ನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆರು ಜನ ಸಶಸ್ತ್ರ ಹೋರಾಟಗಾರರು ಮುಖ್ಯವಾಹಿನಿಗೆ ಮರಳುವ ಮೂಲಕ ಕರ್ನಾಟಕವು ನಕ್ಸಲ್ ಮುಕ್ತವಾಗುವತ್ತ ಹೆಜ್ಜೆ ಇಟ್ಟಿತ್ತು. ಇಂದು, ಆ ತಂಡದ ಕೊನೆಯ ನಾಯಕ ಕೋಟೆಹೊಂಡ ರವೀಂದ್ರ ಮುಖ್ಯವಾಹಿನಿಗೆ ಮರಳುವ ಮೂಲಕ ರಾಜ್ಯ ಅಧಿಕೃತವಾಗಿ ನಕ್ಸಲ್ ಮುಕ್ತವಾಗಿದೆ. ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ನಾಯಕ ರವೀಂದ್ರ ಅವರು ಇಂದು ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದಾರೆ. ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ಅವರು ಇಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ … Continue reading ನಕ್ಸಲ್ ಮುಕ್ತ ಕರ್ನಾಟಕ: ಮುಖ್ಯವಾಹಿನಿಗೆ ಮರಳಿದ ಕಟ್ಟಕಡೆಯ ಸಶಸ್ತ್ರ ಹೋರಾಟಗಾರ ರವೀಂದ್ರ
Copy and paste this URL into your WordPress site to embed
Copy and paste this code into your site to embed