Homeಮುಖಪುಟನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ?

ನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ?

- Advertisement -
- Advertisement -

|ಎ.ಕೆ.ಸುಬ್ಬಯ್ಯ, ಹಿರಿಯ ಚಿಂತಕರು|

ನಾನು ಇಸಿಜಿ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದೆ.ಇಸಿಜಿ ಮಾಡುವ ಟೆಕ್ನಿಷಿಯನ್ ಒಬ್ಬರು ಲೇಡಿ, ಇನ್ನೊಬ್ಬ ಟೆಕ್ನಿಷಿಯನ್ ಹುಡುಗ.ಆ ಹುಡುಗ ಜೆಡಿಎಸ್‌ನವನು. ಈ ಲೇಡಿ ಬಿಜೆಪಿಯವರು. ಅವನು ಬಿಜೆಪಿಗೆ ಓಟ್ ಮಾಡಲ್ಲ ಅನ್ನೊದು ಗೊತ್ತಿತ್ತು.ಅವನನ್ನ ಕೆಣಕುತ್ತಿದ್ದಳು. ಏನು ನೀವು ಸದಾನಂದ ಗೌಡನಿಗೆ ಓಟು ಕೊಡೋದಿಲ್ಲವಾ… ಇಲ್ಲ ಹಂಗೇನಿಲ್ಲ. ಯಾರಿಗೇನು ಓಟು ಕೊಡಬೇಕು ಅಂತೇನಿಲ್ಲ ಎಂದು ಗೌರವದಿಂದಲೇ ಆ ದಿನ ಯಾರ್ಯಾರು ಎಂದು ಮುಖ ನೋಡಿ ಓಟು ಮಾಡುವುದು ಎಂದ. ನಾನಂದೆ ಸದಾನಂದರ ಮುಖ ನೋಡಿದರೆ ನಿಮಗೆ ಕಾಣೋದು ಬರೀ ಹಲ್ಲು ಮಾತ್ರ.. ಓಟು ಯಾರಿಗೆ ಕೊಡ್ತೀರಿ.. ಹಲ್ಲಿಗೆ ಕೊಟ್ಟು ಬಿಡ್ತೀರಾ ಅಂದಾಗ ಸ್ವಲ್ಪ ಸ್ತಭ್ದರಾದರು. ನಂತರ ಆ ಲೇಡಿ, ಸದಾನಂದ ಗೌಡರಲ್ಲ, ನರೇಂದ್ರ ಮೋದಿಯವರನ್ನು ನೋಡಿ ಓಟು ಕೊಡಬೇಕಿದೆ ಎಂದರು.ನಾನೇಳುವುದೂ ಅದನ್ನೇ, ನರೇಂದ್ರ ಮೋದಿಯವರನ್ನು ನೋಡಿ ಆ ಮುಖದ ಹಿಂದೆ ಅಡಗಿಕೊಂಡಿರುವ ಕರಾಳ ಮುಖದ ದರ್ಶನವನ್ನು ಸಂಪೂರ್ಣವಾಗಿ ಪಡೆದು, ಅದರ ನಂತರವೂ ಓಟು ಮಾಡಬೇಕೆಂದರೆ ಮಾಡಿ ಎಂದೆ.

ನರೇಂದ್ರ ಮೋದಿಯ ಮೊದಲ ಕರಾಳ ಮುಖ ಯಾವುದೆಂದು ನಾನೇಳಲಾ ಎಂದೆ, ಹಾ ಹೇಳಿ ಅಂದರು.ನೋಡಿ ಚೆನ್ನಾಗಿ ನೋಡಿ.

ನರೇಂದ್ರ ಮೋದಿ ಚುನಾವಣೆಗೆ ಅರ್ಜಿ ಹಾಕುವಾಗ ನಾನು ಮದುವೆ ಆಗಿದ್ದೇನೆ ಎಂತಲೂ, ಹೆಂಡತಿಯ ಹೆಸರೂ ಬರೆದಿದ್ದಾನೆ, ಅವನ ಜೊತೆ ಹೆಂಡತಿ ಇದ್ದಾಳಾ.. ಅಥವಾ ಹೆಂಡತಿಗೆ ಏನಾದರೂ ಡೈವರ್ಸ್ ಹಾಕಿ ಆಕೆಗೇನಾದರೂ ನೆಮ್ಮದಿಯ ಬದುಕಿಗೇನಾದರೂ ನರೇಂದ್ರ ಮೋದಿ ವ್ಯವಸ್ಥೆ ಮಾಡಿದ್ದಾನಾ.. ಆಕೆಗೆ ಡೈವರ್ಸೂ ನೀಡಲಿಲ್ಲ, ಆಕೆಯ ಬದುಕನ್ನೂ ನೋಡಲಿಲ್ಲ. ಆಕೆಯ ಹೆಸರನ್ನೂ ಬಳಸಿಕೊಳ್ಳುತ್ತಿದ್ದಾನೆ. ಆಕೆ ಗಂಜಿ ಕುಡಿಯಲಿಕ್ಕೂ ವ್ಯವಸ್ತೆಯೂ ಮಾಡಿಲ್ಲ. ಇದು ಮಹಿಳೆಯ ಮೇಲೆ ನಡೆದಂತಹ ಅತ್ಯಂತ ಕ್ರೌರ್ಯವಲ್ಲವೇ? ನರೇಂದ್ರ ಮೋದಿ ಒಬ್ಬ ಸಾಮಾನ್ಯ ಪ್ರಜೆಯಾಗಿದ್ದಿದ್ದರೆ ಜೈಲಿನಲ್ಲಿರುತ್ತಿದ್ದ ಅಲ್ಲವೇ? ಸಾಮಾನ್ಯ ಪ್ರಜೆ ಜೈಲಿನಲ್ಲಿರಬೇಕಾದ ಅಪರಾಧ ಮಾಡಿ, ಜೈಲಿನಿಂದ ತಪ್ಪಿಸಿಕೊಂಡಿರುವುದು ನರೇಂದ್ರ ಮೋದಿಯಲ್ಲಿರುವಂತಹಾ ಕರಾಳ ಮುಖವಲ್ಲವೇ? ಇಂತಹ ಹಲವಾರು ಮುಖಗಳು ಕಾಣುತ್ತವೆ. ನರೇಂದ್ರ ಮೋದಿಯ ಈ ಮುಖವನ್ನು ಆಳವಾಗಿ ನೋಡಿ, ತೀಕ್ಷಣವಾಗಿ ನೋಡಿ, ಎಲ್ಲಾ ಕರಾಳ ಮುಖದ ದರ್ಶನವನ್ನು ಪಡೆದುಕೊಂಡು ನಂತರವೂ ಅವನಿಗ್ಯಾರಾದರೂ ಓಟು ಮಾಡೋದಾದರೆ ಅವರು ಪಿಶಾಚಿಗಳೇ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...