HomeಚಳವಳಿCAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

CAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು

- Advertisement -
- Advertisement -

CAA, NRC ವಿರೋಧಿಸಿ ದೇಶಾವ್ಯಾಪಿ ಭಾರೀ ಪ್ರತಿಭಟನೆ ನಡೆದಿದೆ. ಇದರಿಂದ ಎಚ್ಚುತ್ತುಕೊಂಡ ಕೇಂದ್ರ ಸರ್ಕಾರದ ಗೃಹ ಇಲಾಖೆ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಸುತ್ತಿದೆ.

ದೆಹಲಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ಗುಲಾಬಿ ಕೊಡುತ್ತಿರುವ ಚಿತ್ರ ವೈರಲ್‌ ಆಗಿದೆ. ಆಕೆಯ ಕೈಯಲ್ಲಿ “ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು” ಎಂದು ಬರೆದಿರು ಭಿತ್ತಿಫಲಕವೂ ಗಮನ ಸೆಳೆದಿದೆ.

ಕರ್ನಾಟಕದ ಕಲಬುರಗಿಯಲ್ಲಿ ಸುಮಾರು 40 ಸಾವಿರ ಜನ ಬೀದಿಗಳಿದು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ವಿಫಲರಾದ ಪೊಲೀಸರು ಕಂಗಾಲಾಗಿದ್ದಾರೆ.

ಮಹಾರಾಷ್ಟ್ರದ ಮಲೆಂಗಾವ್‌ನಲ್ಲಿ ಎಲ್ಲಾ ಬೀದಿಗಳು ಜನರಿಂದ ತುಂಬಿ ಹೋಗಿವೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನ ನಿಲ್ಲಲು ಜಾಗ ಸಾಲದಾಗಿದೆ.. ನಿಷೇದಾಜ್ಞೆ ತಮಾಷೆಗೊಳಗಾಗಿದೆ

ಕೋಲ್ಕತ್ತದ ಬೀದಿಗಳು ಸಿಎಎ ವಿರೋಧಿ ಹೋರಾಟರಿಂದ ತುಂಬಿ ತುಳುಕುತ್ತಿವೆ

ದೆಹಲಿಯಲ್ಲಿ ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು.. ನಾಚಿ ನೀರಾದ ಪೊಲೀಸರು

ಹರಿಯಾಣದ ಯಮುನಾ ನಗರದಲ್ಲಿ ಜಾತಿ ಮತ ತೊರೆದು ಒಂದಾಗಿ ಪೌರತ್ವ ಕಾಯ್ದೆ ವಿರೋಧಿಸಿದ ಪ್ರತಿಭಟನಾಕಾರರು

ತಮಿಳುನಾಡಿನ ತಿರುಚಿಯಲ್ಲಿ ತಿರುಗಿಬಿದ್ದ ಜನತೆ

ಬೆಂಗಳೂರಿನಲ್ಲಿ ಸಿಡಿದೆದ್ದ ಜನತೆ: 144 ಸೆಕ್ಷನ್‌ ಹಾಕಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ ಕ್ಷಣ

ಮುಂಬೈನ ಕ್ರಾಂತಿ ಮೈದಾನದಲ್ಲಿ ಜನಕ್ರಾಂತಿ!

ಅಲಹಾಬಾದ್‌ ಜನತೆ ಅಬ್ಬರಿಸಿದ ಕ್ಷಣ… !

ಮುಸ್ಲಿಂ ಸಹೋದರರು ನಮಾಜ್‌ ಮಾಡುವಾಗ ಅವರಿಗೆ ಬೆಂಗಾವಲಾಗಿ ನಿಂತ ಹಿಂದೂ ಮತ್ತು ಸಿಖ್‌ ಸಹೋದರರು.. ದೆಹಲಿ ಜಾಮಿಯ ಮಿಲಿಯ ಯೂನಿವರ್ಸಿಲಿಯಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸರ್ಕಾರ ಅಥವಾ ಪ್ರಭುತ್ವಗಳು ಜನರ ದನಿಯನ್ನು ದಮನ ಮಾಡಲು ಪ್ರಯತ್ನಿಸಿದಂತೆಲ್ಲಾ, ದಂಗೆ ಏಳುವ ಜನರ ಸ್ವಭಾವ ಪುಟಿದೇಳುತ್ತದೆ ಎಂಬ ವಿಚಾರ ಇತಿಹಾಸದಲ್ಲಿ ಅನೇಕ ಬಾರಿ ಪುನರಾವರ್ತನೆ ಆಗಿದೆ. ಇದು ನಮ್ಮ ಆಡಳಿತಾರೂಢರ ಕಣ್ತೆರೆಸಬೇಕು.
    ಈ ಹತ್ತು ಫೋಟೋಗಳನ್ನು ನೋಡಿದಾಗ, ನಿಜಕ್ಕೂ ಸಂತೋಷವಾಯಿತು. ಅನ್ಯಾಯದ ವಿರುದ್ಧ ಸಿಡಿದೇಳಬೇಕು ಎಂಬ ನಮ್ಮ ಜನರ ಮನೋಭಾವ ಕುಗ್ಗಿಲ್ಲದಿರುವುದು ಸ್ವಾಗತಾರ್ಹ.

  2. ಪ್ರಜೆಗಳೇ ಪ್ರಭುಗಳು… ಆದರೆ ಇಂದು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿದಿನಗಳು, ಸರ್ಕಾರಗಳು ಯಾರಪರ, ಯಾವುದರ ಪರ ಏನು ಮಾಡಬೇಕು, ಬೇಡ ಎಂಬುದರ ಅರಿವಿಲ್ಲದೆ ಬಲವಂತವಾಗಿ ಏರುವ ಈ ನೀತಿ ನಿಯಮಗಳಿಗೆ ನನ್ನ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...