HomeಮುಖಪುಟNDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

NDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

- Advertisement -
- Advertisement -

2024ರ ವಿಧಾನಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೋಲಿಸಲು ಸಜ್ಜಾಗಿರುವ 26 ಪಕ್ಷಗಳು ತಮ್ಮ ಎರಡನೇ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿವೆ. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ ನಂತರ ಜುಲೈ 17-18 ರಂದು ಎರಡನೇ ಸಭೆ ಬೆಂಗಳೂರಿನಲ್ಲಿ ಸೇರಿದ್ದಾರೆ. ಆ ಪಕ್ಷಗಳ ಪೂರ್ಣ ಪಟ್ಟಿ ಇಲ್ಲಿದೆ.

1. ಕಾಂಗ್ರೆಸ್:

2. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC)

3. ದ್ರಾವಿಡ ಮುನ್ನೇತ್ರ ಕಳಗಂ (DMK)

4. ಆಮ್ ಆದ್ಮಿ ಪಕ್ಷ (AAP):

5. ಜನತಾ ದಳ (ಯುನೈಟೆಡ್): (JDU)

6. ರಾಷ್ಟ್ರೀಯ ಜನತಾ ದಳ (RJD):

7. ಜಾರ್ಖಂಡ್ ಮುಕ್ತಿ ಮೋರ್ಚಾ (JMM):

8. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) – ಶರದ್ ಪವಾರ್ ಬಣ

9. ಶಿವಸೇನೆ (UBT)

10. ಸಮಾಜವಾದಿ ಪಕ್ಷ (SP)

11. ರಾಷ್ಟ್ರೀಯ ಲೋಕದಳ (RLD)

12. ಅಪ್ನಾ ದಳ (ಕಾಮೆರವಾಡಿ)

13. ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್(NC)

14. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)

15. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)

16. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

17. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂಎಲ್) ಲಿಬರೇಶನ್

18. ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)

19. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್

20. ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)

21. ವಿದುತಲೈ ಚಿರುತೈಗಲ್ ಕಚ್ಚಿ (VCK)

22. ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ (KMDK)

23. ಮಾನಿತನೇಯ ಮಕ್ಕಳ್ ಕಚ್ಚಿ (MMK)

24. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)

25. ಕೇರಳ ಕಾಂಗ್ರೆಸ್ (ಎಂ)

26. ಕೇರಳ ಕಾಂಗ್ರೆಸ್ (ಜೋಸೆಫ್)

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಎನ್‌ಡಿಎ ಒಕ್ಕೂಟ ಸಹ ಸಜ್ಜಾಗಿದ್ದು ಇಂದು ಸಭೆ ಕರೆದಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ 38 ಪಕ್ಷಗಳು ಭಾಗವಹಿಸಿವೆ ಎನ್ನಲಾಗಿದೆ. ಅವುಗಳ ಪಟ್ಟಿ ಇಲ್ಲಿದೆ.

1. ಭಾರತೀಯ ಜನತಾ ಪಕ್ಷ (ಬಿಜೆಪಿ)

2. ಶಿವಸೇನೆ (ಏಕನಾಥ್ ಶಿಂಧೆ ಬಣ)

3. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP – ಅಜಿತ್ ಪವರ್ ಬಣ)

4. ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (LJP – ಪಶುಪತಿ ಕುಮಾರ್ ಪಾರಸ್ ನೇತೃತ್ವ)

5. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK)

6. ಅಪ್ನಾ ದಳ (ಸೋನಿಲಾಲ್)

7. ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP)

8. ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP)

9. ಆಲ್ ಜಾರ್ಖಂಡ್ ಸ್ಟುಡೆಂಟ್ಸ್ ಅಸೋಷಿಯೇಶನ್

IO. ಸಿಕ್ಕಿಂ ರೆವಲ್ಯೂಶನರಿ ಮೋರ್ಚಾ

11. ಮಿಜೋ ನ್ಯಾಷನಲ್ ಫ್ರಂಟ್

12. ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ

13. ನಾಗಾ ಪೀಪಲ್ಸ್ ಫ್ರಂಟ್, ನಾಗಾಲ್ಯಾಂಡ್

14. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI – ಅಠಾವಳೆ)

15. ಅಸ್ಸಾಂ ಗಣ ಪರಿಷತ್

16. ಪಟ್ಟಾಲಿ ಮಕ್ಕಳ್ ಕಚ್ಚಿ

17. ತಮಿಳು ಮಾನಿಲ ಕಾಂಗ್ರೆಸ್

18. ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್

19. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ

20. ಶಿರೋಮಣಿ ಅಕಾಲಿ ದಳ (ಸಂಯುಕ್ತ)

21. ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ

22. ಜನನಾಯಕ್ ಜನತಾ ಪಾರ್ಟಿ

23. ಪ್ರಹಾರ್ ಜನಶಕ್ತಿ ಪಾರ್ಟಿ

24. ರಾಷ್ಟ್ರೀಯ ಸಮಾಜ ಪಕ್ಷ

25. ಜನ ಸುರಾಜ್ಯ ಶಕ್ತಿ ಪಕ್ಷ

26. ಕುಕಿ ಪೀಪಲ್ಸ್ ಅಲೈಯನ್ಸ್

27. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಮೇಘಾಲಯ)

28. ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ

29. ನಿಶಾದ್ ಪಾರ್ಟಿ

30. ಅಖಿಲ ಭಾರತ ಎನ್.ಆರ್.. ಕಾಂಗ್ರೆಸ್

31. ಹಿಂದೂಸ್ತಾನ್ ಅವಾಮ್ ಮೋರ್ಚಾ HAM

32. ಜನ ಸೇನಾ ಪಕ್ಷ

33. ಹರಿಯಾಣ ಲೋಕಿತ್ ಪಕ್ಷ

34. ಭಾರತ್ ಧರ್ಮ ಜನ ಸೇನೆ

35. ಕೇರಳ ಕಾಮರಾಜ್ ಕಾಂಗ್ರೆಸ್

36. ಪುತಿಯಾ ತಮಿಳಗಂ

37. ಲೋಕಜನ ಶಕ್ತಿ ಪಕ್ಷ (LJP- ರಾಮ್ ವಿಲಾಸ್ ಪಾಸ್ವಾನ್)

38. ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್

ಇದಲ್ಲದೆ ಇನ್ನು ಹಲವು ಪ್ರಮುಖ ಪಕ್ಷಗಳು ಎರಡೂ ಬಣದಲ್ಲಿ ಗುರುತಿಸಿಕೊಳ್ಳದೇ ಕಾದು ನೋಡುವ ತಂತ್ರ ಅನುಸರಿಸಿವೆ. ಅವುಗಳೆಂದರೆ

ಬಿಎಸ್‌ಪಿ

ವೈಎಸ್‌ಆರ್ ಕಾಂಗ್ರೆಸ್

ಟಿಡಿಪಿ

ಬಿಆರ್‌ಎಸ್

ಬಿಜೆಡಿ

ಇದನ್ನೂ ಓದಿ: ‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...