Homeಮುಖಪುಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಚಿರಂಜೀವಿ ಸೇರಿದಂತೆ 132 ಜನರಿಗೆ ಪದ್ಮ ಪ್ರಶಸ್ತಿ

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಚಿರಂಜೀವಿ ಸೇರಿದಂತೆ 132 ಜನರಿಗೆ ಪದ್ಮ ಪ್ರಶಸ್ತಿ

- Advertisement -
- Advertisement -

ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಈ ವರ್ಷದ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ. ಈ ವರ್ಷ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ 132 ಹೆಸರುಗಳಿವೆ. ಈ ಪಟ್ಟಿಯು 5 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 110 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 30 ಮಹಿಳೆಯರು, ಅನಿವಾಸಿ ಭಾರತೀಯ (NRI), ಭಾರತೀಯ ಮೂಲದ ವ್ಯಕ್ತಿ (PIO), ಭಾರತದ ಸಾಗರೋತ್ತರ ಪೌರತ್ವ (OCI) ಮತ್ತು ಒಂಬತ್ತು ಮರಣೋತ್ತರ ಪ್ರಶಸ್ತಿ ಪುರಸ್ಕೃತರ ವಿಭಾಗಗಳಿಂದ 8 ವ್ಯಕ್ತಿಗಳನ್ನು ಒಳಗೊಂಡಿದೆ.

ಮಾಜಿ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಹಿರಿಯ ನಟ ಚಿರಂಜೀವಿ, ಇತ್ತೀಚೆಗೆ ನಿಧನರಾದ ತಮಿಳು ನಟ ವಿಜಯಕಾಂತ್, ಗಾಯಕಿ ಉಷಾ ಉತ್ತುಪ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಪ್ರಮುಖರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಪದ್ಮ ಪ್ರಶಸ್ತಿಗಳನ್ನು ಪ್ರತಿ ವರ್ಷ ಪ್ರಧಾನ ಮಂತ್ರಿಗಳು ರಚಿಸುವ ಪದ್ಮ ಪ್ರಶಸ್ತಿ ಸಮಿತಿಯು ಮಾಡಿದ ಶಿಫಾರಸುಗಳ ಮೇಲೆ ನೀಡಲಾಗುತ್ತದೆ. ಪದ್ಮ ಪ್ರಶಸ್ತಿ ಸಮಿತಿಯು ಕ್ಯಾಬಿನೆಟ್ ಕಾರ್ಯದರ್ಶಿಯ ನೇತೃತ್ವದಲ್ಲಿರುತ್ತದೆ. ಗೃಹ ಕಾರ್ಯದರ್ಶಿ, ರಾಷ್ಟ್ರಪತಿಗಳ ಕಾರ್ಯದರ್ಶಿ ಮತ್ತು ನಾಲ್ಕರಿಂದ ಆರು ಗಣ್ಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಒಳಗೊಂಡಿದೆ. ಸಮಿತಿಯ ಶಿಫಾರಸುಗಳನ್ನು ಅನುಮೋದನೆಗಾಗಿ ಭಾರತದ ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೆ ಸಲ್ಲಿಸಲಾಗುತ್ತದೆ.

ಪದ್ಮ ಪ್ರಶಸ್ತಿಗಳು 2024 ಪುರಸ್ಕೃತರ ಸಂಪೂರ್ಣ ಪಟ್ಟಿ ಇಲ್ಲಿದೆ:

ಪದ್ಮವಿಭೂಷಣ

1. ವೈಜಯಂತಿಮಾಲಾ ಬಾಲಿ
2. ಕೊನಿಡೇಲ ಚಿರಂಜೀವಿ
3. ಎಂ ವೆಂಕಯ್ಯ ನಾಯ್ಡು
4. ಬಿಂದೇಶ್ವರ ಪಾಠಕ್ (ಮರಣೋತ್ತರ)
5. ಪದ್ಮಾ ಸುಬ್ರಹ್ಮಣ್ಯಂ

ಪದ್ಮಭೂಷಣ

1. ಎಂ ಫಾತಿಮಾ ಬೀವಿ (ಮರಣೋತ್ತರ)
2. ಹಾರ್ಮುಸ್ಜಿ ಎನ್ ಕಾಮಾ
3. ಮಿಥುನ್ ಚಕ್ರವರ್ತಿ
4. ಸೀತಾರಾಮ್ ಜಿಂದಾಲ್
5. ಯುವ ಲಿಯು
6. ಅಶ್ವಿನ್ ಬಾಲಚಂದ್ ಮೆಹ್ತಾ
7. ಸತ್ಯಬ್ರತ ಮುಖರ್ಜಿ (ಮರಣೋತ್ತರ)
8. ರಾಮ್ ನಾಯಕ್
9. ತೇಜಸ್ ಮಧುಸೂದನ್ ಪಟೇಲ್
10. ಓಲಂಚೇರಿ ರಾಜಗೋಪಾಲ್
11. ದತ್ತಾತ್ರೇ ಅಂಬಾದಾಸ್ ಮಾಯಾಲೂ ಅಲಿಯಾಸ್ ರಾಜ್ದತ್
12. ಟೋಗ್ಡಾನ್ ರಿಂಪೋಚೆ (ಮರಣೋತ್ತರ)
13. ಪ್ಯಾರೇಲಾಲ್ ಶರ್ಮಾ
14. ಚಂದ್ರೇಶ್ವರ ಪ್ರಸಾದ್ ಠಾಕೂರ್
15. ಉಷಾ ಉತ್ತುಪ್
16. ವಿಜಯಕಾಂತ್ (ಮರಣೋತ್ತರ)
17. ಕುಂದನ್ ವ್ಯಾಸ್

ಪದ್ಮಶ್ರೀ

1. ಖಲೀಲ್ ಅಹಮದ್
2. ಬದ್ರಪ್ಪನ ಎಂ
3. ಕಾಲೂರಮ್ ಬಮಾನಿಯಾ
4. ರೆಜ್ವಾನಾ ಚೌಧರಿ ಬನ್ಯಾ
5. ನಸೀಮ್ ಬಾನೋ
6. ರಾಮಲಾಲ್ ಬರೆತ್
7. ಗೀತಾ ರಾಯ್ ಬರ್ಮನ್
8. ಪರ್ಬತಿ ಬರುವಾ
9. ಸರ್ಬೇಶ್ವರ ಬಾಸುಮತರಿ
10. ಸೋಮ್ ದತ್ತ್ ಬಟ್ಟು
11. ತಕ್ದಿರಾ ಬೇಗಂ
12. ಸತ್ಯನಾರಾಯಣ ಬೇಲೇರಿ
13. ದ್ರೋಣ ಭೂಯಾನ್
14. ಅಶೋಕ್ ಕುಮಾರ್ ಬಿಸ್ವಾಸ್
15. ರೋಹನ್ ಮಚಂಡ ಬೋಪಣ್ಣ
16. ಸ್ಮೃತಿ ರೇಖಾ ಚಕ್ಮಾ
17. ನಾರಾಯಣ ಚಕ್ರವರ್ತಿ
18. ಎ ವೇಲು ಆನಂದ ಚಾರಿ
19. ರಾಮ್ ಚೇತ್ ಚೌಧರಿ
20. ಕೆ ಚೆಲ್ಲಮ್ಮಾಳ್
21. ಜೋಷ್ನಾ ಚಿನಪ್ಪ
22. ಷಾರ್ಲೆಟ್ ಚಾಪಿನ್
23. ರಘುವೀರ್ ಚೌಧರಿ
24. ಜೋ ಡಿ ಕ್ರೂಜ್
25. ಗುಲಾಂ ನಬಿ ದಾರ್
26. ಚಿತ್ತ ರಂಜನ್ ದೆಬ್ಬರ್ಮ
27. ಉದಯ್ ವಿಶ್ವನಾಥ್ ದೇಶಪಾಂಡೆ
28. ಪ್ರೇಮಾ ಧನರಾಜ್
29. ರಾಧಾ ಕ್ರಿಶನ್ ಧೀಮಾನ್
30. ಮನೋಹರ್ ಕೃಷ್ಣ ಡೋಲ್
31. ಪಿಯರೆ ಸಿಲ್ವೈನ್ ಫಿಲಿಯೋಜಾಟ್
32. ಮಹಾಬೀರ್ ಸಿಂಗ್ ಗುಡ್ಡು
33. ಅನುಪಮಾ ಹೊಸ್ಕೆರೆ
34. ಯಾಜ್ಡಿ ಮಾನೇಕ್ಷಾ ಇಟಾಲಿಯಾ
35. ರಾಜಾರಾಂ ಜೈನ್
36. ಜಾಂಕಿಲಾಲ್
37. ರತನ್ ಕಹಾರ್
38. ಯಶವಂತ್ ಸಿಂಗ್ ಕಥೋಚ್
39. ಜಹೀರ್ I ಕಾಜಿ
40. ಗೌರವ್ ಖನ್ನಾ
41. ಸುರೇಂದ್ರ ಕಿಶೋರ್
42. ದಾಸರಿ ಕೊಂಡಪ್ಪ
43. ಶ್ರೀಧರ್ ಮಾಕಂ ಕೃಷ್ಣಮೂರ್ತಿ
44. .ಯಾನುಂಗ್ ಜಮೋಹ್ ಲೆಗೊ
45. ಜೋರ್ಡಾನ್ ಲೆಪ್ಚಾ
46. ಸತೇಂದ್ರ ಸಿಂಗ್ ಲೋಹಿಯಾ
47. ಬಿನೋದ್ ಮಹಾರಾಣಾ
48. ಪೂರ್ಣಿಮಾ ಮಹತೋ
49. ಉಮಾ ಮಹೇಶ್ವರಿ ಡಿ
50. ದುಖು ಮಾಝಿ
51. ರಾಮ್ ಕುಮಾರ್ ಮಲ್ಲಿಕ್
52. ಹೇಮಚಂದ್ ಮಾಂಝಿ
53. ಚಂದ್ರಶೇಖರ್ ಮಹದೇವರಾವ್ ಮೇಶ್ರಮ್
54. ಸುರೇಂದ್ರ ಮೋಹನ್ ಮಿಶ್ರಾ (ಮರಣೋತ್ತರ)
55. ಅಲಿ ಮೊಹಮ್ಮದ್ ಮತ್ತು ಶ್ರೀ ಘನಿ ಮೊಹಮ್ಮದ್ (ಜೋಡಿ)
56. ಕಲ್ಪನಾ ಮೊರ್ಪಾರಿಯಾ
57. ಚಾಮಿ ಮುರ್ಮು
58. ಸಸಿಂದ್ರನ್ ಮುತ್ತುವೆಲ್
59. ಜಿ ನಾಚಿಯಾರ್
60. ಕಿರಣ್ ನಾಡರ್
61. ಪಕರವೂರ್ ಚಿತ್ರನ್ ನಂಬೂದಿರಿಪಾಡ್ (ಮರಣೋತ್ತರ)
62. ನಾರಾಯಣನ್ ಇ ಪಿ
63. ಶೈಲೇಶ್ ನಾಯಕ್
64. ಹರೀಶ್ ನಾಯಕ್ (ಮರಣೋತ್ತರ)
65. ಫ್ರೆಡ್ ನೆಗ್ರಿಟ್
66. ಹರಿ ಓಂ
67. ಭಗಬತ್ ಪಧಾನ್
68. ಸನಾತನ ರುದ್ರ ಪಾಲ್
69. ಶಂಕರ ಬಾಬಾ ಪುಂಡ್ಲಿಕರಾವ್ ಪಾಪಲ್ಕರ್
70. ರಾಧೆ ಶ್ಯಾಮ್ ಪರೀಕ್
71. ದಯಾಳ್ ಮಾವ್ಜಿಭಾಯಿ ಪರ್ಮಾರ್
72. ಬಿನೋದ್ ಕುಮಾರ್ ಪಸಾಯತ್
73. ಸಿಲ್ಬಿ ಪಾಸಾಹ್
74. ಶಾಂತಿ ದೇವಿ ಪಾಸ್ವಾನ್ ಮತ್ತು ಶ್ರೀ ಶಿವನ್ ಪಾಸ್ವಾನ್ (ಜೋಡಿ)
75. ಸಂಜಯ್ ಅನಂತ ಪಾಟೀಲ್
76. ಮುನಿ ನಾರಾಯಣ ಪ್ರಸಾದ್
77. ಕೆ ಎಸ್ ರಾಜಣ್ಣ
78. ಚಂದ್ರಶೇಖರ್ ಚನ್ನಪಟ್ಟಣ ರಾಜಣ್ಣಾಚಾರ್
79. ಭಗವತಿಲಾಲ್ ರಾಜಪುರೋಹಿತ್
80. ರೊಮಾಲೋ ರಾಮ್
81. ನವಜೀವನ್ ರಸ್ತೋಗಿ
82. ನಿರ್ಮಲ್ ರಿಷಿ
83. ಪ್ರಾಣ್ ಸಬರ್ವಾಲ್
84. ಗದ್ದಂ ಸಮ್ಮಯ್ಯ
85. ಸಂಗತಂಕಿಮ
86. ಮಚಿಹನ್ ಸಸಾ
87. ಓಂಪ್ರಕಾಶ್ ಶರ್ಮಾ
88. ಏಕಲಬ್ಯ ಶರ್ಮಾ
89. ರಾಮ್ ಚಂದರ್ ಸಿಹಾಗ್
90. ಹರ್ಬಿಂದರ್ ಸಿಂಗ್
91. ಗುರ್ವಿಂದರ್ ಸಿಂಗ್
92. ಗೋದಾವರಿ ಸಿಂಗ್
93. ರವಿ ಪ್ರಕಾಶ್ ಸಿಂಗ್
94. ಶೇಷಂಪಟ್ಟಿ ಟಿ ಶಿವಲಿಂಗಂ
95. ಸೋಮಣ್ಣ
96. ಕೇತಾವತ್ ಸೋಮಲಾಲ್
97. ಶಶಿ ಸೋನಿ
98. ಊರ್ಮಿಳಾ ಶ್ರೀವಾಸ್ತವ
99. ನೇಪಾಳ ಚಂದ್ರ ಸೂತ್ರಧರ್ (ಮರಣೋತ್ತರ)
100. ಗೋಪಿನಾಥ್ ಸ್ವೈನ್
101. ಲಕ್ಷ್ಮಣ್ ಭಟ್ ತೈಲಂಗ್
102. ಮಾಯಾ ಟಂಡನ್
103. ಅಶ್ವತಿ ತಿರುನಾಳ್ ಗೌರಿ ಲಕ್ಷ್ಮಿ ಬಾಯಿ ತಂಪುರಟ್ಟಿ
104. ಜಗದೀಶ್ ಲಾಭಶಂಕರ್ ತ್ರಿವೇದಿ
105. ಸಾನೋ ವಮುಜೊ
106. ಬಾಲಕೃಷ್ಣನ್ ಸದನಂ ಪುತಿಯ ವೀಟಿಲ್
107. ಕುರೆಲ್ಲ ವಿಟ್ಟಲಾಚಾರ್ಯ
108. ಕಿರಣ್ ವ್ಯಾಸ್
109. ಜಾಗೇಶ್ವರ್ ಯಾದವ್
110. ಬಾಬು ರಾಮ್ ಯಾದವ್

ಇದನ್ನೂ ಓದಿ; ಪಿ ಬಿ ವರಾಳೆ ಪ್ರಮಾಣ ವಚನ: ಸುಪ್ರೀಂನಲ್ಲಿ ಮೂರಕ್ಕೇರಿದ ದಲಿತ ಸಮುದಾಯದ ನ್ಯಾಯಮೂರ್ತಿಗಳ ಸಂಖ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...