುವಿಹಾಳ ತುಂಗಭದ್ರಾ ಕಾಲುವೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ

- Advertisement -
- Advertisement -

ರಾಯಚೂನರಿನ ಮಸ್ಕಿಯ ಬಿಜೆಪಿ ಮುಖಂಡ ಬಸವನಗೌಡ ತುರುವಿನಹಾಳ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಲಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಸಿದ್ದರಾಮಯ್ಯನವರೇ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯಿಂದ ಕಾಂಗ್ರೆಸ್‌ನತ್ತ ವಲಸೆ ಹೊರಟಿರುವ ಬಸನಗೌಡ ತುರುವಿಹಾಳ ತುಂಗಭದ್ರಾ ಕಾಲುವೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಅಧ್ಯಕ್ಷ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

2019 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ 213 ಮತಗಳ ಅಂತರದಿಂದ ಸೋತಿದ್ದರು. ಮುಂದಿನ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಸಿಗುವುದಿಲ್ಲ ಎನ್ನುವ ಸುಳಿವಿನಿಂದ ಬಿಜೆಪಿ ಪಕ್ಷ ಬಿಡಲು ಸಜ್ಜಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಅಧಿಕೃಕವಾಗಿ ಕಾಂಗ್ರೆಸ್‌ ಸೇರಲಿದ್ದು, ಬೆಂಬಲಿಗರು 50 ಕ್ಕೂ ಹೆಚ್ಚು ವಾಹನಗಳಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ತೆರಳಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣ: ಅರ್ನಬ್ ಜೈಲುವಾಸ ಮುಂದುವರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...

ಬಾಬಾ ಸಿದ್ದಿಕ್ ಕೊಲೆ ಆರೋಪಿಯಿಂದ ಶಾಸಕ ಜೀಶನ್ ಸಿದ್ದಿಕ್‌ಗೆ ಜೀವ ಬೆದರಿಕೆ: “ನಿನ್ನ ತಂದೆಯನ್ನು ಕೊಂದೆ, ಈಗ ನಿನ್ನ ಸರದಿ!” ಎಂಬ ಆಡಿಯೋ ವೈರಲ್ 

ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ಶಾಸಕ ಜೀಶನ್ ಸಿದ್ದಿಕ್ ಅವರಿಗೆ ವಿದೇಶದಿಂದ ಭೀಕರ ಜೀವ ಬೆದರಿಕೆ ಕರೆ ಮತ್ತು ಧ್ವನಿ ಸಂದೇಶ...

ಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್‌ಎಸ್‌ಸಿ) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ 13...

ಎಜುಕೇಶನ್ ಸ್ಟಾರ್ಟ್‌ಅಪ್‌ಗೆ ಭಯೋತ್ಪಾದನೆಯ ಲಿಂಕ್ : ಸ್ವಘೋಷಿತ ಝಿಯೋನಿಸ್ಟ್ ಆರಿಫ್ ಹುಸೇನ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

'ಎಕ್ಸ್ ಅಂಡ್ ವೈ ಲರ್ನಿಂಗ್' ಎಂಬ ಶಿಕ್ಷಣ ಸ್ಟಾರ್ಟ್‌ಅಪ್ ಅನ್ನು ಭಯೋತ್ಪಾದನೆಗೆ ಲಿಂಕ್ ಮಾಡಿದ, ಸಾಮಾಜಿಕ ಜಾಲತಾಣಗಳ ಮೂಲಕ ಸಂಸ್ಥೆಯ ವಿರುದ್ಧ ದ್ವೇಷ ಅಭಿಯಾನ ನಡೆಸಿದ ಆರೋಪ ಹೊತ್ತಿರುವ ಸ್ವಘೋಷಿತ ಎಕ್ಸ್ ಮುಸ್ಲಿಂ...

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...