HomeಮುಖಪುಟNDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

NDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

- Advertisement -
- Advertisement -

2024ರ ವಿಧಾನಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೋಲಿಸಲು ಸಜ್ಜಾಗಿರುವ 26 ಪಕ್ಷಗಳು ತಮ್ಮ ಎರಡನೇ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿವೆ. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ ನಂತರ ಜುಲೈ 17-18 ರಂದು ಎರಡನೇ ಸಭೆ ಬೆಂಗಳೂರಿನಲ್ಲಿ ಸೇರಿದ್ದಾರೆ. ಆ ಪಕ್ಷಗಳ ಪೂರ್ಣ ಪಟ್ಟಿ ಇಲ್ಲಿದೆ.

1. ಕಾಂಗ್ರೆಸ್:

2. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC)

3. ದ್ರಾವಿಡ ಮುನ್ನೇತ್ರ ಕಳಗಂ (DMK)

4. ಆಮ್ ಆದ್ಮಿ ಪಕ್ಷ (AAP):

5. ಜನತಾ ದಳ (ಯುನೈಟೆಡ್): (JDU)

6. ರಾಷ್ಟ್ರೀಯ ಜನತಾ ದಳ (RJD):

7. ಜಾರ್ಖಂಡ್ ಮುಕ್ತಿ ಮೋರ್ಚಾ (JMM):

8. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) – ಶರದ್ ಪವಾರ್ ಬಣ

9. ಶಿವಸೇನೆ (UBT)

10. ಸಮಾಜವಾದಿ ಪಕ್ಷ (SP)

11. ರಾಷ್ಟ್ರೀಯ ಲೋಕದಳ (RLD)

12. ಅಪ್ನಾ ದಳ (ಕಾಮೆರವಾಡಿ)

13. ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್(NC)

14. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)

15. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)

16. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

17. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂಎಲ್) ಲಿಬರೇಶನ್

18. ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)

19. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್

20. ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)

21. ವಿದುತಲೈ ಚಿರುತೈಗಲ್ ಕಚ್ಚಿ (VCK)

22. ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ (KMDK)

23. ಮಾನಿತನೇಯ ಮಕ್ಕಳ್ ಕಚ್ಚಿ (MMK)

24. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)

25. ಕೇರಳ ಕಾಂಗ್ರೆಸ್ (ಎಂ)

26. ಕೇರಳ ಕಾಂಗ್ರೆಸ್ (ಜೋಸೆಫ್)

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಎನ್‌ಡಿಎ ಒಕ್ಕೂಟ ಸಹ ಸಜ್ಜಾಗಿದ್ದು ಇಂದು ಸಭೆ ಕರೆದಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ 38 ಪಕ್ಷಗಳು ಭಾಗವಹಿಸಿವೆ ಎನ್ನಲಾಗಿದೆ. ಅವುಗಳ ಪಟ್ಟಿ ಇಲ್ಲಿದೆ.

1. ಭಾರತೀಯ ಜನತಾ ಪಕ್ಷ (ಬಿಜೆಪಿ)

2. ಶಿವಸೇನೆ (ಏಕನಾಥ್ ಶಿಂಧೆ ಬಣ)

3. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP – ಅಜಿತ್ ಪವರ್ ಬಣ)

4. ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (LJP – ಪಶುಪತಿ ಕುಮಾರ್ ಪಾರಸ್ ನೇತೃತ್ವ)

5. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK)

6. ಅಪ್ನಾ ದಳ (ಸೋನಿಲಾಲ್)

7. ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP)

8. ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP)

9. ಆಲ್ ಜಾರ್ಖಂಡ್ ಸ್ಟುಡೆಂಟ್ಸ್ ಅಸೋಷಿಯೇಶನ್

IO. ಸಿಕ್ಕಿಂ ರೆವಲ್ಯೂಶನರಿ ಮೋರ್ಚಾ

11. ಮಿಜೋ ನ್ಯಾಷನಲ್ ಫ್ರಂಟ್

12. ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ

13. ನಾಗಾ ಪೀಪಲ್ಸ್ ಫ್ರಂಟ್, ನಾಗಾಲ್ಯಾಂಡ್

14. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI – ಅಠಾವಳೆ)

15. ಅಸ್ಸಾಂ ಗಣ ಪರಿಷತ್

16. ಪಟ್ಟಾಲಿ ಮಕ್ಕಳ್ ಕಚ್ಚಿ

17. ತಮಿಳು ಮಾನಿಲ ಕಾಂಗ್ರೆಸ್

18. ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್

19. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ

20. ಶಿರೋಮಣಿ ಅಕಾಲಿ ದಳ (ಸಂಯುಕ್ತ)

21. ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ

22. ಜನನಾಯಕ್ ಜನತಾ ಪಾರ್ಟಿ

23. ಪ್ರಹಾರ್ ಜನಶಕ್ತಿ ಪಾರ್ಟಿ

24. ರಾಷ್ಟ್ರೀಯ ಸಮಾಜ ಪಕ್ಷ

25. ಜನ ಸುರಾಜ್ಯ ಶಕ್ತಿ ಪಕ್ಷ

26. ಕುಕಿ ಪೀಪಲ್ಸ್ ಅಲೈಯನ್ಸ್

27. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಮೇಘಾಲಯ)

28. ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ

29. ನಿಶಾದ್ ಪಾರ್ಟಿ

30. ಅಖಿಲ ಭಾರತ ಎನ್.ಆರ್.. ಕಾಂಗ್ರೆಸ್

31. ಹಿಂದೂಸ್ತಾನ್ ಅವಾಮ್ ಮೋರ್ಚಾ HAM

32. ಜನ ಸೇನಾ ಪಕ್ಷ

33. ಹರಿಯಾಣ ಲೋಕಿತ್ ಪಕ್ಷ

34. ಭಾರತ್ ಧರ್ಮ ಜನ ಸೇನೆ

35. ಕೇರಳ ಕಾಮರಾಜ್ ಕಾಂಗ್ರೆಸ್

36. ಪುತಿಯಾ ತಮಿಳಗಂ

37. ಲೋಕಜನ ಶಕ್ತಿ ಪಕ್ಷ (LJP- ರಾಮ್ ವಿಲಾಸ್ ಪಾಸ್ವಾನ್)

38. ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್

ಇದಲ್ಲದೆ ಇನ್ನು ಹಲವು ಪ್ರಮುಖ ಪಕ್ಷಗಳು ಎರಡೂ ಬಣದಲ್ಲಿ ಗುರುತಿಸಿಕೊಳ್ಳದೇ ಕಾದು ನೋಡುವ ತಂತ್ರ ಅನುಸರಿಸಿವೆ. ಅವುಗಳೆಂದರೆ

ಬಿಎಸ್‌ಪಿ

ವೈಎಸ್‌ಆರ್ ಕಾಂಗ್ರೆಸ್

ಟಿಡಿಪಿ

ಬಿಆರ್‌ಎಸ್

ಬಿಜೆಡಿ

ಇದನ್ನೂ ಓದಿ: ‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....