Homeಕರ್ನಾಟಕ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ನಡೆಸುವ ಚರ್ಚೆ ಹೀಗಿದೆ...

- Advertisement -
- Advertisement -

‘ಪೇಸಿಎಂ’ ಪೋಸ್ಟರ್‌ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌, ಮತ್ತೊಂದು ಸೃಜನಶೀಲ ಪ್ರಯೋಗವನ್ನು ಮಾಡಿದೆ. ‘ಪೇಸಿಎಂ ಆಕ್ಷನ್‌ ಕಮಿಟಿ’ (PayCM Action Committee) ಎಂಬ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ಚರ್ಚಿಸುತ್ತಿರುವಂತೆ ವಿಡಿಯೊ ರಚಿಸಲಾಗಿದೆ.

ಈ ವಿಡಿಯೊವನ್ನು ‘40% ಸರ್ಕಾರ’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಗ್ರೂಪ್‌ನಲ್ಲಿ ಆಗುವ ಚರ್ಚೆಗಳು ಸ್ವಾರಸ್ಯಕರವಾಗಿವೆ. ಬಿಜೆಪಿಯವರು ಹೀಗೆ ಚರ್ಚೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಅಣಕ ಮಾಡಿದೆ.

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ ಹೀಗಿದೆ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರು ಗ್ರೂಪ್ ರಚಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಡಾ.ಕೆ.ಸುಧಾಕರ್‌, ಅಶ್ವತ್ಥ್ ನಾರಾಯಣ್, ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಇದ್ದಾರೆ.

ಬೊಮ್ಮಾಯಿ ಮಾತು ಆರಂಭಿಸುತ್ತಾರೆ.

ಬೊಮ್ಮಾಯಿ: ಎಲ್ಲಿಗೆ ಬಂತಪ್ಪ? ಅಪ್‌ಡೇಟ್ ಏನು?

ಆರಗ: ತನಿಖೆ ನಡೆಯುತ್ತಿದೆ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಟಾಬ್ಲೇಟ್ ತಗೊಂಡ್ರು ನಿದ್ದೆ ಬರುತ್ತಿಲ್ಲ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಜನ ಬಿಜೆಪಿಯವರು ಪೇಸಿಎಂ ಕಾಪಿ ಮಾಡಿರೋದು ಮಜಾ ಬರುತ್ತಿಲ್ಲ ಅಂತಿದ್ದಾರೆ.

ಸುಧಾಕರ್‌: ಲೆಸ್ಟ್ ಬ್ರಿಂಗ್‌ ಔಟ್ ಲಿಂಗಾಯತ್ ಕಾರ್ಡ್ (ಲಿಂಗಾಯತ ಕಾರ್ಡ್ ಹಾಕೋಣ)

ಬೊಮ್ಮಾಯಿ: ಮಾಸ್ಟರ್‌ ಸ್ಟ್ರೋಕ್‌ ಸುಧಾಕರ್‌, ಯೂ ಡು ಇಟ್‌

ಸುಧಾಕರ್‌: ಓಕೆ (ಇಮೋಜಿ ಬಳಸಿದ್ದಾರೆ.)

(ವಿಜಯೇಂದ್ರ ಲೆಫ್ಟ್‌)

ಬೊಮ್ಮಾಯಿ: ಛೇ ಇವ್ನು ಇರೋದು ಮರೆತುಬಿಟ್ಟೆ.

ಬೊಮ್ಮಾಯಿ: (‘ಸುಧಾಕರ್‌ ಮೋಸ್ಟ್‌ಲಿ ಮೂರ್ಖ ಅನಿಸುತ್ತೆ: ಸಿದ್ದರಾಮಯ್ಯ’ ಎಂದಿರುವ ಸುದ್ದಿ ಶೇರ್‌ ಮಾಡುತ್ತಾರೆ)

ಬೊಮ್ಮಾಯಿ: ಇವಾಗ ಏನ್ ಮಾಡೋಣ.

ಈಶ್ವರಪ್ಪ: ನನಗೆ ಮಂತ್ರಿ ಸ್ಥಾನ ಕೊಟ್ಟರೆ ಐಡಿಯಾ ಕೊಡ್ತೀನಿ.

(ಬೊಮ್ಮಾರಿ ರಿಮೂವ್ಡ್‌ ಈಶ್ವರಪ್ಪ)

ಬೊಮ್ಮಾಯಿ: ಕಟೀಲ್‌ ಮೋದೀಜಿ ಹತ್ತಿರ ಮಾತಾಡಿ, ಏನಾದರೂ ಐಡಿಯಾ ಕೊಡ್ತಾರೆ.

ಕಟೀಲ್: ಮೋದೀಜಿ ನವಿಲಿನೊಟ್ಟಿಗೆ ಫೋಟೋಶೂಟ್ ಮಾಡ್ತಾ ಇದ್ದಾರಂತೆ.  ಮೆಸೇಜ್ ಮಾಡಿದ್ದೇನೆ.

ಬೊಮ್ಮಾಯಿ: ಓಕೆ, ಅಶ್ವತ್ಥ್ ಎನಿ ಐಡಿಯಾ?

ಅಶ್ವತ್ಥ್‌: ವೀ ಕೆನ್‌ ಮೇಕ್ ಎ ಮೂವಿ. ಯೂವರ್‌ ಬಯೋಗ್ರಫಿ.

ಮಾಧುಸ್ವಾಮಿ: ಪೂರ್ತಿ ಮೂವಿ ಟ್ರೇಲರ್‌ರಷ್ಟು ಉದ್ದ ಕೂಡ ಬರಲ್ಲ.

ಬೊಮ್ಮಾಯಿ: ಕಟೀಲ್, ಸಮ್‌ಥಿಂಗ್ ಬಿಗ್ ವೀ ಶುಡ್ ಡೂ.

ನಳೀನ್‌: ಹಿಂದುತ್ವ ತರೋಣ.

ಬೊಮ್ಮಾಯಿ: ಹೌ? (ಹೇಗೆ)

ನಳೀನ್: ಸೇಮ್‌ ಆಸ್ ಆಲ್ವೇಸ್‌ (ನಗುವ ಇಮೋಜಿ.)

ಆರಗ: ನೋ. ಆಮೇಲೆ ನಾನು ತನಿಖೆ ಮಾಡಿಸಬೇಕು.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ಸಿ.ಟಿ.ರವಿ: ಯೆಸ್ ಟಿಪ್ಪು ಸುಲ್ತಾನ್ ತರೋಣ.

ಬೊಮ್ಮಾಯಿ: (ಹಣೆಚಚ್ಚಿಕೊಳ್ಳುತ್ತಿರುವ ಇಮೋಜಿ ಹಾಕಿದ್ದಾರೆ.)

ಕಟೀಲ್: ಮೋದೀಜಿ ಮೆಸೇಜ್ ಮಾಡಿದ್ದಾರೆ. (ಬ್ಯುಸಿ ಎಂಬ ಆಡಿಯೋ ಸಂದೇಶ ಬಂದಿದೆ.)

ಸಿಟಿ ರವಿ: ಪಿಎಫ್‌ಐನವರು ದೇವಸ್ಥಾನದಲ್ಲಿ ಪಾಕಿಸ್ತಾನ್ ಬಾವುಟ ಹಾರಿಸಲಿ. ಬೊಮ್ಮಾಯಿ ಸರ್‌ ಅದಕ್ಕೆ ಬೆಂಗಳೂರಿಂದ ಪಾದಯಾತ್ರೆ ಹೋಗಿ ಹಿಂದುತ್ವ ಫ್ಲಾಗ್ ಹಾರಿಸಬೇಕು.

ಕಟೀಲ್: ಗುಡ್ ಐಡಿಯಾ

ಬೊಮ್ಮಾಯಿ: ನೋ. ನನಗೆ ಪಾದೆಯಾತ್ರೆ ಆಗಲ್ಲ, ಕಾಲ್ ನೋವು.

ಕಟೀಲ್: ಶಾ ಟೆಕ್ಸ್ಟ್‌ ಮಾಡಿದ್ದಾರೆ.

ಬೊಮ್ಮಾಯಿ: ವಾಟ್ ಡಿಡ್ ಶಾ ಟೆಲ್?

(ನಳೀನ್‌ ಕುಮಾರ್ ಕಟೀಲ್‌ ಬೊಮ್ಮಾಯಿಯವರನ್ನು ರಿಮೂವ್ ಮಾಡುತ್ತಾರೆ.)

– ಈ ರೀತಿಯಲ್ಲಿ ಸಂಭಾಷಣೆ ನಡೆದಿರುವಂತೆ ಟ್ರೋಲ್ ಮಾಡಲಾಗಿದೆ.

40 % ಕಮಿಷನ್ ಸರ್ಕಾರ ಎಂಬ ಅಸ್ತ್ರವನ್ನು ಕಾಂಗ್ರೆಸ್ ಬಲವಾಗಿ ಪ್ರಯೋಗಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...