HomeಮುಖಪುಟNDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

NDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

- Advertisement -
- Advertisement -

2024ರ ವಿಧಾನಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೋಲಿಸಲು ಸಜ್ಜಾಗಿರುವ 26 ಪಕ್ಷಗಳು ತಮ್ಮ ಎರಡನೇ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿವೆ. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ ನಂತರ ಜುಲೈ 17-18 ರಂದು ಎರಡನೇ ಸಭೆ ಬೆಂಗಳೂರಿನಲ್ಲಿ ಸೇರಿದ್ದಾರೆ. ಆ ಪಕ್ಷಗಳ ಪೂರ್ಣ ಪಟ್ಟಿ ಇಲ್ಲಿದೆ.

1. ಕಾಂಗ್ರೆಸ್:

2. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC)

3. ದ್ರಾವಿಡ ಮುನ್ನೇತ್ರ ಕಳಗಂ (DMK)

4. ಆಮ್ ಆದ್ಮಿ ಪಕ್ಷ (AAP):

5. ಜನತಾ ದಳ (ಯುನೈಟೆಡ್): (JDU)

6. ರಾಷ್ಟ್ರೀಯ ಜನತಾ ದಳ (RJD):

7. ಜಾರ್ಖಂಡ್ ಮುಕ್ತಿ ಮೋರ್ಚಾ (JMM):

8. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) – ಶರದ್ ಪವಾರ್ ಬಣ

9. ಶಿವಸೇನೆ (UBT)

10. ಸಮಾಜವಾದಿ ಪಕ್ಷ (SP)

11. ರಾಷ್ಟ್ರೀಯ ಲೋಕದಳ (RLD)

12. ಅಪ್ನಾ ದಳ (ಕಾಮೆರವಾಡಿ)

13. ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್(NC)

14. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)

15. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)

16. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

17. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂಎಲ್) ಲಿಬರೇಶನ್

18. ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)

19. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್

20. ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)

21. ವಿದುತಲೈ ಚಿರುತೈಗಲ್ ಕಚ್ಚಿ (VCK)

22. ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ (KMDK)

23. ಮಾನಿತನೇಯ ಮಕ್ಕಳ್ ಕಚ್ಚಿ (MMK)

24. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)

25. ಕೇರಳ ಕಾಂಗ್ರೆಸ್ (ಎಂ)

26. ಕೇರಳ ಕಾಂಗ್ರೆಸ್ (ಜೋಸೆಫ್)

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಎನ್‌ಡಿಎ ಒಕ್ಕೂಟ ಸಹ ಸಜ್ಜಾಗಿದ್ದು ಇಂದು ಸಭೆ ಕರೆದಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ 38 ಪಕ್ಷಗಳು ಭಾಗವಹಿಸಿವೆ ಎನ್ನಲಾಗಿದೆ. ಅವುಗಳ ಪಟ್ಟಿ ಇಲ್ಲಿದೆ.

1. ಭಾರತೀಯ ಜನತಾ ಪಕ್ಷ (ಬಿಜೆಪಿ)

2. ಶಿವಸೇನೆ (ಏಕನಾಥ್ ಶಿಂಧೆ ಬಣ)

3. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP – ಅಜಿತ್ ಪವರ್ ಬಣ)

4. ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (LJP – ಪಶುಪತಿ ಕುಮಾರ್ ಪಾರಸ್ ನೇತೃತ್ವ)

5. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK)

6. ಅಪ್ನಾ ದಳ (ಸೋನಿಲಾಲ್)

7. ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP)

8. ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP)

9. ಆಲ್ ಜಾರ್ಖಂಡ್ ಸ್ಟುಡೆಂಟ್ಸ್ ಅಸೋಷಿಯೇಶನ್

IO. ಸಿಕ್ಕಿಂ ರೆವಲ್ಯೂಶನರಿ ಮೋರ್ಚಾ

11. ಮಿಜೋ ನ್ಯಾಷನಲ್ ಫ್ರಂಟ್

12. ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ

13. ನಾಗಾ ಪೀಪಲ್ಸ್ ಫ್ರಂಟ್, ನಾಗಾಲ್ಯಾಂಡ್

14. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI – ಅಠಾವಳೆ)

15. ಅಸ್ಸಾಂ ಗಣ ಪರಿಷತ್

16. ಪಟ್ಟಾಲಿ ಮಕ್ಕಳ್ ಕಚ್ಚಿ

17. ತಮಿಳು ಮಾನಿಲ ಕಾಂಗ್ರೆಸ್

18. ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್

19. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ

20. ಶಿರೋಮಣಿ ಅಕಾಲಿ ದಳ (ಸಂಯುಕ್ತ)

21. ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ

22. ಜನನಾಯಕ್ ಜನತಾ ಪಾರ್ಟಿ

23. ಪ್ರಹಾರ್ ಜನಶಕ್ತಿ ಪಾರ್ಟಿ

24. ರಾಷ್ಟ್ರೀಯ ಸಮಾಜ ಪಕ್ಷ

25. ಜನ ಸುರಾಜ್ಯ ಶಕ್ತಿ ಪಕ್ಷ

26. ಕುಕಿ ಪೀಪಲ್ಸ್ ಅಲೈಯನ್ಸ್

27. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಮೇಘಾಲಯ)

28. ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ

29. ನಿಶಾದ್ ಪಾರ್ಟಿ

30. ಅಖಿಲ ಭಾರತ ಎನ್.ಆರ್.. ಕಾಂಗ್ರೆಸ್

31. ಹಿಂದೂಸ್ತಾನ್ ಅವಾಮ್ ಮೋರ್ಚಾ HAM

32. ಜನ ಸೇನಾ ಪಕ್ಷ

33. ಹರಿಯಾಣ ಲೋಕಿತ್ ಪಕ್ಷ

34. ಭಾರತ್ ಧರ್ಮ ಜನ ಸೇನೆ

35. ಕೇರಳ ಕಾಮರಾಜ್ ಕಾಂಗ್ರೆಸ್

36. ಪುತಿಯಾ ತಮಿಳಗಂ

37. ಲೋಕಜನ ಶಕ್ತಿ ಪಕ್ಷ (LJP- ರಾಮ್ ವಿಲಾಸ್ ಪಾಸ್ವಾನ್)

38. ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್

ಇದಲ್ಲದೆ ಇನ್ನು ಹಲವು ಪ್ರಮುಖ ಪಕ್ಷಗಳು ಎರಡೂ ಬಣದಲ್ಲಿ ಗುರುತಿಸಿಕೊಳ್ಳದೇ ಕಾದು ನೋಡುವ ತಂತ್ರ ಅನುಸರಿಸಿವೆ. ಅವುಗಳೆಂದರೆ

ಬಿಎಸ್‌ಪಿ

ವೈಎಸ್‌ಆರ್ ಕಾಂಗ್ರೆಸ್

ಟಿಡಿಪಿ

ಬಿಆರ್‌ಎಸ್

ಬಿಜೆಡಿ

ಇದನ್ನೂ ಓದಿ: ‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...