HomeಚಳವಳಿCAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

CAA, NRC ವಿರೋಧಿಸಿ ಎಲ್ಲೆಲ್ಲೂ ಜನಸಾಗರ.. ಗಮನ ಸೆಳೆದ 10 ಫೋಟೊಗಳು

ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು

- Advertisement -
- Advertisement -

CAA, NRC ವಿರೋಧಿಸಿ ದೇಶಾವ್ಯಾಪಿ ಭಾರೀ ಪ್ರತಿಭಟನೆ ನಡೆದಿದೆ. ಇದರಿಂದ ಎಚ್ಚುತ್ತುಕೊಂಡ ಕೇಂದ್ರ ಸರ್ಕಾರದ ಗೃಹ ಇಲಾಖೆ ಅಮಿತ್‌ ಶಾ ನೇತೃತ್ವದಲ್ಲಿ ಸಭೆ ನಡೆಸುತ್ತಿದೆ.

ದೆಹಲಿಯಲ್ಲಿ ಯುವತಿಯೊಬ್ಬಳು ಪೊಲೀಸರಿಗೆ ಗುಲಾಬಿ ಕೊಡುತ್ತಿರುವ ಚಿತ್ರ ವೈರಲ್‌ ಆಗಿದೆ. ಆಕೆಯ ಕೈಯಲ್ಲಿ “ನಾನು ಇತಿಹಾಸ ಓದುತ್ತಿದ್ದೇನೆ ಎಂದು ನನ್ನ ತಂದೆ ಭಾವಿಸಿದ್ದಾರೆ, ಆದರೆ ಅವರಿಗೆ ಗೊತ್ತಿರಲಿಕ್ಕಿಲ್ಲ ನಾನು ಇತಿಹಾಸ ಸೃಷ್ಟಿಸುವಲ್ಲಿ ನಿರತನಾಗಿದ್ದನೆಂದು” ಎಂದು ಬರೆದಿರು ಭಿತ್ತಿಫಲಕವೂ ಗಮನ ಸೆಳೆದಿದೆ.

ಕರ್ನಾಟಕದ ಕಲಬುರಗಿಯಲ್ಲಿ ಸುಮಾರು 40 ಸಾವಿರ ಜನ ಬೀದಿಗಳಿದು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಅವರನ್ನು ನಿಯಂತ್ರಿಸಲು ವಿಫಲರಾದ ಪೊಲೀಸರು ಕಂಗಾಲಾಗಿದ್ದಾರೆ.

ಮಹಾರಾಷ್ಟ್ರದ ಮಲೆಂಗಾವ್‌ನಲ್ಲಿ ಎಲ್ಲಾ ಬೀದಿಗಳು ಜನರಿಂದ ತುಂಬಿ ಹೋಗಿವೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಜನ ನಿಲ್ಲಲು ಜಾಗ ಸಾಲದಾಗಿದೆ.. ನಿಷೇದಾಜ್ಞೆ ತಮಾಷೆಗೊಳಗಾಗಿದೆ

ಕೋಲ್ಕತ್ತದ ಬೀದಿಗಳು ಸಿಎಎ ವಿರೋಧಿ ಹೋರಾಟರಿಂದ ತುಂಬಿ ತುಳುಕುತ್ತಿವೆ

ದೆಹಲಿಯಲ್ಲಿ ಪೊಲೀಸರಿಗೆ ಗುಲಾಬಿ ಹೂ ಕೊಟ್ಟ ಪ್ರತಿಭಟನಾಕಾರರು.. ನಾಚಿ ನೀರಾದ ಪೊಲೀಸರು

ಹರಿಯಾಣದ ಯಮುನಾ ನಗರದಲ್ಲಿ ಜಾತಿ ಮತ ತೊರೆದು ಒಂದಾಗಿ ಪೌರತ್ವ ಕಾಯ್ದೆ ವಿರೋಧಿಸಿದ ಪ್ರತಿಭಟನಾಕಾರರು

ತಮಿಳುನಾಡಿನ ತಿರುಚಿಯಲ್ಲಿ ತಿರುಗಿಬಿದ್ದ ಜನತೆ

ಬೆಂಗಳೂರಿನಲ್ಲಿ ಸಿಡಿದೆದ್ದ ಜನತೆ: 144 ಸೆಕ್ಷನ್‌ ಹಾಕಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ ಕ್ಷಣ

ಮುಂಬೈನ ಕ್ರಾಂತಿ ಮೈದಾನದಲ್ಲಿ ಜನಕ್ರಾಂತಿ!

ಅಲಹಾಬಾದ್‌ ಜನತೆ ಅಬ್ಬರಿಸಿದ ಕ್ಷಣ… !

ಮುಸ್ಲಿಂ ಸಹೋದರರು ನಮಾಜ್‌ ಮಾಡುವಾಗ ಅವರಿಗೆ ಬೆಂಗಾವಲಾಗಿ ನಿಂತ ಹಿಂದೂ ಮತ್ತು ಸಿಖ್‌ ಸಹೋದರರು.. ದೆಹಲಿ ಜಾಮಿಯ ಮಿಲಿಯ ಯೂನಿವರ್ಸಿಲಿಯಲ್ಲಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಸರ್ಕಾರ ಅಥವಾ ಪ್ರಭುತ್ವಗಳು ಜನರ ದನಿಯನ್ನು ದಮನ ಮಾಡಲು ಪ್ರಯತ್ನಿಸಿದಂತೆಲ್ಲಾ, ದಂಗೆ ಏಳುವ ಜನರ ಸ್ವಭಾವ ಪುಟಿದೇಳುತ್ತದೆ ಎಂಬ ವಿಚಾರ ಇತಿಹಾಸದಲ್ಲಿ ಅನೇಕ ಬಾರಿ ಪುನರಾವರ್ತನೆ ಆಗಿದೆ. ಇದು ನಮ್ಮ ಆಡಳಿತಾರೂಢರ ಕಣ್ತೆರೆಸಬೇಕು.
    ಈ ಹತ್ತು ಫೋಟೋಗಳನ್ನು ನೋಡಿದಾಗ, ನಿಜಕ್ಕೂ ಸಂತೋಷವಾಯಿತು. ಅನ್ಯಾಯದ ವಿರುದ್ಧ ಸಿಡಿದೇಳಬೇಕು ಎಂಬ ನಮ್ಮ ಜನರ ಮನೋಭಾವ ಕುಗ್ಗಿಲ್ಲದಿರುವುದು ಸ್ವಾಗತಾರ್ಹ.

  2. ಪ್ರಜೆಗಳೇ ಪ್ರಭುಗಳು… ಆದರೆ ಇಂದು ಜನರಿಂದ ಆಯ್ಕೆಯಾಗಿರುವ ಜನಪ್ರತಿನಿದಿನಗಳು, ಸರ್ಕಾರಗಳು ಯಾರಪರ, ಯಾವುದರ ಪರ ಏನು ಮಾಡಬೇಕು, ಬೇಡ ಎಂಬುದರ ಅರಿವಿಲ್ಲದೆ ಬಲವಂತವಾಗಿ ಏರುವ ಈ ನೀತಿ ನಿಯಮಗಳಿಗೆ ನನ್ನ ದಿಕ್ಕಾರ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...