ನವಭಾರತದಲ್ಲಿ ವಿಪಕ್ಷಗಳ ಧ್ವನಿಯನ್ನು ಮೌನಗೊಳಿಸಲಾಗಿದೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಮಹಾಕುಂಭದ ಕುರಿತು ಹೇಳಿಕೆ ನೀಡಿದ ನಂತರ ವಿರೋಧ ಪಕ್ಷದ ಪ್ರತಿಭಟನೆಯ ನಡುವೆ ಲೋಕಸಭೆಯನ್ನು ಇಂದು ಸ್ವಲ್ಪ ಸಮಯದವರೆಗೆ ಮುಂದೂಡಲಾಯಿತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ ಮಾತನಾಡಿ, ಎಲ್ಒಪಿಗೆ ಪ್ರಜಾಪ್ರಭುತ್ವ ರಚನೆಯ ಪ್ರಕಾರ ಮಾತನಾಡಲು ಅವಕಾಶ ನೀಡಬೇಕು. ಆದರೆ, ನವ ಭಾರತದಲ್ಲಿ ಅವರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿದರು. ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರಾಹುಲ್, ಈ ವಿಷಯದ ಬಗ್ಗೆ ಸದನದಲ್ಲಿ ಮಾತನಾಡಲು ಬಯಸುವುದಾಗಿ ಹೇಳಿದರು. ಜನವರಿ 29 ರಂದು … Continue reading ನವಭಾರತದಲ್ಲಿ ವಿಪಕ್ಷಗಳ ಧ್ವನಿಯನ್ನು ಮೌನಗೊಳಿಸಲಾಗಿದೆ: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed