HomeUncategorizedನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್: ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ

ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್: ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ

ಜಸ್ಟೀಸ್ ಫಾರ್ ತಬ್ರೇಝ್ ಹ್ಯಾಸ್ ಟ್ಯಾಗ್‍ನಲ್ಲಿ ನ್ಯಾಯಕ್ಕಾಗಿ ಸೇರೋಣ, ದ್ವೇಷದ ವಿರುದ್ಧ ಸೇರೋಣ ಎಂದು ದೆಹಲಿಯ ಜಂತರ್ ಮಂತರ್‍ನಲ್ಲಿ ಮೇಣದ ದೀಪ ಮೆರವಣಿಗೆ ನಡೆಯಲಿದೆ.

- Advertisement -
- Advertisement -

ಜಾರ್ಖಂಡ್‍ನಲ್ಲಿ ಬರ್ಬರ ಗುಂಪು ಥಳಿತದಿಂದ ತಬ್ರೇಝ್ ಅನ್ಸಾರಿ ಹತ್ಯೆಯಾದ ಬಳಿಕ ಪ್ರಜ್ಞಾವಂತರ ಆಕ್ರೋಶದ ಕಟ್ಟೆಯೊಡೆದಿದೆ. ಧಾರ್ಮಿಕ ಮತಾಂಧರ ಕ್ರೂರತನದಿಂದ ದೇಶಾದ್ಯಂತ ಹೆಚ್ಚುತ್ತಿರುವ ಗುಂಪು ಹತ್ಯೆಗಳನ್ನು ವಿರೋಧಿಸಿ ಜೂನ್ 26ರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಮುಝಾಫರ್ ನಗರ್ ಕಾಲಿಂಗ್ ಎ ಜಾಯಿಂಟ್ ಪ್ರೊಟೆಸ್ಟ್ ಹೆಸರಿನಲ್ಲಿ ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್ ಎಂಬ ಹೋರಾಟವನ್ನು ಜೂನ್ 26ರ ಸಂಜೆ 6 ಗಂಟೆಗೆ ಮುಝಾಫರ್‍ನಗರದ ಟೌನ್ ಪಾರ್ಕಾಝಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಾಟ್ನಾ ಕಾಲಿಂಗ್ ಫಾರ್ ಎ ಜಾಯಿಂಟ್ ಪ್ರೊಟೆಸ್ಟ್ ಹೆಸರಿನಲ್ಲಿ ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್ ಹೋರಾಟ ಪಾಟ್ನಾದ ಕಾರ್ಗಿಲ್ ಚೌಕ್‍ನಲ್ಲಿ ನಡೆಯಲಿದೆ. ಹಿಂದೂಸ್ಥಾನವನ್ನು ಲಿಂಚಿಂಗ್‍ಸ್ಥಾನ ಮಾಡಬೇಡಿ ಎಂದು ಆಗ್ರಹಿಸಲಾಗಿದೆ.

ಲಕ್ನೋ ಕಾಲಿಂಗ್ ಫಾರ್ ಎ ಜಾಯಿಂಟ್ ಪ್ರೊಟೆಸ್ಟ್ ಹೆಸರಿನಲ್ಲಿ ನಾಟ್ ಇನ್ ದ ನೇಮ್ ಆಫ್ ಲಿಂಚಿಂಗ್ ಹೋರಾಟ ಲಕ್ನೋದ ಘಂಟಾಘರ್ ನಲ್ಲಿ ಜೂನ್ 26ರ ಸಂಜೆ ನಡೆಯಲಿದೆ.

ಜಸ್ಟೀಸ್ ಫಾರ್ ತಬ್ರೇಝ್ ಹ್ಯಾಸ್ ಟ್ಯಾಗ್‍ನಲ್ಲಿ ನ್ಯಾಯಕ್ಕಾಗಿ ಸೇರೋಣ, ದ್ವೇಷದ ವಿರುದ್ಧ ಸೇರೋಣ ಎಂದು ದೆಹಲಿಯ ಜಂತರ್ ಮಂತರ್‍ನಲ್ಲಿ ಮೇಣದ ದೀಪ ಮೆರವಣಿಗೆ ನಡೆಯಲಿದೆ. ಈ ಹೋರಾಟವನ್ನು ಇಂಡಿಯಾ ಎಗೆನೆಸ್ಟ್ ಲಿಂಚ್ ಟೆರ್ರರ್ ಎಂದು ಕರೆಯಲಾಗಿದೆ.

ಗುಂಪು ಥಳಿತ, ಹತ್ಯೆಯನ್ನು ವಿರೋಧಿಸಿ ಹೈದರಾಬಾದ್‍ನ ಚಾರ್‍ಮಿನಾರ್‍ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಡಿಯೋಬಾಂಡ್ ಕಾಲಿಂಗ್ ಎ ಜಾಯಿಂಟ್ ಪ್ರೊಟೆಸ್ಟ್ ಹೆಸರಿನಲ್ಲಿ ಡಿಯೋಬಾಂಡ್‍ನ ಉರ್ದು ದರ್ವಾಝ ದಲ್ಲಿ ಸಂಜೆ 7;30ಕ್ಕೆ ಪ್ರತಿಭಟನೆ ನಡೆಯುತ್ತಿದೆ.

ಜಾತಿ ಧರ್ಮಗಳ ಹಂಗು ಮೀರಿ ಮಾನವರೆಲ್ಲರೂ ತಾವಿರುವೆಡೆಯಲ್ಲಿ ಪ್ರತಿಭಟನೆಯನ್ನು ನಡೆಸಿ ಗುಂಪು ಹತ್ಯೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಗಳನ್ನು ಒತ್ತಾಯಿಸಲು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...