Homeಕರ್ನಾಟಕ‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

‘ಪೇಸಿಎಂ ಆಕ್ಷನ್ ಕಮಿಟಿ’ ವಾಟ್ಸ್‌ಅಪ್‌ ಗ್ರೂಪ್‌: ಪೋಸ್ಟರ್‌ ಅಭಿಯಾನ ಬಳಿಕ ವಿಡಿಯೊ ಪ್ರಯೋಗ ಮಾಡಿದ ಕಾಂಗ್ರೆಸ್!

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ನಡೆಸುವ ಚರ್ಚೆ ಹೀಗಿದೆ...

- Advertisement -
- Advertisement -

‘ಪೇಸಿಎಂ’ ಪೋಸ್ಟರ್‌ ಮೂಲಕ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌, ಮತ್ತೊಂದು ಸೃಜನಶೀಲ ಪ್ರಯೋಗವನ್ನು ಮಾಡಿದೆ. ‘ಪೇಸಿಎಂ ಆಕ್ಷನ್‌ ಕಮಿಟಿ’ (PayCM Action Committee) ಎಂಬ ವಾಟ್ಸ್‌ಅಪ್‌ ಗ್ರೂಪ್‌ನಲ್ಲಿ ಬಿಜೆಪಿ ನಾಯಕರು ಚರ್ಚಿಸುತ್ತಿರುವಂತೆ ವಿಡಿಯೊ ರಚಿಸಲಾಗಿದೆ.

ಈ ವಿಡಿಯೊವನ್ನು ‘40% ಸರ್ಕಾರ’ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ಗ್ರೂಪ್‌ನಲ್ಲಿ ಆಗುವ ಚರ್ಚೆಗಳು ಸ್ವಾರಸ್ಯಕರವಾಗಿವೆ. ಬಿಜೆಪಿಯವರು ಹೀಗೆ ಚರ್ಚೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಅಣಕ ಮಾಡಿದೆ.

ಕಾಂಗ್ರೆಸ್‌ ಸೃಷ್ಟಿಸಿರುವ ಕಾಲ್ಪನಿಕ ವಾಟ್ಸ್‌ಅಪ್‌ ಗ್ರೂಪ್‌ ಹೀಗಿದೆ…

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರು ಗ್ರೂಪ್ ರಚಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಡಾ.ಕೆ.ಸುಧಾಕರ್‌, ಅಶ್ವತ್ಥ್ ನಾರಾಯಣ್, ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ, ಆರಗ ಜ್ಞಾನೇಂದ್ರ, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ ಇದ್ದಾರೆ.

ಬೊಮ್ಮಾಯಿ ಮಾತು ಆರಂಭಿಸುತ್ತಾರೆ.

ಬೊಮ್ಮಾಯಿ: ಎಲ್ಲಿಗೆ ಬಂತಪ್ಪ? ಅಪ್‌ಡೇಟ್ ಏನು?

ಆರಗ: ತನಿಖೆ ನಡೆಯುತ್ತಿದೆ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಟಾಬ್ಲೇಟ್ ತಗೊಂಡ್ರು ನಿದ್ದೆ ಬರುತ್ತಿಲ್ಲ.

ಕಟೀಲ್: ನಾವು ಹೊಸ ಅಭಿಯಾನ ಮಾಡುತ್ತಿದ್ದೇವೆ.

ಬೊಮ್ಮಾಯಿ: ಜನ ಬಿಜೆಪಿಯವರು ಪೇಸಿಎಂ ಕಾಪಿ ಮಾಡಿರೋದು ಮಜಾ ಬರುತ್ತಿಲ್ಲ ಅಂತಿದ್ದಾರೆ.

ಸುಧಾಕರ್‌: ಲೆಸ್ಟ್ ಬ್ರಿಂಗ್‌ ಔಟ್ ಲಿಂಗಾಯತ್ ಕಾರ್ಡ್ (ಲಿಂಗಾಯತ ಕಾರ್ಡ್ ಹಾಕೋಣ)

ಬೊಮ್ಮಾಯಿ: ಮಾಸ್ಟರ್‌ ಸ್ಟ್ರೋಕ್‌ ಸುಧಾಕರ್‌, ಯೂ ಡು ಇಟ್‌

ಸುಧಾಕರ್‌: ಓಕೆ (ಇಮೋಜಿ ಬಳಸಿದ್ದಾರೆ.)

(ವಿಜಯೇಂದ್ರ ಲೆಫ್ಟ್‌)

ಬೊಮ್ಮಾಯಿ: ಛೇ ಇವ್ನು ಇರೋದು ಮರೆತುಬಿಟ್ಟೆ.

ಬೊಮ್ಮಾಯಿ: (‘ಸುಧಾಕರ್‌ ಮೋಸ್ಟ್‌ಲಿ ಮೂರ್ಖ ಅನಿಸುತ್ತೆ: ಸಿದ್ದರಾಮಯ್ಯ’ ಎಂದಿರುವ ಸುದ್ದಿ ಶೇರ್‌ ಮಾಡುತ್ತಾರೆ)

ಬೊಮ್ಮಾಯಿ: ಇವಾಗ ಏನ್ ಮಾಡೋಣ.

ಈಶ್ವರಪ್ಪ: ನನಗೆ ಮಂತ್ರಿ ಸ್ಥಾನ ಕೊಟ್ಟರೆ ಐಡಿಯಾ ಕೊಡ್ತೀನಿ.

(ಬೊಮ್ಮಾರಿ ರಿಮೂವ್ಡ್‌ ಈಶ್ವರಪ್ಪ)

ಬೊಮ್ಮಾಯಿ: ಕಟೀಲ್‌ ಮೋದೀಜಿ ಹತ್ತಿರ ಮಾತಾಡಿ, ಏನಾದರೂ ಐಡಿಯಾ ಕೊಡ್ತಾರೆ.

ಕಟೀಲ್: ಮೋದೀಜಿ ನವಿಲಿನೊಟ್ಟಿಗೆ ಫೋಟೋಶೂಟ್ ಮಾಡ್ತಾ ಇದ್ದಾರಂತೆ.  ಮೆಸೇಜ್ ಮಾಡಿದ್ದೇನೆ.

ಬೊಮ್ಮಾಯಿ: ಓಕೆ, ಅಶ್ವತ್ಥ್ ಎನಿ ಐಡಿಯಾ?

ಅಶ್ವತ್ಥ್‌: ವೀ ಕೆನ್‌ ಮೇಕ್ ಎ ಮೂವಿ. ಯೂವರ್‌ ಬಯೋಗ್ರಫಿ.

ಮಾಧುಸ್ವಾಮಿ: ಪೂರ್ತಿ ಮೂವಿ ಟ್ರೇಲರ್‌ರಷ್ಟು ಉದ್ದ ಕೂಡ ಬರಲ್ಲ.

ಬೊಮ್ಮಾಯಿ: ಕಟೀಲ್, ಸಮ್‌ಥಿಂಗ್ ಬಿಗ್ ವೀ ಶುಡ್ ಡೂ.

ನಳೀನ್‌: ಹಿಂದುತ್ವ ತರೋಣ.

ಬೊಮ್ಮಾಯಿ: ಹೌ? (ಹೇಗೆ)

ನಳೀನ್: ಸೇಮ್‌ ಆಸ್ ಆಲ್ವೇಸ್‌ (ನಗುವ ಇಮೋಜಿ.)

ಆರಗ: ನೋ. ಆಮೇಲೆ ನಾನು ತನಿಖೆ ಮಾಡಿಸಬೇಕು.

ಇದನ್ನೂ ಓದಿರಿ: ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

ಸಿ.ಟಿ.ರವಿ: ಯೆಸ್ ಟಿಪ್ಪು ಸುಲ್ತಾನ್ ತರೋಣ.

ಬೊಮ್ಮಾಯಿ: (ಹಣೆಚಚ್ಚಿಕೊಳ್ಳುತ್ತಿರುವ ಇಮೋಜಿ ಹಾಕಿದ್ದಾರೆ.)

ಕಟೀಲ್: ಮೋದೀಜಿ ಮೆಸೇಜ್ ಮಾಡಿದ್ದಾರೆ. (ಬ್ಯುಸಿ ಎಂಬ ಆಡಿಯೋ ಸಂದೇಶ ಬಂದಿದೆ.)

ಸಿಟಿ ರವಿ: ಪಿಎಫ್‌ಐನವರು ದೇವಸ್ಥಾನದಲ್ಲಿ ಪಾಕಿಸ್ತಾನ್ ಬಾವುಟ ಹಾರಿಸಲಿ. ಬೊಮ್ಮಾಯಿ ಸರ್‌ ಅದಕ್ಕೆ ಬೆಂಗಳೂರಿಂದ ಪಾದಯಾತ್ರೆ ಹೋಗಿ ಹಿಂದುತ್ವ ಫ್ಲಾಗ್ ಹಾರಿಸಬೇಕು.

ಕಟೀಲ್: ಗುಡ್ ಐಡಿಯಾ

ಬೊಮ್ಮಾಯಿ: ನೋ. ನನಗೆ ಪಾದೆಯಾತ್ರೆ ಆಗಲ್ಲ, ಕಾಲ್ ನೋವು.

ಕಟೀಲ್: ಶಾ ಟೆಕ್ಸ್ಟ್‌ ಮಾಡಿದ್ದಾರೆ.

ಬೊಮ್ಮಾಯಿ: ವಾಟ್ ಡಿಡ್ ಶಾ ಟೆಲ್?

(ನಳೀನ್‌ ಕುಮಾರ್ ಕಟೀಲ್‌ ಬೊಮ್ಮಾಯಿಯವರನ್ನು ರಿಮೂವ್ ಮಾಡುತ್ತಾರೆ.)

– ಈ ರೀತಿಯಲ್ಲಿ ಸಂಭಾಷಣೆ ನಡೆದಿರುವಂತೆ ಟ್ರೋಲ್ ಮಾಡಲಾಗಿದೆ.

40 % ಕಮಿಷನ್ ಸರ್ಕಾರ ಎಂಬ ಅಸ್ತ್ರವನ್ನು ಕಾಂಗ್ರೆಸ್ ಬಲವಾಗಿ ಪ್ರಯೋಗಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....