Homeಮುಖಪುಟರಾಮಮಂದಿರ ನಿರ್ಮಾಣದ ಟ್ರಸ್ಟ್ ಮುಖ್ಯಸ್ಥನಾಗಿ ನೇಮಕವಾದ ರಾಜೀವ್ ಗಾಂಧಿ ಆಪ್ತ

ರಾಮಮಂದಿರ ನಿರ್ಮಾಣದ ಟ್ರಸ್ಟ್ ಮುಖ್ಯಸ್ಥನಾಗಿ ನೇಮಕವಾದ ರಾಜೀವ್ ಗಾಂಧಿ ಆಪ್ತ

ಸುಪ್ರಿಂ ಕೋರ್ಟಿನ ವಕೀಲರಾದ ಕೆ.ಪರಾಸರನ್ ರಾಮಮಂದಿರದ ಪರವಾಗಿ ಪ್ರಕರಣ ದಾಖಲಿಸಿದ್ದರು

- Advertisement -
- Advertisement -

ರಾಮಮಂದಿರ ನಿರ್ಮಾಣ ಟ್ರಸ್ಟ್‌ನ ಮುಖ್ಯಸ್ಥರಾಗಿ ಸುಪ್ರಿಂಕೋರ್ಟಿನ ವಕೀಲರಾದ ಕೆ.ಪರಾಸರನ್ ಅವರು ನೇಮಕಗೊಂಡಿದ್ದಾರೆ. ಇವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಆಪ್ತ ಮತ್ತು ನಿಷ್ಠ ವಲಯಕ್ಕೆ ಸೇರಿದವರಾಗಿದ್ದರು. ರಾಜ್ಯಸಭೆಯ ಮಾಜಿ ಸದಸ್ಯರಾದ ಇವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆಯನ್ನು ವಹಿಸಲಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರದ ಪರವಾಗಿ ಪ್ರಕರಣವನ್ನು ದಾಖಲಿಸಿದ ನಂತರ ಇವರು ಸಂಘ ಪರಿವಾರದ ಕಣ್ಮಣಿಯಾಗಿದ್ದಾರೆ. ಆದರೆ ಮೂರು ದಶಕಗಳ ಹಿಂದೆ ಬೋಫೋರ್ಸ್ ಹಗರಣದಲ್ಲಿ ಸಿಲುಕಿದ್ದ ರಾಜೀವ್ ಗಾಂಧಿಯ ಪ್ರಧಾನ ಮಂತ್ರಿ ಸ್ಥಾನವನ್ನು ಉಳಿಸಲು ಸಹಾಯ ಮಾಡಿದ್ದರು.

1987 ರಲ್ಲಿ ಬೋಫೋರ್ಸ್ ಹಗರಣವೂ ಸುದ್ದಿಯಾದಾಗ ರಾಜೀವ್ ಗಾಂಧಿಯನ್ನು ವಜಾಗೊಳಿಸಲು ಅಂದಿನ ಅಧ್ಯಕ್ಷ ಗ್ಯಾನಿ ಜೈಲ್ ಸಿಂಗ್ ಅವರು ತೀರ್ಮಾನಿಸಿದ್ದರು. ಆಗ ಅಟಾರ್ನಿ ಜನರಲ್ ಆಗಿದ್ದ ಪರಾಸರನ್ ಅವರು ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ಆರ್.ಎಸ್. ಸಿಂಗ್ ಸರ್ಕಾರವನ್ನು ವಜಾಗೊಳಿಸಲು ನಿರ್ಧರಿಸಿದಲ್ಲಿ ಸರ್ಕಾರವು ತಡರಾತ್ರಿ ಸುಪ್ರೀಂ ಕೋರ್ಟ್‌‌ಗೆ ಹೋಗಬಹುದು. ಪಾಠಕ್ ಮತ್ತು ಇತರ ಇಬ್ಬರು ಹಿರಿಯ ನ್ಯಾಯಾಧೀಶರು ಆ ನಡೆಯಲ್ಲಿದ್ದಾರೆ ಎಂದು ತಿಳಿಸಿದ್ದರು.

ಸಿಜೆಐಯೊಂದಿಗೆ ಪರಾಸರನ್ ಅವರ ರಹಸ್ಯ ಸಭೆ ಮಹತ್ವದ್ದಾಗಿದೆ ಎಂದು ಮೂಲಗಳು ತಿಳಿಸಿವೆ. ಏಕೆಂದರೆ ಅಧ್ಯಕ್ಷರು ತಮ್ಮ ಯೋಜನೆಯನ್ನು ಮುಂದಿಟ್ಟಿದ್ದರೆ ರಾಜೀವ್ ನ್ಯಾಯಾಂಗದಿಂದ ತಕ್ಷಣದ ಪರಿಹಾರವನ್ನು ಪಡೆಯಲು ಸಹಾಯ ಮಾಡಬಹುದಿತ್ತು. ಅಂತಿಮವಾಗಿ, ಸಿಂಗ್ ಅಂತಹ ಯಾವುದೇ ಕ್ರಮವನ್ನು ಮಾಡಲಿಲ್ಲ.

2012ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ, ಪರಾಸರನ್ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿತ್ತು.

ಪರಾಸರನ್ ಅವರನ್ನು “ಶ್ರೀ ರಾಮ ಜನ್ಮಭೂಮಿ ತೀರ್ಥ” ಕ್ಷೇತ್ರದ ಮುಖ್ಯಸ್ಥರಾಗಿ ಬುಧವಾರ ನೇಮಿಸಲಾಯಿತು. ಅಯೋಧ್ಯೆಯಲ್ಲಿ ರಾಮಮಂದಿರದದ ನಿರ್ಮಾಣವನ್ನು ಈ ಟ್ರಸ್ಟ್ ನೋಡಿಕೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...