Homeಮುಖಪುಟಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?

- Advertisement -
- Advertisement -

ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್ ಘಡದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ರೈತರ ಸಮಸ್ಯೆ ಸಹ ಒಂದು ಮಹತ್ವದ ಅಂಶವಾಗಿತ್ತು ಎಂಬ ಮಾತುಗಳು ಕೇಳಿಬಂದಿವೆ. ಈಗ ಈ ಐದು ವರ್ಷಗಳಲ್ಲಿ ಮೋದಿ ಸರ್ಕಾರ ರೈತರಿಗೆ ಕೊಟ್ಟಿದ್ದೇನು ಎಂಬುದನ್ನು ವಿಶ್ಲೇಷಿಸಿದ್ದಾರೆ ಎಐಕೆಎಸ್‍ಸಿಸಿ ರೈತ ಹೋರಾಟ ಸಮಿತಿಯ ಯೋಗೇಂದ್ರ ಯಾದವ್. ವಿಡಿಯೋ ನೋಡಿ

ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ?
ಕಳೆದ 70 ವರ್ಷಗಳಲ್ಲಿ ಯಾವ ಸರ್ಕಾರವು ರೈತಸ್ನೇಹಿಯಾಗಿ ಕೆಲಸ ಮಾಡಿಲ್ಲ. ಆದ್ರೆ ಅದೇ 70 ವರ್ಷದಲ್ಲಿ ಯಾವ ಸರ್ಕಾರವು ಇಷ್ಟು ಪ್ರಮಾಣದಲ್ಲಿ ರೈತದ್ರೋಹಿ ಆಗಿರಲಿಲ್ಲ.
ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸುಮಾರಷ್ಟು ಆಶ್ವಾಸನೆ ಕೊಡುತ್ತವೆ. ನಂತರ ಅವುಗಳನ್ನು ಈಡೇರಿಸುವುದಿಲ್ಲ. ಈ ಪಕ್ಷ (ಬಿಜೆಪಿ) ಕೂಡಾ ಸಿಕ್ಕಾಪಟ್ಟೆ ಆಶ್ವಾಸನೆ ಕೊಟ್ಟಿತ್ತು. ಸ್ವಾಮಿನಾಥನ್ (2006) ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರ್ತೀವಿ ಎಂದು ಹೇಳಿದ್ದರು. ಆದರೆ ಅದನ್ನು ಈಡೇರಿಸಲಿಲ್ಲ. ಅಸಲಿಗೆ ಸುಳ್ಳು ಹೇಳಿದರು. ಪರವಾಗಿಲ್ಲ.
ಎಲ್ಲಾ ಸರ್ಕಾರಗಳು ಬಹಳಷ್ಟು ಸಾಧನೆ ಮಾಡಿರುವುದಾಗಿ ಹೇಳಿಕೊಳ್ಳುತ್ತವೆ. ನಮ್ಮ ಪ್ರಧಾನಿಗಳಂತೂ ಸ್ವಲ್ಪ ಜಾಸ್ತಿನೆ ದೊಡ್ಡದೊಡ್ಡ ಸಾಧನೆ ಹೇಳಿಕೊಳ್ತಾರೆ.. ಆದಾಯವನ್ನು ದುಪ್ಪಟ್ಟು ಮಾಡ್ತೀನಿ…
ದುಪ್ಪಟ್ಟು ಮಾಡುವ ಮಾತಿರಲಿ, ಆದರೆ ವಾಸ್ತವ ಏನೆಂದ್ರೆ, ನಮ್ಮ ದೇಶದ ರೈತನ ಸ್ಥಿತಿ ಐದು ವರ್ಷಗಳ ಹಿಂದೆ ಹೇಗಿತ್ತೊ ಈಗಲೂ ಹಾಗೆಯೇ ಇದೆ.. ಆದಾಯ ದುಪ್ಪಟ್ಟು ಅನ್ನೋದು ದಿಕ್ಕುದಿಸೆಯಿಲ್ಲದ ಮಾತಷ್ಟೆ..
ಅದನ್ನೂ ಬಿಟ್ಟು ಬಿಡೋಣ….
ನೀವು (ಸರ್ಕಾರ) ರೈತರು ಆತಂಕ ಮತ್ತು ಸಮಸ್ಯೆಗಳ ಸುಳಿಯಲ್ಲಿದ್ದಾಗ ಅವರ ನೆರವಿಗೆ ಬಂದಿರಾ? ಅಂಥಾ ಭಯಾನಕ ಕ್ಷಾಮ ಕಾಡಿದಾಗಲೂ ಅವರು ರೈತರಿಗೆ ನೆರವಾಗಲಿಲ್ಲ. ಬದಲಿಗೆ ಅಂಥಾ ಪರಿಸ್ಥಿಯಲ್ಲಿ ರೈತರ ಮೇಲೆ ಇನ್ನಷ್ಟು ಸಂಕಷ್ಟ ಹೇರಿದರು, ನೋಟ್ ಬ್ಯಾನ್ ಮೂಲಕ. ಆ ಏಟನ್ನು ನಮ್ಮ ರೈತರು ಇದುವರೆಗೆ ಸುಧಾರಿಸಿಕೊಳ್ಳಲು ಸಾಧ್ಯವಾಗಿಲ್ಲ.
ಬೀದಿ ಪಶುಗಳ ಸಮಸ್ಯೆಯನ್ನು ನಿರ್ಮಿಸಿದ್ದು ಅವರೇ. ನಮ್ಮ ರೈತರು ನೆರವಿಗಾಗಿ ಬೇಡುತ್ತಿದ್ದಾರೆ. ಬೇಸಾಯಕ್ಕೆ ಬೇಕಾದ ಕಚ್ಚಾ ವಸ್ತುಗಳ ಬೆಲೆ ಜಾಸ್ತಿಯಾಗಿದೆ.  ಅದು ರಸಗೊಬ್ಬರ ಇರಬಹುದು, ಡೀಸೆಲ್ ಇರಬಹುದು, ಎಲ್ಲವೂ ದುಬಾರಿಯಾಗಿವೆ.
ಇದಿಷ್ಟೇ ಅಲ್ಲದೇ, ರೈತರಿಂದ ಅವರ ಜಮೀನುಗಳನ್ನು ಕಸಿದುಕೊಳ್ಳುವ ಪ್ರಯತ್ನವನ್ನೂ ಮಾಡಲಾಗುತ್ತಿದೆ. ಮೋದಿ ಸರ್ಕಾರ ರೈತರಿಗೆ ಏನು ಮಾಡಿದೆ ಅಂತ ನನ್ನನ್ನು ಕೇಳ್ತಾರೆ?  
ನಾನು ಹೇಳ್ತೀನಿ, ಕಳೆದ 70 ವರ್ಷಗಳಲ್ಲಿ ಎಲ್ಲಾ ಸರ್ಕಾರಗಳು ರೈತರನ್ನು ನಿರ್ಲಕ್ಷಿಸುತ್ತಾ, ಅವರನ್ನು ಆಸ್ಪತ್ರೆಗಳ ಜನರಲ್ ವಾರ್ಡಿನ ಹಾಸಿಗೆ ಮೇಲೆ ರೋಗಿಗಳನ್ನಾಗಿಸುತ್ತಾ  ಬಂದಿದ್ದವು. ಮೋದಿ ಸರ್ಕಾರ ಅವರನ್ನು ಜನರಲ್ ವಾರ್ಡ್‍ನಿಂದ ಸೀದಾ ಐಸಿಯುಗೆ ತಂದು ಹಾಕಿದೆ.
ಇದು ಮೋದಿ ಸರ್ಕಾರದ ಸಾಧನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...