Homeಸಿನಿಮಾಕ್ರೀಡೆಮುಂದಿನ ವಿಶ್ವಕಪ್ ಭಾರತದಲ್ಲಿ: ಈಗ ವಿರಾಟ್ ಬದಲಿಗೆ ರೋಹಿತ್ ಶರ್ಮಾಗೆ ನಾಯಕತ್ವ??

ಮುಂದಿನ ವಿಶ್ವಕಪ್ ಭಾರತದಲ್ಲಿ: ಈಗ ವಿರಾಟ್ ಬದಲಿಗೆ ರೋಹಿತ್ ಶರ್ಮಾಗೆ ನಾಯಕತ್ವ??

- Advertisement -
- Advertisement -

ಅದ್ಭುತ ಪ್ರದರ್ಶನದ ಹೊರತಾಗಿಯೂ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಟೂರ್ನಿಮೆಂಟ್‍ನಿಂದ ನಿರ್ಗಮಿಸಿದ ಭಾರತ ತಂಡದಲ್ಲಿ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಶೀಘ್ರದಲ್ಲಿಯೇ ರಿವ್ಯೂ ಮೀಟಿಂಗ್ ಸಹ ನಡೆಯಲಿದ್ದು 2023ರ ವಿಶ್ವಕಪ್‍ಗೆ ಈಗಿನಿಂದಲೇ ತಯಾರಿ ಆರಂಭಿಸುವ ನಿಟ್ಟಿನಲ್ಲಿ ನಾಯಕತ್ವವನ್ನು ಎರಡು ವಿಭಾಗಗಳಾಗಿ ವಿಭಾಗಿಸಿ ಏಕದಿನ ಕ್ರಿಕೆಟ್ ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ಮಾಡಬೇಕೆಂಬ ಚರ್ಚೆಗಳು ನಡೆಯುತ್ತಿವೆ.

ಭಾರತ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಬಿಟ್ಟರೆ ಉಳಿದ್ಯಾವ ಆಟಗಾರರು ಬ್ಯಾಟಿಂಗ್‍ನಲ್ಲಿ ಸ್ಥಿರತೆಯ ಪ್ರದರ್ಶನ ನೀಡಿಲ್ಲ. ಇದರ ಕುರಿತು ಕೂಡಲೇ ತಲೆಕೆಡಿಸಿಕೊಳ್ಳಬೇಕಿದೆ. ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳೆಲ್ಲವೂ ಈಗಾಗಲೇ ಸಿದ್ದತೆಯಲ್ಲಿದ್ದಾರೆ, ನಾವು ಕೂಡ ಸಿದ್ದರಾಗಬೇಕೆಂದು ಚರ್ಚೆ ನಡೆಯುತ್ತಿದೆ.

ಆದರೆ ಇದರಿಂದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ವೈಮನಸ್ಸು ಉಂಟಾಗಬಹುದೆಂದು ತಂಡದ ಕೋಚ್ ರವಿಶಾಸ್ತ್ರಿಯವರು ಅಭಿಪ್ರಾಯಪಟ್ಟಿದ್ದು ಮುಂದಿನ ವಿಮರ್ಶೆಯ ಸಭೆಯಲ್ಲಿ ಈ ವಿಚಾರವನ್ನು ಚರ್ಚಿಸಲಾಗುವುದು ಎಂದಿದ್ದಾರೆ.

2023ರ ವಿಶ್ವಕಪ್ ಅನ್ನು ಭಾರತವು ಸ್ವತಂತ್ರವಾಗಿ ಆಯೋಜಿಸಲಿದೆ. ಇದುವರೆಗೂ ಭಾರತ ನೆರೆಹೊರೆಯ ರಾಷ್ಟ್ರಗಳ ನೆರವಿನೊಂದಿಗೆ ವಿಶ್ವಕಪ್ ಆಯೋಜನೆ ಮಾಡುತ್ತಿತ್ತು. ಆದರೆ ಮುಂದಿನ ಬಾರಿ ಮಾತ್ರ ಸ್ವತಂತ್ರವಾಗಿ ಭಾರತದಲ್ಲಿಯೇ ವಿಶ್ವಕಪ್ ಆಯೋಜನೆ ಮಾಡಲಿದೆ. 2023ರ ಫೆಬ್ರವರಿ 9ರಿಂದ ಮಾರ್ಚ್ 26ರವರೆಗೆ ನಡೆಯಲಿದೆ.

ಆಯೋಜಕರಿಗೆ ಚಾಂಪಿಯನ್ ಪಟ್ಟ

ಕಳೆದ ಮೂರು ಬಾರಿಯಿಂದಲೂ ಆಯೋಜಿಸಿದವರೆ ವಿಶ್ವಕಪ್ ಜಯಿಸಿದ್ದಾರೆ. 2011ರಲ್ಲಿ ಭಾರತ ಮತ್ತು ನೆರೆಹೊರೆ ರಾಷ್ಟ್ರಗಳು ಆಯೋಸಿದ್ದಾಗ ಭಾರತ ಚಾಂಪಿಯನ್ ಆಗಿತ್ತು. 2015ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ಆಯೋಜಿಸಿದ್ದವು. ಆ ಬಾರಿ ಆಸ್ಟ್ರೇಲಿಯಾ ಚಾಂಪಿಯನ್ ಆಗಿತ್ತು. ಈಗ 2019ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆದ ವಿಶ್ವಕಪ್‍ನಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಿದೆ. ಮುಂದೆ 2023ರಲ್ಲಿ ಭಾರತ ಆತಿಥ್ಯ ವಹಿಸುತ್ತಿದ್ದ ಭಾರತವೇ ಗೆಲ್ಲುತ್ತದೆ ಎಂದು ಕಾದು ನೋಡಬೇಕಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...