Homeಆರೋಗ್ಯಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ - ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

- Advertisement -
- Advertisement -

ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್ ಜೀರ್ಣವಾಗಲ್ಲ, ತಿನ್ನಬೇಡಿ…..’ ಎಂಬೆಲ್ಲ ಪುಕ್ಕಟೆ ವೈದ್ಯಕೀಯ ಸಲಹೆಯೂ ಇದರೊಂದಿಗೆ ಓಡಾಡುತ್ತ ಪೋಷಕರ ಕರುಳು ಚುರ್ ಎನ್ನುವಂತೆ ಮಾಡುತ್ತಿದೆ.

ವಿಡಿಯೋ ನೋಡಿ

ಇದನ್ನು ಮನವರಿಕೆ ಮಾಡಲು, ‘ಅಪೊಲೊ ಹಾಸ್ಪಿಟಲ್‍ನ ಶಸ್ತ್ರಚಿಕಿತ್ಸಕ ಡಾ. ಹರ್ಷ ಶುಕ್ಲಾ ಈ ಸರ್ಜರಿ ಮಾಡಿದ್ದಾರೆ’ ಎಂಬ ಸಾಲೂ ಇದೆ.
ಮಿಥ್ಯ: ನ್ಯೂಡಲ್ಸ್ ಜೀರ್ಣವಾಗುವುದಿಲ್ಲ ಎಂಬುದೇ ತಪ್ಪು ಕಲ್ಪನೆ. ಇಲ್ಲಿರುವ ವಿಡಿಯೋ ಶಸ್ತ್ರಚಿಕಿತ್ಸೆಯ ವಿಡಿಯೊವೇ. ಆದರೆ ವೈದ್ಯರು ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸ್ ಅಲ್ಲ.

ಸತ್ಯ: ಇಲ್ಲಿರುವ ವಿಡಿಯೋ 2015ರಿಂದಲೇ ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈಗ ವ್ಯಾಟ್ಸಾಪ್‍ನಲ್ಲಿ ಮತ್ತೆ ವೈರಲ್ ಆಗಿದೆ. ಇಲ್ಲಿ ಇದನ್ನು ನೂರಾರು ಜನ ಹಿಂದೆಮುಂದೆ ನೋಡದೇ ಇದನ್ನು ಹರಡುತ್ತಿದ್ದರೆ, ಕೆಲವರು ಮಕ್ಕಳಿಗೆ ನ್ಯೂಡಲ್ಸ್ ನಂತಹ ಫುಡ್ ಅಪಾಯಕಾರಿ ಎಂಬ ಕಾಳಜಿಯಿಂದ ವೈರಲ್ ಮಾಡುತ್ತಿದ್ದಾರೆ. ಜಂಕ್‍ಫುಡ್ ಅಪಾಯ ಎನ್ನುವುದು ಸತ್ಯ ಸರಿ ಹೌದು. ಆದರೆ ನೂಡಲ್ಸ್ ಜೀರ್ಣವಾಗೋಲ್ಲ ಎಂಬ ಅವೈಜ್ಞಾನಿಕ ಮಾಹಿತಿಯ ಬಗ್ಗೆ ಅರಿವು ಮೂಡಿಸಲು, ಸಣ್ಣ ಕರುಳಿನಿಂದ ವೈದ್ಯರು ತೆಗೆದದ್ದು ನೂಡಲ್ಸ್ ಅಲ್ಲ, ಅವು ರೌಂಡ್‍ವಾಮ್ರ್ಸ್ ಎಂಬುದನ್ನು ತಿಳಿಸಲು ಈ ಬರಹ ಹಾಕುತ್ತಿದ್ದೇವೆ.

ಅಲ್ಟ್ ನ್ಯೂಸ್ ಈ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಸಿಕ್ಕ ಸತ್ಯವಿದು: 2015, ಅಗಸ್ಟ್ 24ರಂದು ಈ ವಿಡಿಯೋವನ್ನು ಯುಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದ ಡಾ. ಪರೇಶ್ ರೂಪಾರೆಲ್, ‘ಸಣ್ಣಕರುಳಿನಲ್ಲಿದ್ದ ಬಹುವಿಧದ ರೌಂಡ್ ವಾಮ್ರ್ಸ್, ಸರ್ಜರಿ ಮೂಲಕ ಹೊರತೆಗೆಯಲಾಯಿತು…’ ಎಂದು ಕ್ಯಾಪ್ಸನ್ ಹಾಕಿದ್ದರು. ಇದೇ ವಿಡಿಯೋವನ್ನು 2015ರಿಂದಲೇ ವೈರಲ್ ಮಾಡುತ್ತಿರುವವರು, ‘ಸಣ್ಣ ಕರುಳಿನಿಂದ ನ್ಯೂಡಲ್ಸ್ ಹೊರತೆಗೆಯಲಾಗಿದೆ. ನ್ಯೂಡಲ್ಸ್ ಜೀರ್ಣವಾಗಲ್ಲ. ಮಕ್ಕಳಿಗೆ ನ್ಯೂಡಲ್ಸ್ ಕೊಡಬೇಡಿ’ ಎಮದು ಪ್ರಸಾರ ಮಾಡುತ್ತಿದ್ದಾರೆ.

ಆದರೆ ಇದು ಅಸತ್ಯ, ಅದು ನ್ಯೂಡಲ್ಸ್ ಅಲ್ಲ, ರೌಂಡ್‍ವಾಮ್ರ್ಸ್ ಎಂದು ಸರ್ಜರಿ ಮಾಡಿದ ವೈದ್ಯರಷ್ಟೇ ಅಲ್ಲದೇ ವಿವಿಧ ತಜ್ಞ ವೈದ್ಯರು ಕೂಡ ನೂಡಲ್ಸ್ ಸುಲಭವಾಗಿ ಜೀರ್ಣ ಆಗುತ್ತವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವಾರು ಪೋರ್ಟಲ್‍ಗಳು ಇದನ್ನೇ ಸಾಬೀತು ಮಾಡಿದ್ದರೂ ಈ ವಿಡಿಯೋ ತಪ್ಪು ಕ್ಯಾಪ್ಸನ್‍ಗಳೊಂದಿಗೆ ಪ್ರಸಾರವಾಗುತ್ತಲೇ ಇದೆ.

ತಜ್ಞವೈದ್ಯ ಡಾ. ಯೋಗೇಶ್ ಹರ್ವಾನಿ (ನೊಬಲ್ ಗ್ಯಾಸ್ಟ್ರೊ ಆಸ್ಪತ್ರೆ, ಅಹಮದಾಬಾದ್) ಪ್ರಕಾರ, ಸಣ್ಣ ಕರುಳಿನಲ್ಲಿ ಹುಳಗಳು ಕಾಣಿಸಿಕೊಳ್ಳುವುದು ಒಂದು ಸೋಂಕು. ಇದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾಗಿ ಬೇಯದ ಆಹಾರ ಸೇವನೆಯಿಂದ ದೊಡ್ಡವರಲ್ಲೂ, ಸ್ವಚ್ಚತೆಯಿಲ್ಲದ ಮಣ್ಣಿನಲ್ಲಿ ಆಟವಾಡಿ ಕೈತೊಳೆಯದೇ ಊಟ ಮಾಡುವ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಇದು ಕರುಳಿನಲ್ಲಿ ಅಡಚಣೆ ಉಂಟು ಮಾಡುತ್ತದೆ’ ಎಂದು ವಿವರಿಸಿದ್ದಾರೆ.
( ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...