Homeಮುಖಪುಟಹಿಂದೂ ಧಾರ್ಮಿಕ ಯಾತ್ರೆಯಲ್ಲಿ ಶಸ್ತ್ರಾಸ್ತ್ರ ನಿಷೇಧ: ಹಿಂದೂ ಸಂಘಟನೆಗಳಿಗೆ ಪೊಲೀಸರ ಸೂಚನೆ

ಹಿಂದೂ ಧಾರ್ಮಿಕ ಯಾತ್ರೆಯಲ್ಲಿ ಶಸ್ತ್ರಾಸ್ತ್ರ ನಿಷೇಧ: ಹಿಂದೂ ಸಂಘಟನೆಗಳಿಗೆ ಪೊಲೀಸರ ಸೂಚನೆ

- Advertisement -
- Advertisement -

ಜುಲೈ 31 ರಂದು ಕೋಮು ಹಿಂಸಾಚಾರ ನಡೆದ ನುಹ್‌ನಲ್ಲಿ ಧಾರ್ಮಿಕ ಯಾತ್ರೆಯನ್ನು ಪುನರಾರಂಭಿಸುವುದಾಗಿ ಹಲವಾರು  ಹಿಂದುತ್ವವಾದಿ ಗುಂಪುಗಳು ಘೋಷಿಸಿದೆ.ಅಂತಹ ಯಾತ್ರೆ ನಡೆದರೆ ಯಾವುದೇ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ಅನುಮತಿಸಲಾಗುವುದಿಲ್ಲ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ  ಮತ್ತು “ಸೂಕ್ಷ್ಮ” ಪ್ರದೇಶಗಳಲ್ಲಿ ಸಭೆ ಸೇರುವುದನ್ನು ಅನುಮತಿಸಲಾಗುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ನುಹ್ ಎಸ್ಪಿ ನರೇಂದ್ರ ಬಿಜಾರ್ನಿಯಾ ಮಾತನಾಡಿ, ಅಂತಹ ಕಾರ್ಯಕ್ರಮಕ್ಕೆ ಅನುಮತಿಗಾಗಿ ಅವರು ಇನ್ನೂ ನಮ್ಮಲ್ಲಿ ಅನುಮತಿ ಕೇಳಲಿಲ್ಲ.ಯಾತ್ರೆಗೆ ಅನುಮತಿ ನೀಡಿದರೂ ಜಿಲ್ಲೆಯಲ್ಲಿ ಶಾಂತಿ ಕದಡಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ.ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಲು ಬಿಡವುದಿಲ್ಲ.ಶಸ್ತ್ರಾಸ್ತ್ರಗಳನ್ನು ಸಾಗಿಸಲು ಅನುಮತಿಸುವುದಿಲ್ಲ.ಮೆರವಣಿಗೆಯಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಸಹ ನಿರ್ಬಂಧಿಸಲಾಗುತ್ತದೆ. ಕೋಮುವಾದಿ ಅಥವಾ ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಇರುತ್ತಾರೆ ಎಂದು ಬಿಜರ್ನಿಯಾ ಹೇಳಿದರು.

ಕಾರ್ಯಕ್ರಮದಲ್ಲಿ 100 ಜನರಿಗೆ ಮಾತ್ರ ಅವಕಾಶ ಕೊಡುವ ಕುರಿತು ಪೊಲೀಸ್ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ಈ ಹಿಂದೆ ಇದ್ದ ನುಹ್ ಎಸ್ಪಿ ವರುಣ್ ಸಿಂಗ್ಲಾ ಅವರನ್ನು ಬದಲಿಸಿದ ಬಳಿಕ ಬಿಜರ್ನಿಯಾ ಇತ್ತೀಚೆಗೆ ಪೊಲೀಸ್ ಮುಖ್ಯಸ್ಥರಾಗಿದ್ದಾರೆ. ಹಿಂಸಾಚಾರ ಭುಗಿಲೆದ್ದಾಗ ಸಿಂಗ್ಲಾ ರಜೆಯಲ್ಲಿದ್ದರು ಮತ್ತು ನಂತರ ಅವರನ್ನು ವರ್ಗಾಯಿಸಲಾಗಿದೆ.

ಈ ವಾರದ ಆರಂಭದಲ್ಲಿ ಹರಿಯಾಣದ ಪಲ್ವಾಲ್‌ನಲ್ಲಿ ನಡೆದ ‘ಮಹಾಪಂಚಾಯತ್’ ನಲ್ಲಿ  ಹಿಂದೂ ಬಲಪಂಥೀಯ ಗುಂಪುಗಳು ಆಗಸ್ಟ್ 28 ರಂದು ಯಾತ್ರೆಯನ್ನು “ಪುನರಾರಂಭಿಸುವುದಾಗಿ” ಹೇಳಿದ್ದವು. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಈ ಸಮಾರಂಭದಲ್ಲಿ ಹಲವಾರು ಭಾಷಣಕಾರರು ಯಾತ್ರೆಯಲ್ಲಿ ಭಾಗವಹಿಸದಂತೆ “ತಮ್ಮನ್ನು ಸಾಧ್ಯವಾದರೆ ತಡೆಯುವಂತೆ” ಸವಾಲು ಹಾಕಿದ್ದಾರೆ ಎಂದು ತಿಳಿಸಿದೆ. ಜೊತೆಗೆ ಆತ್ಮರಕ್ಷಣೆಗಾಗಿ  ಗನ್ ಲೈಸೆನ್ಸ್‌ಗಳ ಬೇಡಿಕೆ ಇಟ್ಟಿದ್ದರು.

ಇದನ್ನು ಓದಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯದ ಹೆಸರು ಬದಲಾವಣೆ: ಕಾಂಗ್ರೆಸ್ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...