Homeಕ್ರೀಡೆಒಲಂಪಿಕ್ಒಲಿಂಪಿಕ್ ಕುಸ್ತಿಯಲ್ಲಿ ಪದಕ ಖಚಿತ: ಫೈನಲ್‌ ತಲುಪಿದ ರವಿ ದಹಿಯಾ

ಒಲಿಂಪಿಕ್ ಕುಸ್ತಿಯಲ್ಲಿ ಪದಕ ಖಚಿತ: ಫೈನಲ್‌ ತಲುಪಿದ ರವಿ ದಹಿಯಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ 57 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ಭರ್ಜರಿ ಜಯಗಳಿಸಿದ ಭಾರತದ ಕುಸ್ತಿಪಟು ರವಿ ದಹಿಯಾ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಖಚಿತವಾಗಿದೆ.

ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ಆರಂಭಿಕ ಹಂತದಲ್ಲಿ ಹಿನ್ನೆಡೆ ಅನುಭವಿಸಿದ್ದ ರವಿ ದಹಿಯಾ ಫಾಲ್ ಆಧಾರದಲ್ಲಿ ಜಯಗಳಿಸಿ ಫೈನಲ್ ಪ್ರವೇಶಿಸಿದ್ದಾರೆ.

ಮತ್ತೊಬ್ಬ ಭಾರತದ ಕುಸ್ತಿಪಟು ದೀಪಕ್ ಪುನಿಯಾ ಪುರುಷರ ಫ್ರೀಸ್ಟೈಲ್ 86 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಅಮೆರಿಕದ ಡೇವಿಡ್ ಟೈಲರ್‌ ವಿರುದ್ಧ ಸೆಣಸುತ್ತಿದ್ದಾರೆ. ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ.


ಇದನ್ನೂ ಓದಿ: ಒಲಿಂಪಿಕ್ ಕುಸ್ತಿ: ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಾರತದ ರವಿ ದಹಿಯಾ, ದೀಪಕ್ ಪುನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...