Homeಚಳವಳಿ#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು...

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್: ’ಇದು ಸರಿಯಲ್ಲ ಮೋದಿಜಿ’ ಎಂದ ನೆಟ್ಟಿಗರು…

- Advertisement -
- Advertisement -

ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರದಿಂದ ಪರಿಹಾರ ಹಣ ನೀಡಿಲ್ಲ. ಪಿಎಂಸಿ ಬ್ಯಾಂಕಿನಿಂದ ಅನ್ಯಾಯ.. ಕಾಶ್ಮೀರದಲ್ಲಿ ಕರ್ಫ್ಯೂ ಮುಂದುವರೆದಿದೆ. ಆದರೆ ಪ್ರಧಾನಿ ಮೋದಿ ಈ ವಿಚಾರಗಳಿಗೆ ಏನು ಮಾಡುತ್ತಿಲ್ಲ ಎಂದು ಆರೋಪಿಸಿ ’ಇದು ಸರಿಯಲ್ಲ ಮೋದಿಜಿ’ ಎಂದು ನೆಟ್ಟಿಗರು ಗುಡುಗಿದ್ದಾರೆ.

#NotFairModiJi ಟ್ವಿಟ್ಟರ್‌ನಲ್ಲಿ ಟ್ರೆಂಡ್ ಮಾಡುವ ಮೂಲಕ ಹೊಸ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಇದು ಭಾರತದಲ್ಲೇ ಟ್ರೆಂಡ್ ಆಗಿದ್ದು ಸಾಕಷ್ಟು ಜನ ಈ ಕುರಿತು ಟ್ವೀಟ್ ಮಾಡಿದ್ದಾರೆ.

ಮೋದಿ ಜಿ ರಾಷ್ಟ್ರದ ದುಃಖವನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ಫ್ಯಾಸಿಸ್ಟ್ ಸರ್ಕಾರವು “ಭಾರತದಲ್ಲಿ ಎಲ್ಲವೂ ಒಳ್ಳೆಯದು” ಎಂದು ಹೇಳಿದಾಗ ಅವರ ಮಾತುಗಳನ್ನು ಮರುಪರಿಶೀಲಿಸಬೇಕಿದೆ. ಮೋದಿಯವರ ಅಜಾಗರೂಕ ನಿರ್ಧಾರಗಳಿಂದಾಗಿ ಇಡೀ ರಾಷ್ಟ್ರವು ಅಘೋಷಿತ ತುರ್ತು ಪರಿಸ್ಥಿತಿಯಿಂದ ಬಳಲುತ್ತಿದೆ. ಇನ್ನೂ ತಡವಾಗುವ ಮುನ್ನ ಎಚ್ಚರಗೊಳ್ಳೋಣ ಎಂದು ಕುಶಾಗ್ರ ಸಕ್ಸೇನಾರವರು ಟ್ವೀಟ್ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ 17 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.
ಲೋಕಸಭಾ ಚುನಾವಣೆಗಳಲ್ಲಿ 14 ಬಾರೀ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ.

ಆದರೆ ಪ್ರವಾಹ ಉಂಟಾದಾಗ ಜನರನ್ನು ನೋಡಲು ಸಮಯ ಮತ್ತು ಹಣವಿಲ್ಲ.

ಹೇಡಿ 25 ಸಂಸದರು ಮತ್ತು 105 ಶಾಸಕರು ಮೌನವಾಗಿದ್ದಾರೆ.

ಮೋದಿ ಹೆಸರಿನಲ್ಲಿ ಮತ ಚಲಾಯಿಸಿದ ಭಕ್ತರಿಗೆ ರಾಷ್ಟ್ರೀಯ ವಿರೋಧಿಗಳು ಎಂದು ಹಣೆಪಟ್ಟಿ ಕಟ್ಟಲಾಗಿದೆ

ಸ್ವಂತ ಸಮಾಧಿಯನ್ನು ಅಗೆಯುವುದು ಭಕ್ತರಿಂದ ಕಲಿಯಬೇಕು ಎಂದು ಹೇಮಂತ್ ಕೃಷ್ಣೇಗೌಡ ಟ್ವೀಟ್ ಮಾಡಿದ್ದಾರೆ.

ನವರಾತ್ರಿಯ ಐದನೇ ದಿ‌‌ನ‌ ಇಂದು. ಕಳೆದ ಬಾರಿ ಮೋದಿ ಪ್ರಧಾನಿಯಾಗಬೇಕೆಂದು ನಾವೆಲ್ಲರೂ ಒಂಭತ್ತು ದಿನಗಳ ಕಾಲ ಉಪವಾಸ ಮಾಡಿದ್ದೆವು. ಈ ಬಾರಿ ವೃಷಭಾವತಿ ಸ್ವಚ್ಛವಾಗಲೆಂದು ನಾವು ಉಪವಾಸವಿದ್ದೇವೆ ಎಂದು ಚಕ್ರವರ್ತಿ ಸೂಲಿಬೆಲೆ ಬರೆಯುವ ಮೂಲಕ ಪರೋಕ್ಷವಾಗಿ ಮೋದಿ ವಿರುದ್ಧದ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರೀತಿಯ ನರೇಂದ್ರ ಮೋದಿಜಿ,
ಕರ್ನಾಟಕದ ಜನರ ಬಗ್ಗೆ ದುರಹಂಕಾರಿ ಹೇಳಿಕೆ ನೀಡಿದ ಡಿ.ವಿ.ಸದಾನಂದಗೌಡರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಅಲ್ಲಿ ಭಾರೀ ಪ್ರವಾಹದ ನಂತರ ಲಕ್ಷಾಂತರ ಜನರು ಬಳಲುತ್ತಿದ್ದಾರೆ. ನಾವು ನೆರವು ಕೇಳಿದ್ದೇವೆ ಅಷ್ಟೇ. ನಾವು ಯಾರ ಆಸ್ತಿಯನ್ನು ಕೇಳುತ್ತಿಲ್ಲ ಎಂದು ಶ್ವೇತಾ ಡಿ.ಜಿಯವರು ಕಿಡಿಕಾರಿದ್ದಾರೆ.

ರೈತರು ಕಾರ್ಮಿಕರ ಕಷ್ಟದ ಕುರಿತು ಅಮಿತ್ ಪಾಂಡೆಯವರು ವಿಡಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರವನ್ನು ಸ್ತುತಿಸಿದರೆ ನೀವು ರಾಷ್ಟ್ರೀಯವಾದಿಗಳಾಗುತ್ತೀರಿ. ಸರ್ಕಾರವನ್ನು ಪ್ರಶ್ನಿಸಿದರೆ (ಅಥವಾ ಪ್ರವಾಹ ಪರಿಹಾರಕ್ಕಾಗಿ ಸಹ ಕೇಳಿ) ನಿಮ್ಮನ್ನು ರಾಷ್ಟ್ರ ವಿರೋಧಿ ಮತ್ತು ದೇಶ್ರೋಹಿ ಎಂದು ಕರೆಯಲಾಗುತ್ತದೆ. ಇದು ಪ್ರಸ್ತುತ ಸನ್ನಿವೇಶದ ಕಹಿ ಸತ್ಯ. ಎಂದು ಶೌರ್ಯ ಡಿ ಜೋಷಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...