HomeUncategorizedನಾಗುಪುರ ವಿವಿ MA ಪಠ್ಯಪುಸ್ತಕದಲ್ಲಿ ಬಿಜೆಪಿ ಇತಿಹಾಸ ಸೇರ್ಪಡೆ

ನಾಗುಪುರ ವಿವಿ MA ಪಠ್ಯಪುಸ್ತಕದಲ್ಲಿ ಬಿಜೆಪಿ ಇತಿಹಾಸ ಸೇರ್ಪಡೆ

- Advertisement -
- Advertisement -

ನಾಗ್ಪುರ ವಿಶ್ವವಿದ್ಯಾನಿಲಯವು ಎಂಎ ನಾಲ್ಕನೇ ಸೆಮಿಸ್ಟರ್‌ ಪಠ್ಯಪುಸ್ತಕದಲ್ಲಿ ಬಿಜೆಪಿಯ ಇತಿಹಾಸ ಮತ್ತು ರಾಮಜನ್ಮ ಭೂಮಿ ವಿವಾದದ ಕುರಿತು ಪಠ್ಯವನ್ನು ಸೇರ್ಪಡೆ ಮಾಡಲು ಮುಂದಾಗಿದೆ.

ವರದಿ ಪ್ರಕಾರ,  ಕಮ್ಯುನಿಸ್ಟ್ ಪಕ್ಷದ ಇತಿಹಾಸವನ್ನು ರಾಷ್ಟ್ರೀಯ ಪಕ್ಷದಿಂದ ತೆಗೆದುಹಾಕಲಾಗಿದೆ ಮತ್ತು  ಬಿಜೆಪಿಯ ಇತಿಹಾಸವನ್ನು ಸೇರಿಸಲಾಗುತ್ತಿದೆ.

ನಾಗಪುರ  ವಿವಿ ಎಂದು ಕರೆಯಲ್ಪಡುವ  ರಾಷ್ಟ್ರಸಂತ್ ತುಕ್ಡೋಜಿ ಮಹಾರಾಜ್ ವಿಶ್ವವಿದ್ಯಾನಿಲಯದಲ್ಲಿ ನಾಲ್ಕನೇ ಸೆಮಿಸ್ಟರ್ MAನಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಜನತಾ ಪಕ್ಷ ಮತ್ತು ರಾಮ ಜನ್ಮಭೂಮಿ ಕುರಿತ ಪಠ್ಯವನ್ನು ಇತಿಹಾಸ ಪಾಠಪುಸ್ತಕದಲ್ಲಿ ಸೇರಿಸಲಾಗುವುದು ಎಂದು  ವಿವಿಯ ಇತಿಹಾಸ ವಿಭಾಗ ಹೇಳಿದೆ. ಈ ಕುರಿತ ಪ್ರಸ್ತಾವನೆಗೆ ನಾಗಪುರ ವಿವಿ ಇತಿಹಾಸ ವಿಭಾಗ ಸಮ್ಮತಿಯನ್ನು ನೀಡಿದೆ.

ಇದೇ ಮೊದಲ ಬಾರಿಗೆ ನಾಗ್ಪುರ ವಿಶ್ವವಿದ್ಯಾನಿಲಯವು ಹೊಸ ಪಠ್ಯಕ್ರಮದ ಮೂಲಕ ಬಿಜೆಪಿಯ ಇತಿಹಾಸವನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಮುಂದಾಗಿದೆ.

ಇನ್ನು ಮುಂದೆ ನಾಗ್ಪುರ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಪಕ್ಷದ ಇತಿಹಾಸದ ಪಠ್ಯದಲ್ಲಿ ಕಮ್ಯುನಿಸ್ಟ್ ಪಕ್ಷದ ಇತಿಹಾಸವನ್ನು ಕಲಿಸಲಾಗುವುದಿಲ್ಲ. ಬದಲಿಗೆ ಬಿಜೆಪಿ ಇತಿಹಾಸವನ್ನು ಬೋಧಿಸಲಿದ್ದಾರೆ.

ಇದೇ ವಿವಿಯಲ್ಲಿ 2019ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಇತಿಹಾಸವನ್ನು ಬಿಎ ಪಠ್ಯಕ್ರಮದಲ್ಲಿ ಸೇರಿಸಲಾಗಿತ್ತು.

ಹೊಸ ಪಠ್ಯದಲ್ಲಿ ಜನಸಂಘ, ಭಾರತೀಯ ಜನತಾ ಪಕ್ಷದ ಕೆಲಸ ಏನು? ಪಕ್ಷವನ್ನು ಹೇಗೆ ರಚಿಸಲಾಯಿತು? ಅದು ಹೇಗೆ ಸ್ಥಿರ ಸರ್ಕಾರವನ್ನು ನೀಡಿದೆ ಇತ್ಯಾದಿಗಳನ್ನು ಬೋಧಿಸಲಾಗುತ್ತಿದೆ. ಈ ಕೋರ್ಸ್‌ನ್ನು ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿ ಇರಿಸಲಾಗಿದೆ.

ನಾಗಪುರ ವಿವಿಯ ಈ ನಿರ್ಧಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಭಾರತೀಯ ಜನತಾ ಪಕ್ಷದ ಇತಿಹಾಸವು ಓದಲು ಅಥವಾ ಬರೆಯಲು ಯೋಗ್ಯವಾಗಿಲ್ಲ ಎಂದು ಹೇಳಿದೆ.

ಇದನ್ನು ಓದಿ: ಮಧ್ಯಪ್ರದೇಶ: ಮಹಿಳೆಗೆ ಥಳಿಸಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...