Homeಮುಖಪುಟಆಸ್ಕರ್ 2020: ಬಾಂಗ್ ಜೂನ್-ಹೋ ಅತ್ಯುತ್ತಮ ನಿರ್ದೇಶಕ, ಅವರ ಪ್ಯಾರಸೈಟ್ ಅತ್ಯುತ್ತಮ ಚಲನಚಿತ್ರ 

ಆಸ್ಕರ್ 2020: ಬಾಂಗ್ ಜೂನ್-ಹೋ ಅತ್ಯುತ್ತಮ ನಿರ್ದೇಶಕ, ಅವರ ಪ್ಯಾರಸೈಟ್ ಅತ್ಯುತ್ತಮ ಚಲನಚಿತ್ರ 

ಜೋಕರ್‌ ಚಿತ್ರದ ಜೊವಾಕ್ವಿನ್ ಫೀನಿಕ್ಸ್ ಅತ್ಯುತ್ತಮ ನಟ, ಜೂಡಿ ಚಿತ್ರದ ರೆನೀ ಜೆಲ್ವೆಗರ್ ಅತ್ಯುತ್ತಮ ನಟಿ, ಒನ್ಸ್ ಅಪಾನ್ ಎ ಟೈಮ್‌ ಇನ್‌ ಹಾಲಿವುಡ್‌ ಚಿತ್ರದ ಬ್ರಾಡ್ ಪಿಟ್ ಅತ್ಯುತ್ತಮ ಪೋಷಕ ನಟ, ಮತ್ತು ಮ್ಯಾರೇಜ್‌ ಸ್ಟೋರಿ ಚಿತ್ರದ ಲಾರಾ ಡರ್ನ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

- Advertisement -
- Advertisement -

92ನೇ ಆಸ್ಕರ್ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಬಾಂಗ್ ಜೂನ್-ಹೋ ಅತ್ಯುತ್ತಮ ನಿರ್ದೇಶಕರಲ್ಲದೆ, ಅವರ ಪ್ಯಾರಸೈಟ್ ಚಿತ್ರವು ಅತ್ಯುತ್ತಮ ಚಲನಚಿತ್ರ, ಅತ್ಯುತ್ತಮ ಅಂತರರಾಷ್ಟ್ರೀಯ ವೈಶಿಷ್ಟ್ಯ ಮತ್ತು ಅತ್ಯುತ್ತಮ ಚಿತ್ರಕಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪ್ಯಾರಸೈಟ್ ಚಿತ್ರದ ಟ್ರೇಲರ್‌ ನೋಡಿ

ಇನ್ನು ಜೋಕರ್‌ ಚಿತ್ರದ ಜೊವಾಕ್ವಿನ್ ಫೀನಿಕ್ಸ್ ಅತ್ಯುತ್ತಮ ನಟ, ಜೂಡಿ ಚಿತ್ರದ ರೆನೀ ಜೆಲ್ವೆಗರ್ ಅತ್ಯುತ್ತಮ ನಟಿ, ಒನ್ಸ್ ಅಪಾನ್ ಎ ಟೈಮ್‌ ಇನ್‌ ಹಾಲಿವುಡ್‌ ಚಿತ್ರದ ಬ್ರಾಡ್ ಪಿಟ್ ಅತ್ಯುತ್ತಮ ಪೋಷಕ ನಟ, ಮತ್ತು ಮ್ಯಾರೇಜ್‌ ಸ್ಟೋರಿ ಚಿತ್ರದ ಲಾರಾ ಡರ್ನ್ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಜೊವಾಕ್ವಿನ್ ಫೀನಿಕ್ಸ್ ಮತ್ತು ರೆನೀ ಜೆಲ್ವೆಗರ್

ಲಾಸ್ ಏಂಜಲಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ 92ನೇ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಆಸ್ಕರ್ ಪ್ರಶಸ್ತಿಗೆ ಈ ಮೊದಲು ಭಾರತದಿಂದ ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ಅಭಿನಯದ ‘ಗಲ್ಲಿ ಬಾಯ್’ ಸಿನಿಮಾ ಆಯ್ಕೆ ಆಗಿತ್ತು. ಆದರೆ ಪ್ರಶಸ್ತಿ ಗೆಲ್ಲುವಲ್ಲಿ ಅದು ವಿಫಲವಾಗಿದೆ.

ಇನ್ನುಳಿದಂತೆ ಹಲವು ಪ್ರಶಸ್ತಿಗಳ ವಿವರಗಳು ಕೆಳಗಿನಂತಿವೆ.

ಅತ್ಯುತ್ತಮ ಡಾಕ್ಯುಮೆಂಟರಿ: ‘ಅಮೇರಿಕನ್ ಫ್ಯಾಕ್ಟರಿ’
ಅತ್ಯುತ್ತಮ ಚಿತ್ರ: ‘ಪ್ಯಾರಸೈಟ್’
ಅತ್ಯುತ್ತಮ ನಿರ್ದೇಶಕ: ಬಾಂಗ್ ಜೂನ್ (ಪ್ಯಾರಸೈಟ್ ಸಿನಿಮಾ)
ಅತ್ಯತ್ತಮ ವಿಎಫ್ಎಕ್ಸ್: 1917
ಅತ್ಯುತ್ತಮ ಎಡಿಟಿಂಗ್: ಫೋರ್ಡ್ vs ಫೆರಾರಿ

ಅತ್ಯುತ್ತಮ ಕಿರುಚಿತ್ರ: ಹೇರ್‌ ಲವ್‌
ಅತ್ಯುತ್ತಮ ಪೋಷಕ ನಟಿ: ಲೌರಾ ಡೆರ್ನ್, (ಮ್ಯಾರೇಜ್ ಸ್ಟೋರಿ ಸಿನಿಮಾ)

ಆನಿಮೇಟೇಡ್‌ ಸಿನಿಮಾ: ಟಾಯ್‌ ಸ್ಟೋರಿ4

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...