HomeಮುಖಪುಟNDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

NDA 38 ಪಕ್ಷಗಳು V/s 26 ವಿರೋಧ ಪಕ್ಷಗಳು: ಪೂರ್ಣ ಪಟ್ಟಿ ಇಲ್ಲಿದೆ

- Advertisement -
- Advertisement -

2024ರ ವಿಧಾನಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೋಲಿಸಲು ಸಜ್ಜಾಗಿರುವ 26 ಪಕ್ಷಗಳು ತಮ್ಮ ಎರಡನೇ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿವೆ. ಜೂನ್ 23 ರಂದು ಪಾಟ್ನಾದಲ್ಲಿ ಸಭೆ ಸೇರಿದ ನಂತರ ಜುಲೈ 17-18 ರಂದು ಎರಡನೇ ಸಭೆ ಬೆಂಗಳೂರಿನಲ್ಲಿ ಸೇರಿದ್ದಾರೆ. ಆ ಪಕ್ಷಗಳ ಪೂರ್ಣ ಪಟ್ಟಿ ಇಲ್ಲಿದೆ.

1. ಕಾಂಗ್ರೆಸ್:

2. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC)

3. ದ್ರಾವಿಡ ಮುನ್ನೇತ್ರ ಕಳಗಂ (DMK)

4. ಆಮ್ ಆದ್ಮಿ ಪಕ್ಷ (AAP):

5. ಜನತಾ ದಳ (ಯುನೈಟೆಡ್): (JDU)

6. ರಾಷ್ಟ್ರೀಯ ಜನತಾ ದಳ (RJD):

7. ಜಾರ್ಖಂಡ್ ಮುಕ್ತಿ ಮೋರ್ಚಾ (JMM):

8. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) – ಶರದ್ ಪವಾರ್ ಬಣ

9. ಶಿವಸೇನೆ (UBT)

10. ಸಮಾಜವಾದಿ ಪಕ್ಷ (SP)

11. ರಾಷ್ಟ್ರೀಯ ಲೋಕದಳ (RLD)

12. ಅಪ್ನಾ ದಳ (ಕಾಮೆರವಾಡಿ)

13. ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್(NC)

14. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)

15. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)

16. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

17. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂಎಲ್) ಲಿಬರೇಶನ್

18. ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)

19. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್

20. ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)

21. ವಿದುತಲೈ ಚಿರುತೈಗಲ್ ಕಚ್ಚಿ (VCK)

22. ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ (KMDK)

23. ಮಾನಿತನೇಯ ಮಕ್ಕಳ್ ಕಚ್ಚಿ (MMK)

24. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)

25. ಕೇರಳ ಕಾಂಗ್ರೆಸ್ (ಎಂ)

26. ಕೇರಳ ಕಾಂಗ್ರೆಸ್ (ಜೋಸೆಫ್)

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಎನ್‌ಡಿಎ ಒಕ್ಕೂಟ ಸಹ ಸಜ್ಜಾಗಿದ್ದು ಇಂದು ಸಭೆ ಕರೆದಿದೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ 38 ಪಕ್ಷಗಳು ಭಾಗವಹಿಸಿವೆ ಎನ್ನಲಾಗಿದೆ. ಅವುಗಳ ಪಟ್ಟಿ ಇಲ್ಲಿದೆ.

1. ಭಾರತೀಯ ಜನತಾ ಪಕ್ಷ (ಬಿಜೆಪಿ)

2. ಶಿವಸೇನೆ (ಏಕನಾಥ್ ಶಿಂಧೆ ಬಣ)

3. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP – ಅಜಿತ್ ಪವರ್ ಬಣ)

4. ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷ (LJP – ಪಶುಪತಿ ಕುಮಾರ್ ಪಾರಸ್ ನೇತೃತ್ವ)

5. ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK)

6. ಅಪ್ನಾ ದಳ (ಸೋನಿಲಾಲ್)

7. ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP)

8. ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP)

9. ಆಲ್ ಜಾರ್ಖಂಡ್ ಸ್ಟುಡೆಂಟ್ಸ್ ಅಸೋಷಿಯೇಶನ್

IO. ಸಿಕ್ಕಿಂ ರೆವಲ್ಯೂಶನರಿ ಮೋರ್ಚಾ

11. ಮಿಜೋ ನ್ಯಾಷನಲ್ ಫ್ರಂಟ್

12. ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ

13. ನಾಗಾ ಪೀಪಲ್ಸ್ ಫ್ರಂಟ್, ನಾಗಾಲ್ಯಾಂಡ್

14. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI – ಅಠಾವಳೆ)

15. ಅಸ್ಸಾಂ ಗಣ ಪರಿಷತ್

16. ಪಟ್ಟಾಲಿ ಮಕ್ಕಳ್ ಕಚ್ಚಿ

17. ತಮಿಳು ಮಾನಿಲ ಕಾಂಗ್ರೆಸ್

18. ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್

19. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ

20. ಶಿರೋಮಣಿ ಅಕಾಲಿ ದಳ (ಸಂಯುಕ್ತ)

21. ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ

22. ಜನನಾಯಕ್ ಜನತಾ ಪಾರ್ಟಿ

23. ಪ್ರಹಾರ್ ಜನಶಕ್ತಿ ಪಾರ್ಟಿ

24. ರಾಷ್ಟ್ರೀಯ ಸಮಾಜ ಪಕ್ಷ

25. ಜನ ಸುರಾಜ್ಯ ಶಕ್ತಿ ಪಕ್ಷ

26. ಕುಕಿ ಪೀಪಲ್ಸ್ ಅಲೈಯನ್ಸ್

27. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿ (ಮೇಘಾಲಯ)

28. ಹಿಲ್ ಸ್ಟೇಟ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ

29. ನಿಶಾದ್ ಪಾರ್ಟಿ

30. ಅಖಿಲ ಭಾರತ ಎನ್.ಆರ್.. ಕಾಂಗ್ರೆಸ್

31. ಹಿಂದೂಸ್ತಾನ್ ಅವಾಮ್ ಮೋರ್ಚಾ HAM

32. ಜನ ಸೇನಾ ಪಕ್ಷ

33. ಹರಿಯಾಣ ಲೋಕಿತ್ ಪಕ್ಷ

34. ಭಾರತ್ ಧರ್ಮ ಜನ ಸೇನೆ

35. ಕೇರಳ ಕಾಮರಾಜ್ ಕಾಂಗ್ರೆಸ್

36. ಪುತಿಯಾ ತಮಿಳಗಂ

37. ಲೋಕಜನ ಶಕ್ತಿ ಪಕ್ಷ (LJP- ರಾಮ್ ವಿಲಾಸ್ ಪಾಸ್ವಾನ್)

38. ಗೂರ್ಖಾ ನ್ಯಾಷನಲ್ ಲಿಬರೇಶನ್ ಫ್ರಂಟ್

ಇದಲ್ಲದೆ ಇನ್ನು ಹಲವು ಪ್ರಮುಖ ಪಕ್ಷಗಳು ಎರಡೂ ಬಣದಲ್ಲಿ ಗುರುತಿಸಿಕೊಳ್ಳದೇ ಕಾದು ನೋಡುವ ತಂತ್ರ ಅನುಸರಿಸಿವೆ. ಅವುಗಳೆಂದರೆ

ಬಿಎಸ್‌ಪಿ

ವೈಎಸ್‌ಆರ್ ಕಾಂಗ್ರೆಸ್

ಟಿಡಿಪಿ

ಬಿಆರ್‌ಎಸ್

ಬಿಜೆಡಿ

ಇದನ್ನೂ ಓದಿ: ‘ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ’ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡಗೆ ಬಂಧನದ ಭೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...