HomeಚಳವಳಿCAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

CAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು

- Advertisement -
- Advertisement -

CAA, NRC ವಿರೋಧಿಸಿ ದೇಶಾವ್ಯಾಪಿ ಭಾರೀ ಪ್ರತಿಭಟನೆ ನಡೆದಿದೆ. ಇದರಿಂದ ಎಚ್ಚುತ್ತುಕೊಂಡ ಕೇಂದ್ರ ಸರ್ಕಾರದ ಗೃಹ ಇಲಾಖೆ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಸುತ್ತಿದೆ.

ದೆಹಲಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ಗುಲಾಬಿ ಕೊಡುತ್ತಿರುವ ಚಿತ್ರ ವೈರಲ್‌ ಆಗಿದೆ. ಆಕೆಯ ಕೈಯಲ್ಲಿ “ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು” ಎಂದು ಬರೆದಿರು ಭಿತ್ತಿಫಲಕವೂ ಗಮನ ಸೆಳೆದಿದೆ.

ಕರ್ನಾಟಕದ ಕಲಬುರಗಿಯಲ್ಲಿ ಸುಮಾರು 40 ಸಾವಿರ ಜನ ಬೀದಿಗಳಿದು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ವಿಫಲರಾದ ಪೊಲೀಸರು ಕಂಗಾಲಾಗಿದ್ದಾರೆ.

ಮಹಾರಾಷ್ಟ್ರದ ಮಲೆಂಗಾವ್‌ನಲ್ಲಿ ಎಲ್ಲಾ ಬೀದಿಗಳು ಜನರಿಂದ ತುಂಬಿ ಹೋಗಿವೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನ ನಿಲ್ಲಲು ಜಾಗ ಸಾಲದಾಗಿದೆ.. ನಿಷೇದಾಜ್ಞೆ ತಮಾಷೆಗೊಳಗಾಗಿದೆ

ಕೋಲ್ಕತ್ತದ ಬೀದಿಗಳು ಸಿಎಎ ವಿರೋಧಿ ಹೋರಾಟರಿಂದ ತುಂಬಿ ತುಳುಕುತ್ತಿವೆ

ದೆಹಲಿಯಲ್ಲಿ ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು.. ನಾಚಿ ನೀರಾದ ಪೊಲೀಸರು

ಹರಿಯಾಣದ ಯಮುನಾ ನಗರದಲ್ಲಿ ಜಾತಿ ಮತ ತೊರೆದು ಒಂದಾಗಿ ಪೌರತ್ವ ಕಾಯ್ದೆ ವಿರೋಧಿಸಿದ ಪ್ರತಿಭಟನಾಕಾರರು

ತಮಿಳುನಾಡಿನ ತಿರುಚಿಯಲ್ಲಿ ತಿರುಗಿಬಿದ್ದ ಜನತೆ

ಬೆಂಗಳೂರಿನಲ್ಲಿ ಸಿಡಿದೆದ್ದ ಜನತೆ: 144 ಸೆಕ್ಷನ್‌ ಹಾಕಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ ಕ್ಷಣ

ಮುಂಬೈನ ಕ್ರಾಂತಿ ಮೈದಾನದಲ್ಲಿ ಜನಕ್ರಾಂತಿ!

ಅಲಹಾಬಾದ್‌ ಜನತೆ ಅಬ್ಬರಿಸಿದ ಕ್ಷಣ… !

ಮುಸ್ಲಿಂ ಸಹೋದರರು ನಮಾಜ್‌ ಮಾಡುವಾಗ ಅವರಿಗೆ ಬೆಂಗಾವಲಾಗಿ ನಿಂತ ಹಿಂದೂ ಮತ್ತು ಸಿಖ್‌ ಸಹೋದರರು.. ದೆಹಲಿ ಜಾಮಿಯ ಮಿಲಿಯ ಯೂನಿವರ್ಸಿಲಿಯಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸರ್ಕಾರ ಅಥವಾ ಪ್ರಭುತ್ವಗಳು ಜನರ ದನಿಯನ್ನು ದಮನ ಮಾಡಲು ಪ್ರಯತ್ನಿಸಿದಂತೆಲ್ಲಾ, ದಂಗೆ ಏಳುವ ಜನರ ಸ್ವಭಾವ ಪುಟಿದೇಳುತ್ತದೆ ಎಂಬ ವಿಚಾರ ಇತಿಹಾಸದಲ್ಲಿ ಅನೇಕ ಬಾರಿ ಪುನರಾವರ್ತನೆ ಆಗಿದೆ. ಇದು ನಮ್ಮ ಆಡಳಿತಾರೂಢರ ಕಣ್ತೆರೆಸಬೇಕು.
    ಈ ಹತ್ತು ಫೋಟೋಗಳನ್ನು ನೋಡಿದಾಗ, ನಿಜಕ್ಕೂ ಸಂತೋಷವಾಯಿತು. ಅನ್ಯಾಯದ ವಿರುದ್ಧ ಸಿಡಿದೇಳಬೇಕು ಎಂಬ ನಮ್ಮ ಜನರ ಮನೋಭಾವ ಕುಗ್ಗಿಲ್ಲದಿರುವುದು ಸ್ವಾಗತಾರ್ಹ.

  2. ಪ್ರಜೆಗಳೇ ಪ್ರಭುಗಳು… ಆದರೆ ಇಂದು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿದಿನಗಳು, ಸರ್ಕಾರಗಳು ಯಾರಪರ, ಯಾವುದರ ಪರ ಏನು ಮಾಡಬೇಕು, ಬೇಡ ಎಂಬುದರ ಅರಿವಿಲ್ಲದೆ ಬಲವಂತವಾಗಿ ಏರುವ ಈ ನೀತಿ ನಿಯಮಗಳಿಗೆ ನನ್ನ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...