Homeಮುಖಪುಟಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು ಡಿಸೆಂಬರ್ 12ರಂದು ಮಧ್ಯಾಹ್ನ 3:30 ಕ್ಕೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಅವರನ್ನು ಒಳಗೊಂಡಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಬಾಬರಿ ಮಸೀದಿಯೊಂದನ್ನು ಬಿಟ್ಟು, ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಕಾಯ್ದೆಯು ಹೇಳುತ್ತದೆ. ಜೊತೆಗೆ, ಯಾವುದೇ ಬಾಕಿ ಉಳಿದಿರುವ ಪ್ರಕ್ರಿಯೆಯು ಸ್ಥಗಿತಗೊಳ್ಳುತ್ತದೆ. ಡಿಸೆಂಬರ್ 12ರಂದು

ಕಾಯ್ದೆಯು ಸಂವಿಧಾನದ ಮೂಲಭೂತ ಲಕ್ಷಣವಾದ ನ್ಯಾಯಾಂಗ ಪರಿಶೀಲನೆಯ ಪರಿಹಾರವನ್ನು ಇದು ನಿರ್ಬಂಧಿಸುತ್ತದೆ ಮತ್ತು ಸಂಸತ್ತಿನ ಶಾಸಕಾಂಗ ಸಾಮರ್ಥ್ಯದಿಂದ ಹೊರಗಿದೆ ಎಂದು ಹಲವಾರು ಅರ್ಜಿಗಳು ಕಾಯ್ದೆಯನ್ನು ಪ್ರಶ್ನಿಸಿವೆ. ಈ ಕಾಯ್ದೆಯು ಜಾತ್ಯತೀತತೆಯ ತತ್ವವನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಅಝೀಝ್ ಮುಶಬ್ಬರ್ ಅಹ್ಮದಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಅಹ್ಮದಿ ಫೌಂಡೇಶನ್‌ನ ಉಪನ್ಯಾಸ ಕಾರ್ಯಕ್ರಮದಲ್ಲಿ ಇತ್ತಿಚೆಗೆ ಮಾತನಾಡಿದ್ದ ನ್ಯಾಯಮೂರ್ತಿ ನಾರಿಮನ್, ಅಯೋಧ್ಯೆ ತೀರ್ಪನ್ನು ‘ಜಾತ್ಯತೀತತೆಗೆ ನ್ಯಾಯದ ಅಪಹಾಸ್ಯ’ ಎಂದು ಬಣ್ಣಿಸಿದ್ದು, 1991ರ ಆರಾಧನಾ ಸ್ಥಳಗಳ ಕಾಯ್ದೆಯನ್ನು ಎತ್ತಿ ಹಿಡಿದ ಭಾಗವನ್ನು ಅವರು ಪ್ರಶಂಸಿಸಿದ್ದರು.

ಅಯೋಧ್ಯೆ ವಿವಾದದ ಕುರಿತು ಸಂವಿಧಾನ ಪೀಠದ ತೀರ್ಪಿನ ಐದು ಪುಟಗಳು ಈ ಹಿಂದೆ ದೇವಾಲಯಗಳ ಮೇಲೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾದ ಮಸೀದಿಗಳ ಸಮೀಕ್ಷೆಯನ್ನು ಕೋರಿ ದೇಶದಾದ್ಯಂತ ನಡೆಯುತ್ತಿರುವ ವ್ಯಾಜ್ಯಗಳಿಗೆ ಉತ್ತರವಾಗಿದೆ. ಈ ಐದು ಪುಟಗಳು, ದೇಶದಾದ್ಯಂತ ಮಸೀದಿಗಳನ್ನು ಗುರಿಯಾಗಿಸಿಕೊಂಡು ಹೆಚ್ಚುತ್ತಿರುವ ಪ್ರಕರಣಗಳನ್ನು ಪರಿಹರಿಸಲು ನಿರ್ಣಾಯಕ ಸಾಧನವಾಗಿ ಕಾರ್ಯನಿರ್ವಹಿಸಬಹುದು ಎಂದು ನ್ಯಾಯಮೂರ್ತಿ ನಾರಿಮನ್ ಹೇಳಿದ್ದರು.

1991ರ ಆರಾಧನಾ ಸ್ಥಳಗಳ ಕಾಯ್ದೆಯು ಯಾವುದೇ ಆರಾಧನಾ ಸ್ಥಳಗಳ ಸ್ವರೂಪ ಬದಲಾವಣೆಯನ್ನು ನಿಷೇಧಿಸಿದೆ. ಆಗಸ್ಟ್ 15, 1947ರಂದು ಅಸ್ತಿತ್ವದಲ್ಲಿದ್ದ ಸ್ವರೂಪದಲ್ಲೇ ಮುಂದುವರಿಯುವಂತೆ ಹೇಳುತ್ತದೆ. ಇದು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ಸವಾಲಾಗಿದೆ. ಇದನ್ನು ತಡೆಗಟ್ಟುವ ಏಕೈಕ ಮಾರ್ಗವೆಂದರೆ ಅಯೋಧ್ಯೆಯ ತೀರ್ಪಿನ ಐದು ಪುಟಗಳನ್ನು ರಾಷ್ಟ್ರವ್ಯಾಪಿ ನ್ಯಾಯಾಲಯಗಳಲ್ಲಿ ಅನ್ವಯಿಸುವುದಾಗಿದೆ ಎಂದು ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸ ಕ್ರಿಮಿನಲ್ ಪಿತೂರಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಧೀಶರು ನಿವೃತ್ತಿಯ ನಂತರ ಉತ್ತರ ಪ್ರದೇಶದ ಉಪ ಲೋಕಾಯುಕ್ತರಾಗಿ ನೇಮಕಗೊಂಡರು ಎಂದು ಹೇಳಿರುವ ನ್ಯಾಯಮೂರ್ತಿ ರೋಹಿಂಟನ್ ನಾರಿಮನ್, ʼಕೊಡು-ಕೊಳ್ಳುವಿಕೆʼ ನೇಮಕಾತಿಗಳ ಬಗ್ಗೆ ಗಮನಸೆಳೆದಿದ್ದಾರೆ.

ಇದನ್ನೂ ಓದಿ: ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ದ್ವೇಷ, ಹಿಂಸೆಯ ಮೇಲೆ ನಿರ್ಮಾಣವಾದ ಆರಾಧನಾ ಸ್ಥಳವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...